• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋವಿಡ್‌ ಸಾಂಕ್ರಾಮಿಕ ಎದುರಿಸಲು ಕೆಎಂಸಿಆರ್‌ಐ ಸನ್ನದ್ಧ: ಸಚಿವ ಲಾಡ್

May 29 2025, 01:37 AM IST
ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ದಾಖಲಾಗಿರುವವರ ಮೇಲೆ ನಿಗಾ ವಹಿಸಲಾಗಿದೆ. ಕೋವಿಡ್‌ ಟೆಸ್ಟಿಂಗ್‌ ಪರಿಕರಗಳು ಇನ್ನೂ ಬರಬೇಕಿದ್ದು, ವಾರಾಂತ್ಯದಲ್ಲಿ ಆಸ್ಪತ್ರೆಗೆ ಬರುವ ಸಾಧ್ಯತೆ ಇದೆ. ಟೆಸ್ಟಿಂಗ್‌ ಕಿಟ್‌ಗಳು ಬಂದ ನಂತರ ರ್‍ಯಾಂಡಮ್‌ ಟೆಸ್ಟ್‌ ಮಾಡಲಾಗುವುದು.

ಅಧಿಕಾರಿಗಳೇ ಮಳೆಹಾನಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ

May 28 2025, 11:51 PM IST
ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದ ಅವರು, ಮಳೆಯಿಂದಾಗಿ ನಂಜನಗೂಡು ತಾಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು.

ಕೋವಿಡ್ ಭಯ ಬೇಡ, ಜಾಗ್ರತೆ ಇರಲಿ- ಸಚಿವ ಎಚ್‌.ಕೆ. ಪಾಟೀಲ

May 28 2025, 12:09 AM IST
ಗದಗ ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗ್ರತೆ ವಹಿಸಬೇಕು. ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ, ಆದರೆ ಜಾಗ್ರತೆ ಇರಲಿ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.

ಸನ್ಯಾಸಿಗಳನ್ನು ಸಮಾಜ ಸೂಕ್ಷ್ಮವಾಗಿ ಗಮನಿಸುತ್ತದೆ-ಸಚಿವ ಎಚ್.ಕೆ. ಪಾಟೀಲ್

May 27 2025, 11:51 PM IST
ಸನ್ಯಾಸಿಗಳನ್ನು ನಮ್ಮ ಸಮಾಜ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತದೆ. ಈ ವಿಷಯದಲ್ಲಿ ನೂತನ ಸ್ವಾಮಿಗಳು ಗಮನ ಕೊಡಬೇಕು, ಆದರ್ಶ ಶ್ರೀಗಳಾಗಿ ಗದಗ ಪರಿಸರದಲ್ಲಿ ಭಕ್ತರಿಗೆ ಆಧ್ಯಾತ್ಮಿಕ ವ್ಯವಸ್ಥೆಯನ್ನು ಮತ್ತಷ್ಟು ಇಂಬುಗೊಳಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹೇಳಿದರು.

ಮಳೆಗಾಲ ನಿರ್ಲಕ್ಷಿಸದೇ ಎಚ್ಚರದಿಂದ ಕಾರ್ಯ ನಿರ್ವಹಿಸಿ: ಸಚಿವ ಲಾಡ್‌

May 27 2025, 11:48 PM IST
ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಿಂದ ತುಂಬಿ ಹರಿಯುತ್ತಿದ್ದು, ಯಾವುದೇ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಬೇಕು. ಅದೇ ರೀತಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ವಿದ್ಯುತ್ ತಂತಿಗಳು, ಕಂಬಗಳು ಬೀಳದ ಹಾಗೆ ಎಚ್ಚರವಹಿಸಿ ಯಾವುದೇ ಜೀವ ಹಾನಿ ಆಗದಂತೆ ನಿಗಾ ವಹಿಸಬೇಕು.

ಜಾಗತಿಕ ಸಮರಗಳಿಗೆ ಅಮೆರಿಕ ಕಾರಣ : ಪಾಕ್‌ ರಕ್ಷಣಾ ಸಚಿವ!

May 26 2025, 12:51 AM IST
ಭಾರತದ ಜೊತೆ ಸಂಧಾನಕ್ಕೆ ಡೊನಾಲ್ಡ್‌ ಟ್ರಂಪ್‌ರನ್ನು ಗೋಗರೆದಿದ್ದ ಪಾಕ್ ಇದೀಗ ಅಮೆರಿಕವನ್ನೇ ಟೀಕಿಸಿದ್ದು ‘ಅಮೆರಿಕವು ಜಾಗತಿಕ ಸಂಘರ್ಷದಿಂದ ಲಾಭ ಗಳಿಸುತ್ತಿದೆ’ ಎಂದು ರಕ್ಷಣಾ ಸಚಿವ ಖ್ವಾಜಾ ಆಸಿಫ್‌ ಹೇಳಿದ್ದಾರೆ. ಇದು ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ.

ಬಡಕುಟುಂಬಕ್ಕೆ ₹5 ಲಕ್ಷ ನೆರವು ನೀಡಿದ ಸಚಿವ ಜಮೀರ್

May 26 2025, 12:43 AM IST
ಆಪ್ತರೊಬ್ಬರ ಮಕ್ಕಳ ಮದುವೆಗೆಂದು ನಗರಕ್ಕೆ ಆಗಮಿಸಿದ್ದ ವಕ್ಫ್ ಸಚಿವ ಜಮೀರ್ ಅಹಮ್ಮದ್ ತಮ್ಮ ಬಳಿ ನೆರವು ಯಾಚಿಸಿದ ಬಡ ಕುಟುಂಬವೊಂದರ ಮಕ್ಕಳ ಮದುವೆ ಖರ್ಚಿಗೆಂದು ಸ್ಥಳದಲ್ಲೇ ₹5 ಲಕ್ಷ ಆರ್ಥಿಕ ಸಹಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಸರ್ಕಾರದ ಬೆಂಬಲದಿಂದ ಸಹಕಾರಿ ಸಂಘಗಳ ಉಳಿವು: ಸಚಿವ ಆರ್.ಬಿ. ತಿಮ್ಮಾಪೂರ

May 26 2025, 12:42 AM IST
ಸರ್ಕಾರದ ಸಹಾಯ, ಸಹಕಾರದಿಂದ ಇಂದು ಸಹಕಾರಿ ಸಂಘ-ಸಂಸ್ಥೆಗಳು ಉಳಿದುಕೊಂಡಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹಕಾರಿ ಸಂಸ್ಥೆಗಳಿಗೆ ಆರ್ಥಿಕ ಸಹಾಯ ನೀಡುತ್ತಿರುವುದರಿಂದ ಸಹಕಾರಿ ಸಂಘ-ಸಂಸ್ಥೆಯವರು ರೈತರಿಗೆ ಕಡಿಮೆ ಬಡ್ಡಿದರಲ್ಲಿ ಸಾಲ ನೀಡಲು ಸಾಧ್ಯವಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಗೃಹ ಸಚಿವ ಪರಮೇಶ್ವರ್‌ ತಪ್ಪು ಮಾಡುವಂತವರಲ್ಲ

May 25 2025, 11:48 PM IST
ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಜ್ಜನ ರಾಜಕಾರಣಿಯಾಗಿದ್ದು ಅವರ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಅವರು ಯಾವುದೇ ತಪ್ಪುಗಳನ್ನು ಮಾಡುವಂತವರಲ್ಲ ಎಂದು ರಾಜ್ಯ ಸರ್ಕಾರದ ಪರಿಸರ ಇಲಾಖೆ ರಾಯಭಾರಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಹೇಳಿದರು. ಎಲ್ಲಿ ಉನ್ನತ ಹುದ್ದೆಗೆ ಹೋಗುತ್ತಾರೋ ಎಂಬ ಕಾರಣದಿಂದ ಕೆಲವರು ವಾಮಮಾರ್ಗಗಳನ್ನು ಹುಡುಕುವ ಮೂಲಕ ಅವರ ತೇಜೋವಧೆ ಮಾಡುತ್ತಿರುವ ಬಗ್ಗೆ ಶಂಕೆ ಇದ್ದು, ಮುಂದಿನ ದಿನಗಳಲ್ಲಿ ಕಿಡಿಗೇಡಿಗಳು ತಾವು ಮಾಡಿದ ಕರ್ಮದ ಫಲವನ್ನು ಅವರೇ ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಗೆ ಸೇರಿದ ಗೂಂಡಾಗಳ ಲಿಸ್ಟ್‌ ಕೊಡಲಾ : ಸಚಿವ ಮಧು

May 25 2025, 11:23 AM IST

ಪ್ರತಿಭಟನೆ ಮಾಡಬಾರದು ಎಂಬ ರೂಲ್ಸ್ ಇದೆಯೇ? ಬಿಜೆಪಿಯವರ ಜೊತೆ ಎಷ್ಟು ಜನ ಗೂಂಡಾಗಳಿದ್ದಾರೆ ಎಂಬ ಲಿಸ್ಟ್ ಕೊಡಬೇಕೇ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ

  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved