ಕನ್ನಡಿಗರಿಗೆ ಕೇಂದ್ರದಿಂದ ಅನ್ಯಾಯದ ಸರಮಾಲೆ: ಸಚಿವ ಈಶ್ವರ ಖಂಡ್ರೆ
Mar 10 2024, 01:32 AM IST2025ರೊಳಗಾಗಿ ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಶೈಕ್ಷಣಿಕ, ಸಾಮಾಜಿಕ ಕ್ರಾಂತಿ ಮಾಡಿದ ಡಾ. ಪಟ್ಟದ್ದೇವರಿಗೆ ಮುಂದಿನ ದಿನಗಳಲ್ಲಿ ಪೂಜ್ಯರಿಗೆ ಪದ್ಮಶ್ರೀ, ಪದ್ಮವಿಭೂಷಣ ಸಿಗಲಿ ಎಂದರು.