• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪಣ ತೊಡಿ: ಕೇಂದ್ರ ಸಚಿವ ಜೋಶಿ

Feb 25 2024, 01:45 AM IST
ಪ್ರಧಾನಿ ಮೋದಿ ಅವರು ಪ್ರತಿ ಬೂತ್‌ನಲ್ಲಿಯೂ ಹಿಂದಿನ ಚುನಾವಣೆಯಲ್ಲಿ ಪಡೆದ ಮತಗಳ ಮೇಲೆ 370 ಹೆಚ್ಚು ಮತಗಳನ್ನು ಪಡೆಯುವ ಟಾರ್ಗೆಟ್‌ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಶ್ರಮಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಕನಕಗಿರಿ ಉತ್ಸವವನ್ನು ಜನೋತ್ಸವವಾಗಿಸಲು ಸಹಕರಿಸಿ: ಸಚಿವ ಶಿವರಾಜ ತಂಗಡಗಿ

Feb 25 2024, 01:45 AM IST
ಮಾ.೧, ೨ರಂದು ಉತ್ಸವಕ್ಕೆ ಆಗಮಿಸುವ ಎರಡು ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಜಿಲ್ಲಾಢಳಿತ ಮಾಡಿಕೊಳ್ಳುತ್ತಿದೆ. ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಇನ್ನಿತರೆ ಸೌಲಭ್ಯವನ್ನು ವ್ಯವಸ್ಥಿತವಾಗಿ ಮಾಡಲಾಗಿದೆ.

ಬೇಸಿಗೆಯಲ್ಲೂ ಕುಡಿವ ನೀರಿನ ಸಮಸ್ಯೆ ಆಗದಿರಲಿ: ಸಚಿವ ಶಿವರಾಜ್ ತಂಗಡಗಿ

Feb 24 2024, 02:38 AM IST
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಮೂಲಕ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಗಣೇಕಲ್ ಜಲಾಶಯ ಹಾಗೂ ಇತರೆ ಕೆರೆ ಕಟ್ಟೆಗಳಿಗೆ ಮಾ.5ರಿಂದ ಮಾ.16ರವರೆಗೆ 1200 ಕ್ಯೂಸೆಕ್ ನಂತೆ ಕುಡಿಯುವ ನೀರು ಹರಿಸಲಾಗುತ್ತದೆ/

ಗೃಹ ಸಚಿವ ಡಾ.ಪರಮೇಶ್ವರ್‌ ನೇತೃತ್ವದಲ್ಲಿ ಜುವೆಲರಿ ಅಸೋಸಿಯೇಷನ್‌ ಸದಸ್ಯರ ಸಭೆ

Feb 24 2024, 02:36 AM IST
ವಿಕಾಸಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಜುವೆಲರಿ ಅಸೋಸಿಯೇಷನ್ ಸದಸ್ಯರ ಸಭೆ ನಡೆಸಲಾಯಿತು.

ಅಯೋಧ್ಯೆ ರೈಲಿಗೆ ಬೆಂಕಿ ಹಚ್ತೇವೆ ಅಂದವರನ್ನು ಒದ್ದು ಒಳಗೆ ಹಾಕಿ: ಸಚಿವ ಪ್ರಹ್ಲಾದ ಜೋಶಿ

Feb 24 2024, 02:32 AM IST
ವಿಧಾನ ಮಂಡಲದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಮಂಡಿಸಿರುವುದು ಅತ್ಯಂತ ದುರ್ದೈವದ ಸಂಗತಿ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಲಿಂ.ಮುದ್ನಾಳರ ಕೊಡುಗೆ ಅಪಾರ: ಸಚಿವ ದರ್ಶನಾಪೂರ

Feb 24 2024, 02:31 AM IST
ಯಾದಗಿರಿ ನಗರದ ಮುದ್ನಾಳ ಕ್ರಾಸ್ ಹತ್ತಿರ ಮುದ್ನಾಳ ಅಭಿಮಾನಿಗಳ ಬಳಗ ನಿರ್ಮಾಣ ಮಾಡಿರುವ ಅವರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಲಾಯಿತು.

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಕೋರೆ ಸತ್ಕಾರ

Feb 23 2024, 01:48 AM IST
ಬೆಳಗಾವಿ ನಗರದ ರಿಂಗ್‌ ರಸ್ತೆ ಕಾಮಗಾರಿಯು ಬಹುವರ್ಷಗಳಿಂದ ನೆನಗುದಿಗೆ ಬಿದ್ದಿತ್ತು. ಅದಕ್ಕೆ ₹೧೬೨೨ ಕೋಟಿ ಅನುದಾನವನ್ನು ಗಡ್ಕರಿ ಅವರು ಮಂಜೂರು ಮಾಡಿದ್ದಾರೆ .

ಅಂಜನಾದ್ರಿಗೆ ಕೇಂದ್ರದಿಂದಲೇ ರೋಪ್ ವೇ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ

Feb 23 2024, 01:46 AM IST
ರಾಜ್ಯ ಸರ್ಕಾರ ರೋಪ್ ವೇ ನಿರ್ಮಾಣಕ್ಕೂ ಮುಂದಾಯಿತು. ಜಿಲ್ಲಾಡಳಿತವೂ ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅದು ಕಾರ್ಯಗತವಾಗಲೇ ಇಲ್ಲ.

ಶೀಘ್ರ ಕಾಮಗಾರಿ ಪೂರೈಸಲು ಸೂಚಿಸಲಾಗುವುದು: ಸಚಿವ ನಾರಾಯಣಸ್ವಾಮಿ

Feb 23 2024, 01:45 AM IST
ಕಾಮಗಾರಿ ನಡೆಯುವ ಸ್ಥಳದಲ್ಲಿ ಸಾರ್ವಜನಿಕರಿಗೆ ಧೂಳಿನಿಂದ ಆರೋಗ್ಯದಲ್ಲಿ ತುಂಬಾ ವ್ಯತ್ಯಯ ಉಂಟಾಗಿದ್ದು, ಗಮನಕ್ಕೆ ಬಂದಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಹಾಕಿ ಕಾಮಗಾರಿ ಕೆಲಸವನ್ನು ಗುತ್ತಿಗೆದಾರರು ಮಾಡುತ್ತಿಲ್ಲ.

ಸಾಹಿತ್ಯ ಸಮ್ಮೇಳನ ಹಬ್ಬವಾಗಿ ಆಚರಿಸೋಣ: ಸಚಿವ ದರ್ಶನಾಪೂರ

Feb 22 2024, 01:46 AM IST
ಶಹಾಪುರ ತಾಲೂಕಿನ ಭೀಮರಾಯನ ಗುಡಿ ಅತಿಥಿ ಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿದರು.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 346
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved