• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆ ಬಡವರ ಪಾಲಿಗೆ ಸಂಜೀವಿನಿ: ಸಚಿವ ನಾಗೇಂದ್ರ

Mar 12 2024, 02:02 AM IST
ಕಾಂಗ್ರೆಸ್ ಪಕ್ಷ ಚುನಾವಣೆ ಮುನ್ನ ನೀಡಿದ ಭರವಸೆ ಈಡೇರಿಸುವ ಮೂಲಕ ನುಡಿದಂತೆ ನಡೆಯುವ ಸರ್ಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ.

ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್‌ಗೆ ಜನರ ಒಲವು: ಸಚಿವ ರಾಮಲಿಂಗಾರೆಡ್ಡಿ

Mar 12 2024, 02:01 AM IST
ವಿರೋದ ಪಕ್ಷದಲ್ಲಿದ್ದುಕೊಂಡು ಆರೋಪ ಮಾಡುವುದು ಸಹಜ. ಅದಕ್ಕೆ ಯಾರೂ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಮಹಿಳೆಯರು ಅಭಿವೃದ್ಧಿ ಹೊಂದಿದ್ದು ದೇವರಿಂದಲ್ಲ, ಸಂವಿಧಾನದಿಂದ: ಸಚಿವ ಲಾಡ್‌

Mar 12 2024, 02:01 AM IST
ಭಾರತೀಯ ಮಹಿಳೆಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಆಡಳಿತ, ರಾಜಕೀಯ ಕ್ಷೇತ್ರದಲ್ಲಿ ಮುಂದೆ ಬರಲು ನಿತ್ಯ ನಾವು ಪೂಜಿಸುವ ದೇವರುಗಳಿಂದಲ್ಲ. ಈ ದೇಶದ ಸಂವಿಧಾನ ಮತ್ತು ಡಾ. ಬಿ.ಆರ್. ಅಂಬೇಡ್ಕರ್‌ ಅವರಿಂದ ಸಾಧ್ಯವಾಗಿದೆ.

ಎಸಿ ರೂಮಲ್ಲಿ ಕುಳಿತು ಪತ್ರ ಬರೆದ್ರೆ ಜಾಗ ಕೊಡ್ಬೇಕಾ?: ಸಚಿವ ವೈದ್ಯ

Mar 12 2024, 02:01 AM IST
ನಾವು ಜನಪ್ರತಿನಿಧಿಗಳು. ಜನರ ಕೆಲಸ ಮಾಡಲು ಬಂದಿದ್ದು ಎಂದು ಇಷ್ಟು ದಿನ ತಿಳಿದಿದ್ದೆ. ಈಗ ಅಧಿಕಾರಿಗಳ ಕೆಲಸ ಮಾಡಲು ಬಂದಿರುವುದು ಎನ್ನಿಸುತ್ತಿದೆ ಎಂದು ಸಚಿವ ಮಂಕಾಳು ವೈದ್ಯ ಅಸಮಾಧಾನ ವ್ಯಕ್ತಪಡಿಸಿದರು.

ಸಂವಿಧಾನ ಬದಲಿಸುವ ವಿಷಯ ಬಿಜೆಪಿ ಪ್ರಣಾಳಿಕೆಯಲ್ಲಿ ಸೇರಿಸುತ್ತಾ?: ಸಚಿವ ಸಂತೋಷ ಲಾಡ್‌

Mar 12 2024, 02:00 AM IST
ಲೋಕಸಭಾ ಚುನಾವಣೆಯ ಬಿಜೆಪಿ ಪ್ರಣಾಳಿಕೆಯಲ್ಲಿ ಸಂವಿಧಾನ ಬದಲು ಮಾಡುವ ವಿಷಯ ಸೇರಿಸುತ್ತಾ? ಈ ಕುರಿತು ಬಹಿರಂಗವಾಗಿ ಬಿಜೆಪಿ ಸ್ಪಷ್ಟಪಡಿಸಬೇಕು.

ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ: ಮಾಜಿ ಸಚಿವ ಡಾ.ಸುಧಾಕರ್‌

Mar 12 2024, 02:00 AM IST
ಒಂದು ಅಗಳು ಅನ್ನದಾನ ಮಾಡದ ವ್ಯಕ್ತಿಯನ್ನು ಚಿಕ್ಕಬಳ್ಳಾಫುರದ ಜನ ಶಾಸಕರನ್ನಾಗಿ ಮಾಡಿದ್ದಾರೆ. ಆದರೆ ತಾವು ಹಗಲು ರಾತ್ರಿ ಕ್ಷೇತ್ರಕ್ಕಾಗಿ ದುಡಿದರೂ ಸೋಲಿಸಿದ್ದಾರೆಂದು ಮಾಜಿ ಸಚಿವ ಡಾ.ಸುಧಾಕರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ನದಾಫ್ ಪಿಂಜಾರರ ಅಭಿವೃದ್ಧಿ ಬದ್ಧ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಬಋೌಶೇ

Mar 11 2024, 01:24 AM IST
ದಾವಣಗೆರೆಯಲ್ಲಿ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಜಿಲ್ಲಾ-ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿ, ಸದಸ್ಯರ ಪದಗ್ರಹಣ ಹಾಗೂ ಜಿಲ್ಲಾ ಸಮಾವೇಶ ಭಾನುವಾರ ನಡೆಯಿತು.

ರಾಜ್ಯದ ರಸ್ತೆ ಅಮೆರಿಕಾ ರಸ್ತೆಗೆ ಸಮನಾಗಿ ಇರಲಿವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

Mar 11 2024, 01:22 AM IST
ಮೈಸೂರಿನಲ್ಲಿ 4000 ಸಾವಿರ ಕೋಟಿ ರೂ. ಅಧಿಕ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳ ಲೋಕಾರ್ಪಣೆಯಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು, 2024ರ ಅಂತ್ಯದ ವೇಳೆಗೆ ಕರ್ನಾಟಕ ರಾಷ್ಟ್ರೀಯ ಹೆದ್ದಾರಿಗಳು ಯುಎಸ್‌ಎ ರಸ್ತೆಗಳಿಗೆ ಸಮನಾಗಿರಲಿದೆ

ಸಿಎಂ ಭಾವಚಿತ್ರ ಕಾಣೆ: ಸಚಿವ ಲಾಡ್ ಕೆಂಡಾಮಂಡಲ

Mar 11 2024, 01:19 AM IST
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯನಿಧಿಯ ಅಡಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಭಾಭವನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದ ಬ್ಯಾನರ್ ನಲ್ಲಿ ಸಿಎಂ ಭಾವಚಿತ್ರ ಇಲ್ಲದಿರುವುದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಸರಳತೆಯೊಂದಿಗೆ ಜನಪ್ರಿಯತೆ ಗಳಿಸಿರುವ ಹೊರಟ್ಟಿ: ಸಚಿವ ಪ್ರಹ್ಲಾದ ಜೋಶಿ

Mar 11 2024, 01:18 AM IST
ಹೊರಟ್ಟಿ ಅವರು ಸತತವಾಗಿ 8 ಬಾರಿ ಗೆಲುವು ಕಾಣುವ ಮೂಲಕ ಲಿಮ್ಕಾ ಬುಕ್ ಆಫ್ ರೆಕಾರ್ಡ್ ಬುಕ್‌ನಲ್ಲಿ ಹೆಸರು ದಾಖಲಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved