• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಕಷ್ಟದಲ್ಲಿ ರಾಜ್ಯಕ್ಕೆ ಬಾರದ ಮೋದಿ ತಿರಸ್ಕರಿಸಿ: ಸಚಿವ ಶಿವಾನಂದ ಪಾಟೀಲ

Mar 21 2024, 01:01 AM IST
ಮುಖ್ಯಮಂತ್ರಿಯಾಗಿ ಅಧಿಕಾರ ಅನುಭವಿಸಿ ಜಿಲ್ಲೆಗೆ ಯಾವುದೇ ಕೊಡುಗೆ ನೀಡದ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ಬಿಜೆಪಿಯಿಂದ ಒಕ್ಕಲಿಗರಿಗೆ ಅನ್ಯಾಯ: ಕೃಷಿ ಸಚಿವ ಚಲುವರಾಯಸ್ವಾಮಿ ಆರೋಪ

Mar 21 2024, 01:00 AM IST

ಹಳೇ ಮೈಸೂರು ಭಾಗದಲ್ಲಿ ಲೋಕಸಭೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ಒಕ್ಕಲಿಗೆ ಅನ್ಯಾಯ ಮಾಡಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಕೃಷಿ ಸಚಿವ ಸಿಆರ್‌ಎಸ್‌ ಬಗ್ಗೆ ಅವಾಚ್ಯ ಪದ ಬಳಕೆ: ಕಾಂಗ್ರೆಸ್‌ ಆಕ್ರೋಶ

Mar 19 2024, 12:49 AM IST
ಸುರೇಶ್‌ಗೌಡ ಶಾಸಕರಾಗಿದ್ದಾಗ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದು ತಾಲೂಕಿನ ಜನರಿಗೆ ಗೊತ್ತಾಗಿಯೇ ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಇಷ್ಟಾದರೂ ತನ್ನ ಚಾಳಿ ಮುಂದುವರಿಸುತ್ತಿರುವ ಸುರೇಶ್‌ಗೌಡರಿಗೆ ಸಚಿವ ಚಲುವರಾಯಸ್ವಾಮಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸ ಸಹಿಸಲಾರದೆ ಪದಬಳಕೆಯಲ್ಲಿ ಹಿಡಿತವಿಲ್ಲದೆ ಏಕವಚನದಲ್ಲಿ ನಿಂದಿಸಿದರೆ ನಾನೊಬ್ಬ ದೊಡ್ಡ ಮನಷ್ಯನಾಗುತ್ತೇನೆಂದು ತಿಳಿದುಕೊಂಡಿದ್ದಾರೆ.

ಪ್ರಧಾನಿ ಮೋದಿ ಹೇಳಿಕೆ ಹಾಸ್ಯಾಸ್ಪದ: ಸಚಿವ ಶರಣಪ್ರಕಾಶ್ ಟೀಕೆ

Mar 19 2024, 12:47 AM IST
ಇತ್ತೀಚೆಗೆ ಕಲಬುರಗಿ ನಗರಕ್ಕೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆ ಏನೂ ಇಲ್ಲ ಎಂದಿರುವುದು ಹಾಸ್ಯಾಸ್ಪದ.

ತಳಮಟ್ಟದಿಂದ ಬಿಜೆಪಿ ಕಾರ್ತಕರ್ತರು ಕೆಲಸ ಮಾಡಿ: ಮಾಜಿ ಸಚಿವ ರಾಜೂಗೌಡ

Mar 19 2024, 12:47 AM IST
ಹುಣಸಗಿ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡ ಭಗೀರಥ ಸಮುದಾಯದ ನೂರಾರು ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಬರಮಾಡಿಕೊಂಡು ಮಾಜಿ ಸಚಿವ ನರಸಿಂಹ ನಾಯಕ (ರಾಜೂಗೌಡ) ಮಾತನಾಡಿದರು.

ಲೋಕಸಭಾ ಟಿಕೆಟ್ ಸಿದ್ದೇಶ್ವರ ಕುಟುಂಬಕ್ಕೆ ಬೇಡ: ಮಾಜಿ ಸಚಿವ ಎಸ್.ಎ.ರವೀಂದ್ರನಾಥ

Mar 18 2024, 01:52 AM IST
ದಾವಣಗೆರೆ ಟಿಕೆಟ್‌ನ್ನು ತಮ್ಮಲ್ಲಿ ಯಾರಿಗಾದರೂ ಒಬ್ಬರಿಗೆ ವಿಶೇಷವಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಥವಾ ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ.ಟಿ.ಜಿ.ರವಿಕುಮಾರ ಪೈಕಿ ಒಬ್ಬರಿಗೆ ನೀಡುವಂತೆ ಹಿಂದಿನಿಂದಲೂ ಒತ್ತಾಯಿಸಿಕೊಂಡು ಬಂದರೂ ವರಿಷ್ಠರು ಕಿವಿಗೊಡದ ಹಿನ್ನೆಲೆಯಲ್ಲಿ ಸಿದ್ದೇಶ್ವರ ಪತ್ನಿ ಸೇರಿ ಆ ಕುಟುಂಬದ ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಸಮ್ಮತಿ ಇಲ್ಲ. ತಕ್ಷಣ ಬೇರೆಯವರಿಗೆ ಟಿಕೆಟ್ ನೀಡುವಂತೆ ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹಿಸಲಾಯಿತು.

ಪ್ರಮುಖ ಖಾತೆ ಹೊಂದಲು ಕ್ಷೇತ್ರ ಮತದಾರರು ಕಾರಣ-ಸಚಿವ ಜೋಶಿ

Mar 18 2024, 01:48 AM IST
ಕಳೆದ 3 ಬಾರಿ ಈ ಭಾಗದಲ್ಲಿ ನಾನು ಲೋಕಸಭೆ ಪ್ರತಿನಿಧಿಸಿದ್ದೇನೆ. ಮೂರು ಬಾರಿಯೂ ನನಗೆ ಈ ಭಾಗದ ಜನರು ಬಹು ಅಂತರ ಮತ ನೀಡಿದ್ದೀರಿ, ನಿಮ್ಮ ಆಶೀರ್ವಾದದಿಂದ ದೇಶದ ಮೂರು ಪ್ರಮುಖ ಖಾತೆ ಮೋದಿ ಅವರು ನೀಡಿದರು. ಅದಕ್ಕೆ ನೀವೇ ಕಾರಣ ಎಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

ಕಾಂಗ್ರೆಸ್ ಸರ್ಕಾರ ಮಾತಿಗೆ ತಪ್ಪಿಲ್ಲ: ಸಚಿವ ವೈದ್ಯ

Mar 17 2024, 02:05 AM IST
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ತಲುಪಬೇಕು ಎನ್ನುವ ಉದ್ದೇಶದಿಂದ ಗ್ಯಾರಂಟಿ ಪ್ರಾಧಿಕಾರ, ಜಿಲ್ಲಾ, ತಾಲೂಕು ಸಮಿತಿ ಮಾಡಿ ಎಲ್ಲರಿಗೂ ತಲುಪಿಸುತ್ತೇವೆ ಎಂದು ಸಚಿವ ಮಂಕಾಳು ವೈದ್ಯ ಭರವಸೆ ನೀಡಿದರು.

ಚುನಾವಣಾ ಬಾಂಡ್‌ ಮೂಲಕ ಬಿಜೆಪಿ ಭ್ರಷ್ಟಾಚಾರ: ತನಿಖೆಗೆ ಮಾಜಿ ಸಚಿವ ರಮಾನಾಥ ರೈ ಆಗ್ರಹ

Mar 17 2024, 02:03 AM IST
ದೇಣಿಗೆ ನೀಡದವರಿಗೆ ಇಡಿ, ಐಟಿ ದಾಳಿ ನಡೆಸಿ, ಹೆದರಿಸಿ, ಬೆದರಿಸುವ ಕೆಲಸ ಮಾಡಲಾಗಿದೆ. ಪಾಕ್‌ ಮೂಲದ ಕಂಪನಿಯಿಂದಲೂ ಬಿಜೆಪಿ ಬಾಂಡ್‌ ಪಡೆದ ಬಗ್ಗೆ ಮಾಹಿತಿ ಇದೆ. ಇವೆಲ್ಲವನ್ನೂ ಹಾಲಿ ನ್ಯಾಯಾಧೀಶರ ಸಮಿತಿ ತನಿಖೆ ನಡೆಸಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.

ಜೆಟ್ಟಿ ಅಗ್ರಹಾರ ಕೆರೆಗೆ 10 ದಿನದಲ್ಲಿ ಹೇಮಾವತಿ ನೀರು: ಸಚಿವ ಡಾ.ಜಿ.ಪರಮೇಶ್ವರ

Mar 17 2024, 01:51 AM IST
ಜೆಟ್ಟಿ ಅಗ್ರಹಾರ ಕೆರೆಗೆ ಇನ್ನೂ ಮುಂದಿನ ೧೦ದಿನದಲ್ಲಿ ಹೇಮಾವತಿ ನೀರು ಸರಬರಾಜು ಆಗಲಿದೆ. ಸಾಧ್ಯವಾದ್ರೇ ಜಂಪೇನಹಳ್ಳಿ ಕೆರೆಗೂ ಸರಬರಾಜು ಮಾಡುವ ಯೋಜನೆ ರೂಪಿಸಿ. ಪಪಂನ ೧೫ ವಾರ್ಡ್‌ಗಳಿಗೆ ಕನಿಷ್ಠ ೪ ದಿನಕ್ಕೊಮ್ಮೆ ನೀರು ಸರಬರಾಜು ಮಾಡಲೇಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved