• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಸಚಿವ ಚಲುವರಾಯಸ್ವಾಮಿ

Feb 09 2024, 01:47 AM IST
ರಾಜ್ಯದಲ್ಲಿ ಈ ವರ್ಷ 54000 ಕೋಟಿ ರು.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ. ಮುಂದಿನ ವರ್ಷದಿಂದ 69 000 ಕೋಟಿ ರು. ಅನುದಾನವನ್ನು ಸರ್ಕಾರ ಮೀಸಲಿರಿಸಲಿದೆ. ವಿವಿಧ ಯೋಜನೆಗಳ ಮೂಲಕ 1 ಲಕ್ಷ ಕೋಟಿ ರು. ನೇರವಾಗಿ ಜನರಿಗೆ ತಲುಪುತ್ತಿದೆ. ಎಂದಿಗೂ ನಮ್ಮ ಸರ್ಕಾರ ಬಡವರು, ಜನ ಸಾಮಾನ್ಯರ ಪರವಾಗಿ ಕೆಲಸ ಮಾಡಲಿದೆ.

ಲೋಕಸಭೆ ಅಭ್ಯರ್ಥಿ ಆಯ್ಕೆ ವರಿಷ್ಠರ ತೀರ್ಮಾನವೇ ಅಂತಿಮ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Feb 08 2024, 01:34 AM IST

ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಸಚಿವ ಡಿಸಿ ತಮ್ಮಣ್ಣ ಬುಧವಾರ ಹೇಳಿದರು.

ಸಚಿವ ಸತೀಶ್‌ ಜಾರಕಿಹೊಳಿ ರಾಜ್ಯ ರಾಜಕೀಯದಲ್ಲೇ ಉಳಿಯಲಿ

Feb 08 2024, 01:32 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಥವಾ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಟಿಕೆಟ್‌ ನೀಡಿ. ಅವರಿಗೆ ಟಿಕೆಟ್ ನೀಡಿದರೆ ಅವರನ್ನು ಗೆಲ್ಲಿಸಲು ಹಗಲು ರಾತ್ರಿ ದುಡಿಯುತ್ತೇವೆ

ಮದ್ದೂರು ಕ್ಷೇತ್ರದಲ್ಲಿ ಶೀಘ್ರ ನಿಖಿಲ್‌ ಪ್ರವಾಸ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Feb 08 2024, 01:30 AM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆ ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಸಭೆ ನಡೆಸುವ ಮೂಲಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಚಿವ ಮಹದೇವಪ್ಪಗೆ ಲೋಕಸಭೆ ಟಿಕೆಟ್‌ ನೀಡದಂತೆ ವಾಸುದೇವ್ ಮನವಿ

Feb 08 2024, 01:30 AM IST
ಮಹದೇವಪ್ಪ ಅವರಿಗೆ ಟಿಕೆಟ್‌ ನೀಡಿ ಕಣಕ್ಕಿಳಿಸಿದರೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ದಲಿತ ಮತಗಳು ಚದುರಲಿವೆ. ಪಕ್ಷಕ್ಕೆ ದೊಡ್ಡ ಮಟ್ಟದ ಹೊಡೆತ ಬೀಳಲಿದೆ.

೧೫ ಕೋಟಿ ರು. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ: ಕೃಷಿ ಸಚಿವ ಚಲುವರಾಯಸ್ವಾಮಿ

Feb 07 2024, 01:52 AM IST
ರಾಜ್ಯದ ೨೩೬ ತಾಲೂಕಿನಲ್ಲಿ ೨೨೩ ತಾಲೂಕು ಬರಪೀಡಿತವಾಗಿದ್ದು, ರೈತರಿಗೆ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬರ ಪರಿಹಾರ ಬರುವುದು ತಡವಾಗುತ್ತಿರುವುದರಿಂದ ರಾಜ್ಯ ಸರ್ಕಾರವೇ ರೈತರಿಗೆ ಮೊದಲ ಹಂತದಲ್ಲಿ ಪರಿಹಾರವಾಗಿ ₹೨೦೦೦ ನೀಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ₹೬೯ ಸಾವಿರ ಕೋಟಿ ಅನುದಾನ ಬೇಕಾಗುತ್ತದೆ.

ಅಪರೂಪದ ಕಡಲಾಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಸಚಿವ ಖಂಡ್ರೆ ಭೇಟಿ

Feb 07 2024, 01:49 AM IST
ತಣ್ಣೀರುಬಾವಿ ಬೀಚ್‌ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಅಧಿಕಾರಿಗಳು ಸಚಿವರ ಗಮನಕ್ಕೆ ತಂದಿದ್ದರು. ಕೂಡಲೇ ಸಚಿವರು ಸ್ಥಳಕ್ಕೆ ಭೇಟಿ ನೀಡಿದರು.

ಸರ್ವಧರ್ಮ ಪ್ರಾರ್ಥನಾ ಮಂದಿರಗಳಿಗೆ ಸಚಿವ ಜಾರ್ಜ್ ಭೇಟಿ

Feb 07 2024, 01:49 AM IST
ಉಡುಪಿಯ ಶ್ರೀ ಕೃಷ್ಣ ಮಠ, ಜಾಮಿಯಾ ಮಸೀದಿ, ಶೋಕ ಮಾತಾ ಚರ್ಚ್‌ಗೆ ತೆರಳಿದ ಜಾರ್ಜ್, ಅಲ್ಲಿ ಧರ್ಮಗುರುಗಳನ್ನು ಭೇಟಿಯಾಗಿ, ಗೌರವವನ್ನು ಸ್ವೀಕರಿಸಿದರು.

ತಿಂಗಳಾದರೂ ಟ್ರಾನ್ಸ್ ಫಾರ್ಮರ್ ಸರಿಪಡಿಸಿಲ್ಲ: ಅಧಿಕಾರಿಗಳ ಮೇಲೆ ಗರಂ ಆದ ಸಚಿವ ಜಾರ್ಜ್

Feb 07 2024, 01:49 AM IST
ಎಸ್ಕಾಂನ ಪ್ರತಿ ವಿಭಾಗದಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್‌ಗಳಿದ್ದು, ಅಲ್ಲಿ ಸಾಕಷ್ಟು ಟ್ರಾನ್ಸ್ ಫಾರ್ಮರ್‌ಗಳ ಸಂಗ್ರಹ ಇದೆ. ಗ್ರಾಮೀಣ ಭಾಗದಿಂದ ದೂರು ಬಂದ 72 ಗಂಟೆಗಳಲ್ಲಿ, ನಗರ ಪ್ರದೇಶದಲ್ಲಿ 24 ಗಂಟೆಗಳಲ್ಲಿ ಹಾಳಾದ ಟ್ರಾನ್ಸ್ ಫಾರ್ಮರ್ ಗಳನ್ನು ಬದಲಾಯಿಸಸು ಆದೇಶಿಸಿದೆ, ಇದನ್ನು ಯಾಕೆ ಪಾಲಿಸಿಲ್ಲ ಎಂದು ಅಧಿಕಾರಿಗಳನ್ನು ಕೆ.ಜೆ. ಜಾರ್ಜ್‌ ಪ್ರಶ್ನಿಸಿದರು.

ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಗೊಳಿಸಿದ್ದೇವೆ: ಸಚಿವ ಮುನಿಯಪ್ಪ

Feb 07 2024, 01:48 AM IST
ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಎಲ್ಲ ಕುಟುಂಬಗಳೂ ಅಭಿವೃದ್ಧಿಯಾಗುವ ದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.
  • < previous
  • 1
  • ...
  • 294
  • 295
  • 296
  • 297
  • 298
  • 299
  • 300
  • 301
  • 302
  • ...
  • 346
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved