• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂದಿನ 4 ತಿಂಗಳಿನಲ್ಲಿ ಕಲ್ಯಾಣ ಸಾರಿಗೆಗೆ 485 ಹೊಸ ಬಸ್: ಸಚಿವ ರಾಮಲಿಂಗಾರೆಡ್ಡಿ

Mar 06 2024, 02:17 AM IST
ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಈಗಾಗಲೆ 644 ಬಸ್ ನೀಡಿದ್ದು, ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ಸಂಸ್ಥೆಗೆ ಇನ್ನು 485 ಬಸ್ ಸೇವೆಗೆ ಸೇರ್ಪಡೆಯಾಗಲಿವೆ.

ಸಮಸ್ಯೆಗಳ ಪರಿಹಾರಕ್ಕೆ ಜನತಾ ದರ್ಶನ ಆಯೋಜನೆ: ಸಚಿವ ಚಲುವರಾಯಸ್ವಾಮಿ

Mar 06 2024, 02:17 AM IST
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಾರದಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ಮೊದಲ ಹಂತದಲ್ಲಿ 35 ಲಕ್ಷ ರೈತರಿಗೆ ರು. 2000 ದಂತೆ 600 ಕೋಟಿ ರು. ಅನುದಾನ ವೆಚ್ಚ ಮಾಡಲಾಗಿದೆ. ಬೆಳೆ ವಿಮೆ 1400 ಕೋಟಿ ರು. ಒದಗಿಸಲಾಗಿದೆ.

ಜನರ ವಿಶ್ವಾಸ ಉಳಿಸಿಕೊಳ್ಳುವುದು ನಮ್ಮ ಕರ್ತವ್ಯ: ಸಚಿವ ಡಿ.ಸುಧಾಕರ್

Mar 06 2024, 02:15 AM IST
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 33 ಗ್ರಾಮ ಪಂಚಾಯ್ತಿಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸದಸ್ಯರುಗಳ ಸಭೆಯನ್ನು ಉದ್ದೇಶಿಸಿ ಸಚಿವ ಡಿ.ಸುಧಾಕರ್ ಮಾತನಾಡಿದರು.

ಬರ ನಿರ್ವಹಣೆಯಲ್ಲಿ ಕರ್ತವ್ಯ ಲೋಪವಾದರೆ ಕ್ರಮ: ಸಚಿವ ಡಾ. ಜಿ. ಪರಮೇಶ್ವರ್

Mar 05 2024, 01:39 AM IST
ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಗರು ಪಾಕಿಸ್ತಾನದ ರಾಯಭಾರಿಗಳಂತೆ ವರ್ತಿಸ್ತಿದ್ದಾರೆ: ಸಚಿವ ಆರ್‌.ಬಿ. ತಿಮ್ಮಾಪುರ

Mar 05 2024, 01:37 AM IST
ಬಿಜೆಪಿಗರು ಪಾಕಿಸ್ತಾನದ ರಾಯಭಾರಿಗಳಾಗಿದ್ದಾರೆ. ದಿನಕ್ಕೊಮ್ಮೆಯಾದರೂ ಆ ದೇಶದ ಹೆಸರು ಹೇಳುತ್ತಾರೆ. ಅವರಿಗೆ ಪಾಕಿಸ್ತಾನವೇ ಮನೆ ದೇವರಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕಟುವಾಗಿ ಟೀಕಿಸಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Mar 05 2024, 01:37 AM IST
ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ನಡೆದ ಶಾಂತಶಿವಯೋಗೀಶ್ವರ ಮಠದ ಎಸ್‌ಎಸ್ ವಿದ್ಯಾಪೀಠದ ಶಾಲಾ ವಾರ್ಷಿಕೋತ್ಸವವನ್ನು ಸಚಿವ ದರ್ಶನಾಪುರ ಉದ್ಘಾಟಿಸಿದರು.

ವಸತಿ ಶಾಲೆಗೆ ಹೆಚ್ಚಿನ ಅನುದಾನ ತರಲು ಯತ್ನ: ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ

Mar 05 2024, 01:35 AM IST
ವಿದ್ಯಾರ್ಥಿ ನಿಲಯ ಸ್ಥಾಪಿಸಲು ಅಗತ್ಯ ಅನುದಾನಕ್ಕಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪಗೆ ಮನವಿ ಮಾಡಿದ್ದೇನೆ. ಮಾರ್ಚ್ ನಂತರ ನಾನು, ನೀವೆಲ್ಲರೂ ಆಡಳಿತ ಮಂಡಳಿಯವರೂ ಸೇರಿ ಡಾ.ಮಹಾದೇವಪ್ಪಗೆ ಭೇಟಿಯಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸೋಣ. ಈ ಶಾಲೆಯ ಸಮಗ್ರ ಅಭಿವೃದ್ಧಿಗೆ ತಮ್ಮ ಸಲಹೆ, ಸಹಕಾರ ಇದ್ದೇ ಇರುತ್ತದೆ.

ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ: ಸಚಿವ ಮಧು

Mar 05 2024, 01:34 AM IST
ಸರ್ಕಾರ ನಡೆಯುತ್ತಿರುವುದೇ ಸರ್ಕಾರಿ ನೌಕರರಿಂದ. ಅವರ ಬೇಡಿಕೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಈಗಾಗಲೇ ಸರ್ಕಾರ ಆಯೋಗ ರಚಿಸಿದೆ. ಆ ವರದಿ ಬಂದ ನಂತರ ನಾನು ನೌಕರರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಭರವಸೆ ನೀಡಿದ್ದಾರೆ.

ಜನತಾದರ್ಶನದಲ್ಲಿ ಸ್ವೀಕೃತ ಅರ್ಜಿ ಒಂದು ತಿಂಗಳಲ್ಲಿ ವಿಲೇವಾರಿ: ಕೃಷಿ ಸಚಿವ ಸಿಆರ್‌ಎಸ್‌

Mar 05 2024, 01:34 AM IST
ಲೋಕಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಈ ಬಾರಿ ಸ್ವೀಕಾರವಾಗುವ ಅರ್ಜಿಗಳ ವಿಲೇವಾರಿ ತಡವಾಗಬಹುದು. ಚುನಾವಣೆ ನಂತರ ಜನತಾದರ್ಶನ ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲಾಗುವುದು. ಈಗಾಗಲೇ ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.

ನಟ ಪುನೀತ್ ರಾಜ್‌ಕುಮಾರ್ ಸರಳ ಸಜ್ಜನ ವ್ಯಕ್ತಿ: ಸಚಿವ ಜಾರ್ಜ್

Mar 05 2024, 01:34 AM IST
ದೇವರಲ್ಲಿ ಭಯ, ಭಕ್ತಿ ಇರುವುದರಿಂದ ಸಮಾಜದಲ್ಲಿ ಎಲ್ಲಾ ಸಮುದಾಯದ ಜನ ಅವರ ನಂಬಿಕೆಯಂತೆ ವಿವಿಧ ಬಗೆಯಲ್ಲಿ ದೇವರ ಪೂಜೆ ಮಾಡುತ್ತಿರುವುದು ದೇವನೊಬ್ಬ ನಾಮ ಹಲವು ಎಂಬುವುದಕ್ಕೆ ಪೂರಕ ಹಾಗೂ ಪ್ರೇರಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್‌ ಅಭಿಪ್ರಾಯಪಟ್ಟರು.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 346
  • next >

More Trending News

Top Stories
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved