• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನಕಗಿರಿ ಉತ್ಸವವಕ್ಕೆ ಮಾರ್ಚ್ 2ರಂದು ಮುಖ್ಯಮಂತ್ರಿಯಿಂದ ಚಾಲನೆ: ಸಚಿವ ಶಿವರಾಜ ತಂಗಡಗಿ

Feb 18 2024, 01:35 AM IST
ಉತ್ಸವದ ಅಂಗವಾಗಿ ಫೆ.28, 29ರಂದು ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ಅಂತರಾಷ್ಟ್ರೀಯ ಕ್ರೀಡಾಪಟುಗಳು, ಸ್ಥಳೀಯ ಕ್ರೀಡಾಪಟುಗಳು ಭಾಗವಹಿಸುತ್ತಾರೆ.

ಬಸವಣ್ಣ ಸಮಾನತೆಯ ಹರಿಕಾರ: ಸಚಿವ ಶಿವರಾಜ ತಂಗಡಗಿ

Feb 18 2024, 01:34 AM IST
ಬಸವಣ್ಣನವರು 12ನೇ ಶತಮಾನದಲ್ಲಿಯೇ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮಹಿಳಾ ಅಸಮಾನತೆ, ಮೂಢನಂಬಿಕೆಗಳ ವಿರುದ್ಧ ಕ್ರಾಂತಿಕಾರಿ ಪ್ರಯೋಗಗಳನ್ನು ಮಾಡಿದರು.

ಮಾನವೀಯ ಮೌಲ್ಯಗಳ ರಾಜಧಾನಿ ಕಟ್ಟಿದ್ದ ಬಸವಣ್ಣ: ಸಚಿವ ಶಿವಾನಂದ ಪಾಟೀಲ

Feb 18 2024, 01:33 AM IST
ಬಸವಣ್ಣನವರು ಎಂಟು ನೂರು ವರ್ಷಗಳ ಹಿಂದೆಯೇ ಅನುಭವ ಮಂಟಪದ ಮೂಲಕ ಮಾನವೀಯ ಮೌಲ್ಯಗಳ ರಾಜಧಾನಿ ಕಟ್ಟಿದ್ದರು. ಮನುಷ್ಯ ಕಾಯಕ ಮಾಡಿ ಬದುಕಬೇಕು ಎಂದು ತೋರಿಸಿದ್ದರು.

ಅಸ್ಪೃಶ್ಯತೆ ಅಮಾನವೀಯ ಅದನ್ನು ಸಹಿಸಲಾಗದು: ಸಚಿವ ಶಿವರಾಜ ತಂಗಡಗಿ

Feb 18 2024, 01:33 AM IST
ಜನರನ್ನು ಒಡೆದಾಳುವ ಅಮಾನೀಯ ತಂತ್ರಗಳಿಗೆ ಯಾರೂ ಸಹ ಬಲಿಪಶುವಾಗಬಾರದು. ನಾವೆಲ್ಲ ಮನುಷ್ಯರು. ನಾವೆಲ್ಲರೂ ಒಂದೇ. ಯಾರನ್ನೂ ಟಾರ್ಗೆಟ್ ಮಾಡಕೂಡದು.

ಭೂ ದಾಖಲೆಗಳ ಗಣಕೀಕರಣಕ್ಕೆ ಸಚಿವ ಎಂ.ಬಿ.ಪಾಟೀಲ ಚಾಲನೆ

Feb 18 2024, 01:32 AM IST
ಭೂ ಸುರಕ್ಷಾ ಯೋಜನೆಯಡಿ ಅಭಿಲೇಖಾಲಯದ ಎಲ್ಲ ದಾಖಲೆಗಳ ಗಣಕೀಕರಣಕ್ಕೆ ನಗರದ ಮಿನಿವಿಧಾನಸೌಧದಲ್ಲಿ ಶನಿವಾರ ಬೃಹತ್ ಕೈಗಾರಿಕಾ ಸಚಿವ ಡಾ.ಎಂ.ಬಿ.ಪಾಟೀಲ ಚಾಲನೆ ನೀಡಿದರು.

ಕನಕಗಿರಿ ಉತ್ಸವ: ಸಚಿವ, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

Feb 18 2024, 01:32 AM IST
ಜೂನಿಯರ್ ಕಾಲೇಜು ರಸ್ತೆಗೆ ಹೊಂದಿಕೊಂಡಿರುವ ಪಾತ್ರದವರ ಜಮೀನಿನಲ್ಲಿ ರಾಜಾ ಉಡಚಪ್ಪ ನಾಯಕ ಭವ್ಯ ವೇದಿಕೆ ನಿರ್ಮಾಣವಾಗಲಿದೆ.

ಎಂಪಿಗೆ ಸಿಎಂ, ಡಿಸಿಎಂ ಒಳ್ಳೆ ಅಭ್ಯರ್ಥಿ: ಸಚಿವ ಮಹದೇವಪ್ಪ

Feb 18 2024, 01:32 AM IST
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯುತ್ತಮ ಅಭ್ಯರ್ಥಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕೂಡ ಲೋಕಸಭೆಗೆ ನಂಬರ್‌ ಒನ್‌ ಅಭ್ಯರ್ಥಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.

ಜೆರೋಸಾ ಶಾಲೆ ಘಟನೆ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌

Feb 18 2024, 01:30 AM IST
ಕಲಬುರಗಿಯ ಜಿಲ್ಲಾ ಹೆಚ್ಚುವರಿ ಆಯುಕ್ತ, ಐಎಎಸ್‌ ಅಧಿಕಾರಿ ಆಕಾಶ್‌ ಶಂಕರ್‌ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ಈ ಸಂಬಂಧ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಶೀಘ್ರ ವರದಿ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಬಲ: ಸಚಿವ ಶರಣಬಸಪ್ಪಗೌಡ ದರ್ಶನಪೂರ

Feb 18 2024, 01:30 AM IST
ಶಹಾಪುರ ನಗರದ ನಗರಸಭೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸುವ ಮುನ್ನ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಮಾಲಾರ್ಪಣೆ ಮಾಡಿದರು.

ಕರ್ನಾಟಕ ಮಾದರಿ ಅಭಿವೃದ್ಧಿ ಪುರೋಗಾಮಿ ಬಜೆಟ್‌-ಸಚಿವ ಎಚ್ಕೆ

Feb 17 2024, 01:16 AM IST
ಸಿಎಂ ಸಿದ್ದರಾಮಯ್ಯ ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಟಾಂತವನ್ನು ರೂಪಿಸಿ ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ ಅವರು ಶ್ಲಾಘಿಸಿದ್ದಾರೆ.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 346
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved