• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ದಿಕ್ಕುತಪ್ಪಿಸುವುದೇ ಬಿಜೆಪಿ ಅಜೆಂಡಾ: ಸಚಿವ ಚಲುವರಾಯಸ್ವಾಮಿ

Mar 11 2024, 01:18 AM IST

ಚುನಾವಣೆಗಳು ಬಂದಾಗ ಜನರನ್ನು ಸೆಳೆಯಲು ರಾಜಕೀಯ ಪಕ್ಷಗಳು ಭರವಸೆಗಳ ಮೂಲಕ ತಪ್ಪುದಾರಿಗೆ ಎಳೆಯುವ ಪ್ರಯತ್ನ ನಡೆಸುವುದು ಸಹಜ. ಆದರೆ, ಬಿಜೆಪಿಯು ಜನರನ್ನು ತಪ್ಪು ದಾರಿಗೆಳೆಯುವುದನ್ನೇ ಅಜೆಂಡಾ ಮಾಡಿಕೊಂಡಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಎರಡು ವರ್ಷದಲ್ಲಿ ಟರ್ಮಿನಲ್‌ ಕಾಮಗಾರಿ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Mar 11 2024, 01:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕೇಂದ್ರ ಸಚಿವ ಜೋಶಿಗೆ ರೈತರಿಂದ ಘೇರಾವ್‌

Mar 11 2024, 01:16 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಆರೋಪಗಳನ್ನು ಮಾಡುವುದನ್ನು ಬಿಟ್ಟು ಲೋಕಸಭೆ ಚುನಾವಣೆ ಪೂರ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡದಿದ್ದಲ್ಲಿ ರೈತರಿಂದ ನಡೆಯುವ ಹೋರಾಟ ಎದುರಿಸಲು ಸಿದ್ಧರಾಗಬೇಕು ಎಂದು ರೈತರು ಎಚ್ಚರಿಸಿದರು.

ಮುರ್ಡೇಶ್ವರ ಅಭಿವೃದ್ಧಿಗೆ ಸಿದ್ಧ: ಸಚಿವ ಮಂಕಾಳ ವೈದ್ಯ

Mar 10 2024, 01:50 AM IST
ಮುರ್ಡೇಶ್ವರದಂತಹ ಪುಣ್ಯ ಕ್ಷೇತ್ರ ಸಿಕ್ಕಿರುವುದು ನಮ್ಮ ಭಾಗ್ಯ. ಮುರ್ಡೇಶ್ವರ ಇಂದು ಈ ಮಟ್ಟದಲ್ಲಿ ಬೆಳವಣಿಗೆ ಕಾಣಲು ಆರ್.ಎನ್. ಶೆಟ್ಟಿಯವರೇ ಕಾರಣ.

ಜನರ ಆಶಯದಂತೆ ಬಿಜೆಪಿ ಪ್ರಣಾಳಿಕೆ ಸಿದ್ಧಗೊಳಿಸುತ್ತಿರುವುದು ಅನುಕರಣೀಯ-ಮಾಜಿ ಸಚಿವ ಬಂಡಿ

Mar 10 2024, 01:50 AM IST
ಕಳೆದ ೧೦ ವರ್ಷದ ಅವಧಿಯಲ್ಲಿ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸುವುದರ ಜತೆಗೆ ಜನ ಮೆಚ್ಚುಗೆ ಆಡಳಿತ ನಡೆಸಿದ ಪ್ರಧಾನಿ ಮೋದಿ ಅವರು ಜನರ ಆಶಯದಂತೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲು ಮುಂದಾಗಿದ್ದು ಅನುಕರಣೀಯ ಎಂದು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಸಮುದ್ರದಲ್ಲಿ ಈಜಿ ಕೃತಕ ಬಂಡೆ ಸ್ಥಾಪನೆಗೆ ಸಚಿವ ಮಂಕಾಳ ವೈದ್ಯ ಚಾಲನೆ

Mar 10 2024, 01:49 AM IST
ಭಟ್ಕಳ ತಾಲೂಕಿನ ಬೆಳಕೆಯಲ್ಲಿ ಶನಿವಾರ ಸಮದ್ರದಲ್ಲಿ ಕೃತಕ ಬಂಡೆ ಸ್ಥಾಪಿಸುವ ಕಾರ್ಯಕ್ರಮಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದರು.

ಹಾವೇರಿ ಬಿಜೆಪಿ ಟಿಕೆಟ್‌ ನನಗೆ ನೀಡಬೇಕು: ಮಾಜಿ ಸಚಿವ ಬಿ.ಸಿ.ಪಾಟೀಲ

Mar 10 2024, 01:34 AM IST
ಟಿಕೆಟ್ ಸಿಗಲಿಲ್ಲವೆಂದರೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ನನಗೆ ನನ್ನದೇ ಆದ ಹಾದಿ ಇದೆ, ನಾನು ನಡೆದಿದ್ದೇ ದಾರಿ

ಕಾಂಗ್ರೆಸ್‌ vs ಕಾಂಗ್ರೆಸ್‌: ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿ.ಆರ್. ಪಾಟೀಲ್ ಕಿಡಿ

Mar 10 2024, 01:33 AM IST
ಸಚಿವ ಈಶ್ವರ ಖಂಡ್ರೆ ಅವರು ನನಗೆ ಎರಡನೇ ಬಾರಿ ಅವಮಾನ ಮಾಡಿದ್ದಾರೆ ಎಂದು ಖಂಡ್ರೆ ವಿರುದ್ಧ ಮುಖ್ಯಮಂತ್ರಿಯವರ ರಾಜಕೀಯ ಸಲಹೆಗಾರ, ಆಳಂದ ಶಾಸಕ ಬಿ.ಆರ್. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮ.ಪ್ರ. ಕಾಂಗ್ರೆಸ್‌ಗೆ ಶಾಕ್‌: ಮಾಜಿ ಕೇಂದ್ರ ಸಚಿವ ಪಚೌರಿ ಬಿಜೆಪಿಗೆ

Mar 10 2024, 01:33 AM IST
ಲೋಕಸಭೆ ಚುನಾವಣೆ ನಿಗದಿಯಾಗುವ ಹೊಸ್ತಿಲಲ್ಲಿಯೇ ಮಧ್ಯಪ್ರದೇಶದ ಕಾಂಗ್ರೆಸ್‌ಗೆ ಆಘಾತ ಉಂಟಾಗಿದೆ. ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್‌ ಪಚೌರಿ ಬಿಜೆಪಿ ಸೇರಿದ್ದಾರೆ.

ಕನ್ನಡಿಗರಿಗೆ ಕೇಂದ್ರದಿಂದ ಅನ್ಯಾಯದ ಸರಮಾಲೆ: ಸಚಿವ ಈಶ್ವರ ಖಂಡ್ರೆ

Mar 10 2024, 01:32 AM IST
2025ರೊಳಗಾಗಿ ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಶೈಕ್ಷಣಿಕ, ಸಾಮಾಜಿಕ ಕ್ರಾಂತಿ ಮಾಡಿದ ಡಾ. ಪಟ್ಟದ್ದೇವರಿಗೆ ಮುಂದಿನ ದಿನಗಳಲ್ಲಿ ಪೂಜ್ಯರಿಗೆ ಪದ್ಮಶ್ರೀ, ಪದ್ಮವಿಭೂಷಣ ಸಿಗಲಿ ಎಂದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 347
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved