ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿಗೆ ಗಾಬರಿಗೊಂಡ ಸಿಬ್ಬಂದಿ..!
Jan 18 2024, 02:00 AM ISTಮದ್ದೂರು ತಾಲೂಕು ಕಚೇರಿ, ಸಬ್ ರಿಜಿಸ್ಟರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿ, ಗಾಬರಿಗೊಂಡ ತಹಸೀಲ್ದಾರ್ ಹಾಗೂ ಸಿಬ್ಬಂದಿ. ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ, ಜನರ ಅಹವಾಲು ಆಲಿಕೆ, ಜನರ ಕೆಲಸಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ತಾಕೀತು. ಅಧಿಕಾರಿಗಳು, ಸಿಬ್ಬಂದಿಗೆ ಎಚ್ಚರಿಕೆ.