• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಸಚಿವ ಕೆ.ಎನ್. ರಾಜಣ್ಣ

Feb 26 2024, 01:32 AM IST
ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಹಾಸನದಲ್ಲಿ ಮಾತನಾಡಿದರು.

ವಿಜ್ಞಾನ ಕೇಂದ್ರ ಉನ್ನತೀಕರಿಸಲು ಸಚಿವ ಸಂಪುಟ ಒಪ್ಪಿಗೆ: ಸಚಿವ ಬೋಸರಾಜು

Feb 26 2024, 01:30 AM IST
ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಉನ್ನತೀಕರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರಕಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.

ನಾಯಕನಹಟ್ಟಿ ದೊಡ್ಡ ರಥೋತ್ಸವ ಜಕಾತಿ ವಸೂಲಿ ಇಲ್ಲ: ಸಚಿವ ಡಿ.ಸುಧಾಕರ್

Feb 26 2024, 01:30 AM IST
ಮಾ.19 ರಿಂದ ಏ.1 ರವರೆಗೆ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೋತ್ಸವವಿದ್ದು, ಮಾ.26 ಮಂಗಳವಾರ ದೊಡ್ಡ ರಥೋತ್ಸವ ಜರುಗಲಿದ್ದು, ಸಿದ್ಧತೆ ಕುರಿತು ನಾಯಕನಹಟ್ಟಿ ಒಳಮಠ ಸಮುದಾಯ ಭವನದ ಆವರಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು.

ಮನೆ ಮನೆಯಲ್ಲೂ ಸಂವಿಧಾನ ಓದುವಂತಾಗಲಿ: ಸಚಿವ ಲಾಡ್‌

Feb 25 2024, 01:51 AM IST
ಪಂಜಿನ ಮೆರವಣಿಗೆ ಹಾಗೂ ಪಾರಂಪರಿಕ ನಡಿಗೆಯಲ್ಲಿ ಹೆಚ್ಚಿನ ಜನ ಸೇರುವ ಮೂಲಕ ದಾಖಲೆ ನಡಿಗೆ ಕೈಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಗೆ ಎರಡು ಪ್ರಶಸ್ತಿಗಳು ಲಭಿಸಿವೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

ಮೋದಿ ನನ್ನ ಬೈಯ್ಯುವುದು ಲಾಡ್‌ಗೆ ರೋಜಿ ರೋಟಿ: ಕೇಂದ್ರ ಸಚಿವ ಜೋಶಿ

Feb 25 2024, 01:50 AM IST
ಪ್ರಧಾನಿ ಮತ್ತು ನನ್ನನ್ನು ಬೈದರೆ ಮಾತ್ರ ಅವರ ಲಾಡ್ ಸಚಿವಗಿರಿ ಉಳಿಯುತ್ತದೆ. ಇಲ್ಲದಿದ್ದಲ್ಲಿ ಇಲ್ಲ. ಅದು ಅವರ ರೋಜಿ ರೋಟಿ ಕಾ ಸವಾಲ್‌ ಆಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು.

ಆರ್ಥಿಕ ಪುನಶ್ಚೇತನಕ್ಕೆ ಹೈನೋದ್ಯಮ ಸಹಕಾರಿ: ಕೇಂದ್ರ ಸಚಿವ ಜೋಶಿ

Feb 25 2024, 01:49 AM IST
ಅಳ್ನಾವರ ತಾಲೂಕಿನ ಹೊನ್ನಾಪೂರ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಹಾಲು ಶೇಖರಣಾ ಮತ್ತು ಶಿಥಲೀಕರಣ ಘಟಕ ಉದ್ಘಾಟನೆ ಮತ್ತು ಹಾಲು ಉತ್ಪಾದಕರಿಗೆ ಬೋನಸ್‌ ವಿತರಣೆ ಕಾರ್ಯಕ್ರಮ ನಡೆಯಿತು.

ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ- ಮಾಜಿ ಸಚಿವ ಎಸ್.ಎಸ್. ಪಾಟೀಲ

Feb 25 2024, 01:48 AM IST
ಇತ್ತೀಚಿನ ಕಾಲಘಟ್ಟದಲ್ಲಿ ಹನಿಗವನ, ಇನಿಗವನ, ಹಾಯ್ಕುಗಳು, ರುಬಾಯಿ, ಮುಕ್ತಕ, ಶಾಯಿರಿ ಮುಂತಾದ ಸಾಹಿತ್ಯ ಪ್ರಕಾರಗಳ ಜೊತೆಗೆ ಚುಟುಕು ಸಾಹಿತ್ಯ ಬಹಳಷ್ಟು ವೇಗದಿಂದ ಬೆಳೆಯುತ್ತಲಿದೆ.

ಪ್ರಧಾನಿ ಮೋದಿ ಅಭಿವೃದ್ಧಿ ಕಾರ್ಯಗಳ ಜನತೆಗೆ ತಿಳಿಸುವ ಕಾರ್ಯವಾಗಲಿ: ಮಾಜಿ ಸಚಿವ ಬಂಡಿ

Feb 25 2024, 01:48 AM IST
ಪ್ರಧಾನಿ ಮೋದಿ ಅವರ ಪಾರದರ್ಶಕ ಆಡಳಿತ ಹಾಗೂ ಜನಪರ ಕಾಳಜಿಯ ಪ್ರತೀಕವಾಗಿರುವ ಮೋದಿ ಗ್ಯಾರಂಟಿಗಳನ್ನು ಜನತೆಗೆ ತಿಳಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತಂದಿದ್ದೇ ಯಡಿಯೂರಪ್ಪ: ಸಚಿವ ರಾಮಲಿಂಗರೆಡ್ಡಿ

Feb 25 2024, 01:47 AM IST
ಧಾರ್ಮಿಕ ದತ್ತಿ ಕಾಯ್ದೆ ತಿದ್ದುಪಡಿ ಮಾಡಿದವರೇ ಬಿಜೆಪಿಯವರು. ಈ ಕಾಯ್ದೆ ಜಾರಿಗೆ ತಂದಿದ್ದೇ ವಿಜಯೇಂದ್ರ ಅವರ ಅಪ್ಪ, ಯಡಿಯೂರಪ್ಪ ಅವರೇ 2011ರಲ್ಲಿ ಈ ಕಾಯ್ದೆ ತಂದಿದ್ದು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸಫಲ: ಸಚಿವ ಸಂತೋಷ ಲಾಡ್

Feb 25 2024, 01:46 AM IST
ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿ 3.54,437 ಕುಟುಂಬಗಳಿಗೆ ನೇರ ಹಣ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಲ್ಲಿ 4,69,278 ಮನೆಗಳಿಗೆ ಉಚಿತ ವಿದ್ಯುತ್‌ ಪೂರೈಸಲಾಗಿದೆ ಎಂದು ಸಚಿವ ಲಾಡ್ ತಿಳಿಸಿದರು.
  • < previous
  • 1
  • ...
  • 283
  • 284
  • 285
  • 286
  • 287
  • 288
  • 289
  • 290
  • 291
  • ...
  • 346
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved