• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾ. 10ರೊಳಗೆ ಸಿದ್ದಾಪುರದ ಕೆರೆಗೆ ಹೇಮಾವತಿ ನೀರು: ಸಹಕಾರ ಸಚಿವ ರಾಜಣ್ಣ ಭರವಸೆ

Feb 28 2024, 02:32 AM IST
ಮಧುಗಿರಿ ಪಟ್ಟಣದ ಜನತೆಗೆ ಕುಡಿವ ನೀರಿಗೆ ತೊಂದರೆ ಆಗದಂತೆ ಮಾ.10ರ ಒಳಾಗಾಗಿ ಸಿದ್ದಾಪುರದ ಕೆರೆಗೆ ಹೇಮಾವತಿ ಜಲಾಶಯದ ನೀರು ಹರಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಭರವಸೆ ನೀಡಿದರು.

ಜಿಲ್ಲಾಧಿಕಾರಿಯದು ಕಾಂಗ್ರೆಸ್‌ ಕಚೇರಿಯಾಗಿ ಕರ್ತವ್ಯ: ಮಾಜಿ ಸಚಿವ ಎಚ್‌.ಡಿ.ರೇವಣ್ಣ ಆಕ್ರೋಶ

Feb 27 2024, 01:35 AM IST
ಹಾಸನ ಜಿಲ್ಲಾಧಿಕಾರಿ ಕಚೇರಿಯು ಕಾಂಗ್ರೆಸ್ ಕಚೇರಿಯಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಮಾತನಾಡಿದರು.

ತೆರಿಗೆ ಹಣ: ಸಚಿವ- ಸಂಸದರ ಜುಗಲ್‌ ಬಂಧಿ

Feb 27 2024, 01:35 AM IST
ಕೇಂದ್ರದ ತೆರಿಗೆ ಹಣ ತಾರತಮ್ಯ ವಿಚಾರವಾಗಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಏಟು-ಎದಿರೇಟು ನೀಡಿದ ಘಟನೆ ಸೋಮವಾರ ನಡೆಯಿತು.

ರಾಹುಲ್‌ ಜೋಡೋ ಎಂದ್ರೆ ಡಿಕೆಸು ಥೋಡೋ ಅಂತಾರೆ: ಮಾಜಿ ಸಚಿವ ರೇಣುಕಾಚಾರ್ಯ

Feb 27 2024, 01:33 AM IST
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾರತ್‌ ಜೋಡೋ ಅಂತಾರೆ. ಇತ್ತ ಸಂಸದ ಡಿ.ಕೆ.ಸುರೇಶ್‌ ದೇಶ ವಿಭಜನೆ ಬಗ್ಗೆ ಮಾತನಾಡುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಹೇಳಿದರು. ಹಾಸನದಲ್ಲಿ ಮಾತನಾಡಿದರು.

ಜನರ ಅಹವಾಲು ಆಲಿಸಿದ ಸಚಿವ ಮಂಕಾಳ ವೈದ್ಯ

Feb 27 2024, 01:33 AM IST
ಮಹಿಳೆಯರು ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸಚಿವರ ಗಮನಕ್ಕೆ ತಂದರು. ಜೆ.ಜೆ.ಎಂ‌ ಕಾಮಗಾರಿ ಪೂರ್ಣಗೊಳ್ಳದ ಕಾಮಗಾರಿ ಕಾರಣ ಕುಡಿಯುವ ನೀರು ಸಿಗುತ್ತಿಲ್ಲ.ಇದರಿಂದ ನೀರಿಗಾಗಿ ಅಲೆದಾಡಬೇಕಾದ ಸ್ಥಿತಿ ಇದೆ ಎಂದು ಸಚಿವರ ಗಮನಕ್ಕೆ ತಂದರು.‌

ಸಂಸದನಾಗಿ ಭ್ರಷ್ಟಾಚಾರ ಮಾಡಿಲ್ಲ, ತಲೆತಗ್ಗಿಸುವ ಕಾರ್ಯ ಮಾಡಿಲ್ಲ: ಕೇಂದ್ರ ಸಚಿವ ಜೋಶಿ

Feb 27 2024, 01:31 AM IST
ಅಭಿವೃದ್ಧಿ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ನನ್ನ ವಿರೋಧಿಗಳು ಸಹ ಕೆಲಸ ಮಾಡಿಲ್ಲ ಎನ್ನುವ ಧೈರ್ಯ ಹೊಂದಿಲ್ಲ ಎಂದು ಸಚಿವ ಜೋಶಿ ಹೇಳಿದರು.

ಮಾಜಿ ಸಚಿವ ಇಕ್ಬಾಲ್‌ ಅನ್ಸಾರಿ ಸಿಟ್ಟು ಶಮನಕ್ಕೆ ಯತ್ನ

Feb 27 2024, 01:31 AM IST
ತನ್ನ ಸೋಲಿಗೆ ಕಾಂಗ್ರೆಸ್ ಪಕ್ಷದ ಕೆಲ ಮುಖಂಡರೇ ಕಾರಣ. ಇಂಥವರನ್ನು ಪಕ್ಷದಿಂದ ಆಚೆ ಹಾಕಬೇಕು ಎಂದಿದ್ದ ಇಕ್ಬಾಲ್ ಅನ್ಸಾರಿ ಅವರು ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಪಾರ್ಲಿಮೆಂಟ್ ಚುನಾವಣೆ ಪ್ರಚಾರಕ್ಕೆ ಬಿಜೆಪಿ ರೆಡಿ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Feb 26 2024, 01:34 AM IST
ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ವತಿಯಿಂದ ತೆರೆಯಲಾದ ಪ್ರಚಾರ ಕಾರ್ಯದ ಕಚೇರಿಗೆ ಭಾನುವಾರ ಚಿತ್ರದುರ್ಗದ ಒಕ್ಕಲಿಗರ ಸಮುದಾಯ ಭವನ ಕಾಂಪ್ಲೆಕ್ಸ್ ನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಾಲನೆ ನೀಡಿದರು.

ಪ್ರತ್ಯೇಕ ಶಿಕ್ಷಕಿಯರ ದಿನಾಚರಣೆಗೆ ಸಿಎಂ ಜತೆಗೆ ಚರ್ಚೆ: ಸಚಿವ ಶಿವರಾಜ ತಂಗಡಗಿ

Feb 26 2024, 01:32 AM IST
ಈಗ ರಾಜ್ಯ ಸರ್ಕಾರ ಜ. ೩ರಂದು ಪ್ರತ್ಯೇಕ ಶಿಕ್ಷಕಿಯರ ದಿನ ಆಚರಣೆಗೆ ಮುಂದಾಗುವಂತೆ ಮನವಿ ಮಾಡಿದರು.

ಹಾಸನದಲ್ಲಿ ವಾಮಾಚಾರ ಮಾಡ್ಸಿದ್ದಾರೆ ಹೋಗ್ಬೇಡಿ ಅಂದಿದ್ರು: ಸಚಿವ ರಾಜಣ್ಣ

Feb 26 2024, 01:32 AM IST
ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದಿಂದ ವಾಮಾಚಾರ ನಡೆದಿತ್ತಾ? ಇಂತಹದ್ದೊಂದು ಸಂದೇಹವನ್ನು ಸ್ವತಃ ಕೆ.ಎನ್. ರಾಜಣ್ಣ ಹುಟ್ಟು ಹಾಕಿದ್ದಾರೆ.
  • < previous
  • 1
  • ...
  • 282
  • 283
  • 284
  • 285
  • 286
  • 287
  • 288
  • 289
  • 290
  • ...
  • 346
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved