• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಸುವರ್ಣ ಶಿಕ್ಷಣ’ ಮೇಳ ವಿದ್ಯಾರ್ಥಿಗಳಿಗೆ ಗೈಡರ್‌ : ಸಚಿವ ದಿನೇಶ್‌

May 25 2025, 10:15 AM IST

‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ‘ಸುವರ್ಣ ಶಿಕ್ಷಣ ಮೇಳ’ ಉತ್ತಮ ಕಾರ್ಯವಾಗಿದ್ದು ಶ್ಲಾಘನೀಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ: ಖಂಡನೆ

May 25 2025, 03:41 AM IST

ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಕೇಂದ್ರ ಜಾರಿ ನಿರ್ದೇಶನಾಲಯ(ಇ.ಡಿ) ಸಂಸ್ಥೆ ಅಧಿಕಾರಿಗಳು ನಡೆಸಿರುವ ದಾಳಿ ಖಂಡಿಸಿ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಪ್ರತಿಭಟನೆ ನಡೆಸಿತು.

ರೈತರ ಬಿತ್ತನೆಗೆ ಕೊರತೆ ಆಗದಿರಲಿ: ಸಚಿವ ಎಸ್‌ಎಸ್‌ಎಂ

May 25 2025, 03:17 AM IST
ಮುಂಗಾರು ಪೂರ್ವ ಮಳೆ ಜಿಲ್ಲೆಯಲ್ಲಿ ಉತ್ತಮವಾಗಿ ಶುರುವಾಗಿದ್ದು, ಬಿತ್ತನೆ ಬೀಜ, ಗೊಬ್ಬರಕ್ಕೆ ಯಾವುದೇ ಕೊರತೆಯಾಗದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು.

ರೆಡ್ಡಿ ಸಮಾಜ ಸಂಘಟಿತವಾಗಲಿ: ಸಚಿವ ಶಿವರಾಜ ತಂಗಡಗಿ

May 25 2025, 03:16 AM IST
ಹೇಮರಡ್ಡಿ ಮಲ್ಲಮ್ಮ ರೆಡ್ಡಿ ಸಮಾಜಕ್ಕೆ ಮಾತ್ರವಲ್ಲದೆ ಸರ್ವ ಸಮಾಜಕ್ಕೂ ಆದರ್ಶವಾಗಿದ್ದಾರೆ. ಅವರ ಸ್ಮರಣೆ ನಿರಂತರವಾಗಿ ನಡೆಯಬೇಕು.

ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿಗೆ ಮಾತೃ ವಿಯೋಗ

May 25 2025, 02:43 AM IST
ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ(85) ಶನಿವಾರ ಬೆಳಗ್ಗೆ ನಿಧನರಾಗಿದ್ದು, ಬೈರತಿಯಲ್ಲಿರುವ ತೋಟದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಮೇ 29ಕ್ಕೆ ಎರಡು ವರ್ಷ- ಶಿಕ್ಷಣದಲ್ಲಿ ಹರ್ಷ’ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ

May 25 2025, 01:58 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೇ 29 ರಂದು ಬೆಂಗಳೂರಿನಲ್ಲಿ ‘ಎರಡು ವರ್ಷ- ಶಿಕ್ಷಣದಲ್ಲಿ ಹರ್ಷ’ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

₹ 300 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಚಾಲನೆ: ಸಚಿವ ತಂಗಡಗಿ

May 25 2025, 01:48 AM IST
ನಾನು ಬಸವರಾಜ ದಢೇಸೂಗುರ ಗೆ ಗನ್‌ಮ್ಯಾನ್ ನೀಡಲು ತಡೆಯೊಡ್ಡಿಲ್ಲ. ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆಯಲ್ಲಿ ತನ್ನದೆಯಾದ ನಿಯಮಗಳಿವೆ. ಇದರಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಪ್ರತಿಯೊಂದರಲ್ಲಿ ನನ್ನ ಹೆಸರು ಬಳಸುವುದು ಒಳ್ಳೆಯದಲ್ಲ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಸೈನ್ಯಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗಲಿ: ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪುರ

May 25 2025, 01:37 AM IST
ಎಲ್ಲ ಧರ್ಮದಲ್ಲಿ ಕೆಟ್ಟವರು, ಒಳ್ಳೆಯವರು ಇರುತ್ತಾರೆ. ಆದರೆ, ಒಳ್ಳೆಯವರು ಕೆಟ್ಟವರನ್ನು ತಿದ್ದುವ ಮೂಲಕ ಸರಿದಾರಿಗೆ ತರುವ ಕೆಲಸ ಮಾಡಬೇಕಾಗಿದೆ. ನಾವೆಲ್ಲ ಒಂದೇ ಎಂಬ ಮನೋಭಾವನೆಯೊಂದಿಗೆ ಸಮಾಜದಲ್ಲಿ ಉತ್ತಮ ಬದುಕು ನಡೆಸಬೇಕು. ಅಂದಾಗ ಮಾತ್ರ ಸಾಮರಸ್ಯದ ಜೀವನ ಸಾಧ್ಯವಾಗಲಿದೆ.

ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ಒತ್ತಾಯ

May 25 2025, 01:18 AM IST
ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ, ಗುಂಡಾಗಿರಿ ಹೆಚ್ಚಿದೆ. ಸರ್ಕಾರ ನೈತಿಕತೆ ಕಳೆದುಕೊಂಡಿದೆ

ಎಲ್ಲಾ ಅಕಾಡೆಮಿಗೆ ತಲಾ 1 ಕೋಟಿ: ಸಚಿವ

May 24 2025, 11:04 AM IST

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಅಕಾಡೆಮಿಗಳ ಕಾರ್ಯ ಯೋಜನೆಗೆ ಅನುಕೂಲವಾಗುವಂತೆ ಪ್ರತಿಯೊಂದು ಅಕಾಡೆಮಿಗಳಿಗೆ ತಲಾ ಒಂದು ಕೋಟಿ ರು.ಅನುದಾನ ನೀಡಲು ಕ್ರಮಕೈಗೊಳ್ಳಲಾಗಿದೆ

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved