• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಸಚಿವ ಶಿವರಾಂ ಕ್ಷಮೆ ಕೋರಲು ಸಚಿವ ರಾಜಣ್ಣಗೆ ಮಲ್ಲಿಕಾರ್ಜನ್ ಒತ್ತಾಯ

Feb 07 2024, 01:47 AM IST
ಮಾಜಿ ಸಚಿವ ಬಿ.ಶಿವರಾಂ ಅವರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಏಕ ವಚನದಲ್ಲಿ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಶೀಘ್ರವೇ ಅವರು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಬಿಕ್ಕೋಡು ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ್ ಬೇಲೂರು ಮಾಧ್ಯಮಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಉಳಿವಿಗೆ ಉಸ್ತುವಾರಿ ಸಚಿವ ಜಮೀರ್‌ ಬದಲಾಯಿಸಿ: ಸಿರಾಜ್‌ ಶೇಖ್‌

Feb 07 2024, 01:46 AM IST
ಉಸ್ತುವಾರಿ ಸಚಿವರು ಜಿಲ್ಲೆಯ ವಾಸ್ತವ ಸ್ಥಿತಿಗತಿ ಅರಿಯಲು ಪ್ರಯತ್ನಿಸಿಲ್ಲ. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಅವರು ಯಾರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ಶಿರಾಜ್ ಶೇಖ್ ಕೇಳಿದರು.

ಕಂದಾಯ ಸಚಿವ ಕೃಷ್ಣ ಭೈರೇಗೌಡ ದಿಢೀರ್ ಭೇಟಿ

Feb 07 2024, 01:46 AM IST
ಕಂದಾಯ ಇಲಾಖೆ ಹೊರತಂದಿರುವ ಇ- ಆಫೀಸ್ ಆನ್‌ ಲೈನ್ ತೆರೆದು ತೋರಿಸಿ ಎಂದು ಸಿಬ್ಬಂದಿ ಪ್ರಶಾಂತ್‌ ಅವರಿಗೆ ತಿಳಿಸಿದರು. ನಾಲ್ಕೈದು ನಿಮಿಷಗಳಾದರೂ ಆನ್‌ ಲೈನ್ ಓಪನ್ ಆಗಲಿಲ್ಲ. ಇದರಿಂದ ಮತ್ತುಷ್ಟ ಕೋಪಗೊಂಡ ಸಚಿವರು, ನೀವುಗಳು ಈ ತಂತ್ರಜ್ಞಾನದ ಬಳಕೆ ಮಾಡುತ್ತಿಲ್ಲವೆಂದು ತಿಳಿಯಿತು. ಹಾಗಾಗಿ ಅದು ಓಪನ್ ಆಗುತ್ತಿಲ್ಲ. ಕರ್ತವ್ಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಈ ತಂತ್ರಜ್ಞಾನದ ಬಳಕೆ ಮಾಡಲು ಸೂಚಿಸಲಾಗಿದೆ. ಆದರೆ ಇಲ್ಲಿ ಅದರ ಉಲ್ಲಂಘನೆಯಾಗುತ್ತಿದೆ. ಇನ್ನೇನು ಕೆಲಸ ಮಾಡುತ್ತಿದ್ದೀರಿ? ವಿಳಂಬವಾಗಲು ನೂರಾರು ನೆಪ ಹೇಳುವ ನೀವು, ಕೆಲಸ ಮಾಡಲು ಕೇವಲ 5 ಕಾರಣ ಕೊಡಿ ನೋಡೋಣವೆಂದು ಚಾಟಿ ಬೀಸಿದರು.

ಕ್ಯಾನ್ಸರ್ ಜನಜಾಗೃತಿ ಹೆಚ್ಚಾಗಲಿ: ಸಚಿವ ಮಂಕಾಳ ವೈದ್ಯ

Feb 06 2024, 01:36 AM IST
ಬದಲಾದ ಜೀವನ ಶೈಲಿ, ಕಲುಷಿತ ವಾತಾವರಣ, ಅನಾರೋಗ್ಯಕರ ಹವ್ಯಾಸ, ಜಾಗೃತಿಯ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆ ಹೆಚ್ಚುತ್ತಿದೆ.

ಮಾಜಿ ಪ್ರಧಾನಿ ಇಮ್ರಾನ್‌, ವಿದೇಶಾಂಗ ಸಚಿವ ಶಾಗೆ ಜೈಲಲ್ಲಿ ಕೂಲಿ ಕೆಲಸ!

Feb 06 2024, 01:35 AM IST
ಬುಶ್ರಾ ಬೀಬಿಗೆ ಗೃಹಬಂಧನ ವಿಧಿಸಲಾಗಿದ್ದು, ಇಮ್ರಾನ್‌ ಖಾನ್‌ ಹಾಗೂ ಖುರೇಷಿಗೆ ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ನೀಡಲಾಗಿದೆ.

ಪಿತೂರಿ ನಡೆಸುವವರೇ ಇಂದಿನ ಹೀರೋಗಳು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

Feb 06 2024, 01:34 AM IST
ಜನರ ಮನಸಿಗೆ ಹೋಗಿರುವುದನ್ನು ಬದಲಾವಣೆ ಮಾಡುವುದು ಕಷ್ಟ. ದೇವೇಗೌಡರು ಕಳೆದ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದಾಗ ಜಿಲ್ಲೆಯಲ್ಲಿ ಅತಿ ಹೆಚ್ಚು ಜೆಡಿಎಸ್ ಮತಗಳಿದ್ದವು. ಸ್ಥಳೀಯವಾಗಿ ಅಭ್ಯರ್ಥಿ ಗೆಲ್ಲಿಸಬೇಕು ಅಂತ ತೀರ್ಮಾನ ಮಾಡಿದಾಗ ಜನರು ಜಾತಿ, ಪಕ್ಷ ಬಿಟ್ಟು ಮತ ಹಾಕಿರುವವರು.

ಸಿದ್ದರಾಮಯ್ಯ ಸರ್ಕಾರ ಕೆಡವಲು ಬಿಜೆಪಿ ಹುನ್ನಾರ: ಸಚಿವ ಸಂತೋಷ ಲಾಡ್

Feb 06 2024, 01:33 AM IST
ಧಾರವಾಡ ಕರ್ನಾಟಕ ಕಲಾ ಕಾಲೇಜು ಮೈದಾನದಲ್ಲಿ ಸೋಮವಾರ ಧಾರವಾಡ ಗ್ರಾಮೀಣ ಹಾಗೂ ಹು-ಧಾ ಪಶ್ಚಿಮ‌ ಕ್ಷೇತ್ರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ನಡೆಯಿತು.

ಜ್ಞಾನವನ್ನು ವಿಸ್ತರಿಸುವಲ್ಲಿ ಪುಸ್ತಕಗಳು ಪ್ರಮುಖ ಸಾಧನ: ಸಚಿವ ಎಚ್.ಕೆ. ಪಾಟೀಲ

Feb 06 2024, 01:32 AM IST
ಜನತೆಯ ಜ್ಞಾನವನ್ನು ವಿಸ್ತರಿಸುವಲ್ಲಿ ಪುಸ್ತಕಗಳ ಪಾತ್ರ ಬಹು ಮುಖ್ಯವಾಗಿದೆ. ನಿರಂತರ ಪುಸ್ತಕಗಳನ್ನು ಓದುವುದರಿಂದ ಮನಶಾಂತಿ ಹಾಗೂ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಗ್ರೀನ್‌ ಹೈಡ್ರೋಜನ್‌ಗೆ ನೂತನ ನೀತಿ: ಸಚಿವ ಜಾರ್ಜ್‌

Feb 06 2024, 01:32 AM IST
ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಲಿದ್ದು, ಪರ್ಯಾಯ ನೂತನ ಪರಿಹಾರವಾಗಿ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಗೆ ಚಿಂತನೆ ನಡೆಸಲಾಗಿದೆ. ಇದರ ಉತ್ಪಾದನೆಗೆ ಮಂಗಳೂರಿನಲ್ಲಿ ಪೂರಕ ಸೌಲಭ್ಯಗಳು ಇರುವ ಕಾರಣದಿಂದ ಇಲ್ಲೇ 300 ಕಿ.ವ್ಯಾ. ಸಾಮರ್ಥ್ಯದ ಪ್ರಾಯೋಗಿಕ ಯೋಜನೆ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್‌ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾವು ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಚಿಂತನೆ: ಸಚಿವ ಲಾಡ್‌

Feb 06 2024, 01:31 AM IST
ಮಾವು ಬೆಳೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
  • < previous
  • 1
  • ...
  • 295
  • 296
  • 297
  • 298
  • 299
  • 300
  • 301
  • 302
  • 303
  • ...
  • 346
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved