• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಸಚಿವ ಅನ್ಸಾರಿಗೆ ದ್ರೋಹ ಬಗೆದಿಲ್ಲ: ಮನಿಯಾರ್

Jun 11 2025, 11:31 AM IST
ಸಿಎಂ, ಡಿಸಿಎಂ ಎದುರು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಶ್ಯಾಮೀದ್ ಮನಿಯಾರ್ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಾರೆಂದು ಸುಳ್ಳು ಹೇಳಿದ್ದಾರೆ. ನಾನು 25 ವರ್ಷಗಳಿಂದ ಪಕ್ಷದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದೇನೆ.

ಮುಸ್ಲಿಂ ಹೆಣ್ಮಕ್ಕಳಿಗೆ ಉತ್ತಮ ಶಿಕ್ಷಣ ಬಹಳ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪುರ

Jun 10 2025, 11:56 AM IST
ಮುಸ್ಲಿಂ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಬಹಳ ಮುಖ್ಯ. ಶಿಕ್ಷಣ ಅವರ ಸಬಲೀಕರಣ, ಸ್ವಾವಲಂಬನೆ ಮತ್ತು ಸಮುದಾಯದ ಪ್ರಗತಿಗೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ದೊಡ್ಡಬ್ಯಾಡರಳ್ಳಿ ಗ್ರಾಪಂ ಅಧ್ಯಕ್ಷ ರವಿರಾಜ್‌ಗೆ ಮಾಜಿ ಸಚಿವ ಪುಟ್ಟರಾಜು ಅಭಿನಂದನೆ

Jun 10 2025, 11:07 AM IST
ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಳ್ಳಿ ಗ್ರಾಪಂನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಗಟಹಳ್ಳಿ ಕೆ.ರವಿರಾಜ್ ಅವರನ್ನು ಅಭಿನಂದಿಸಿದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು.

ಓಸಿ ಕಡ್ಡಾಯದಿಂದ 2 ಲಕ್ಷ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ ಸಿಕ್ಕಿಲ್ಲ: ಸಚಿವ ಜಾರ್ಜ್‌

Jun 10 2025, 08:15 AM IST

ವಿದ್ಯುತ್‌ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ (ಓಸಿ) ಕಡ್ಡಾಯದಿಂದ ಸುಮಾರು 2 ಲಕ್ಷ ಮನೆ, ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಸಮಸ್ಯೆಯಾಗಿದೆ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತಂದು ಬಡವರಿಗೆ ವಿದ್ಯುತ್‌ ಸಂಪರ್ಕ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.

ಮಂಡ್ಯ ಕೃಷಿ ವಿವಿ ಆಡಳಿತಾತ್ಮಕ ವರ್ಗಾವಣೆಗೆ ಕ್ರಮವಹಿಸಿ: ಕೃಷಿ ಸಚಿವ ಚಲುವರಾಯಸ್ವಾಮಿ

Jun 10 2025, 07:34 AM IST
ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇರುವ ಜಿಕೆವಿಕೆ ಮತ್ತು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಬೇರ್ಪಡಿಸಲಾಗಿರುವ ಕೃಷಿ, ತೋಟಗಾರಿಕೆ ಮತ್ತು ಅರಣ್ಯ ಕಾಲೇಜುಗಳು, ಸಂಶೋಧನಾ ಕೇಂದ್ರಗಳ ಕಟ್ಟಡ, ಬೋಧಕ-ಬೋಧಕೇತರ ಸಿಬ್ಬಂದಿಯೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾನಿಲಯಕ್ಕೆ ನಿಯಮಾನುಸಾರ ವರ್ಗಾಯಿಸಿ.

ಎಚ್‌ಡಿಕೆ ಯಾವ ಕೈಗಾರಿಕೆ ಪ್ರಸ್ತಾವನೆ ಕೊಟ್ಟಿದ್ದಾರೆ?: ಕೃಷಿ ಸಚಿವ ಚಲುವರಾಯಸ್ವಾಮಿ

Jun 09 2025, 03:53 AM IST
ರಾಜಕೀಯ ಬೇರೆ. ಕೈಗಾರಿಕೆ ಸಚಿವರಾಗಿ ಇಂತಹ ಕೈಗಾರಿಕೆ, ಕಾರ್ಖಾನೆಗಳನ್ನು ತರಲು ಬಯಸಿದ್ದೇನೆ. ನಿಮ್ಮ ಸಹಕಾರ ಕೊಡಿ. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ನೆರವಾಗಿ ಎಂದು ಒಂದೇ ಒಂದು ದಿನ ಮುಖ್ಯಮಂತ್ರಿಯೋ ಅಥವಾ ಉಪ ಮುಖ್ಯಮಂತ್ರಿಗಳನ್ನು ಕೇಳಿದ್ದಾರೆಯೇ. ಎರಡು ತಿಂಗಳಿಗೋ, ಮೂರು ತಿಂಗಳಿಗೋ ಇಲ್ಲಿಗೆ ಬಂದು ಸರ್ಕಾರದ ಅಸಹಕಾರ ಎಂದರೆ ಹೇಗೆ.

ಚಿಕ್ಕಮಗಳೂರು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಸಚಿವ ಸತೀಶ್‌ ಜಾರಕಿಹೊಳಿ ಭರವಸೆ

Jun 09 2025, 12:45 AM IST
ಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಈ ಜಿಲ್ಲೆಯಲ್ಲಿ ಭಾರತದ ಭೂಪಟದಲ್ಲಿ ಗುರುತಿಸುವ ಕೆಲಸ ಮಾಡುವುದಾಗಿ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭರವಸೆ ನೀಡಿದರು.

ಹೊಸಪೇಟೆ: ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ

Jun 09 2025, 12:15 AM IST
ನಗರದ ಬುಡ್ಗ ಜಂಗಮ ಕಾಲನಿಗೆ ಮಾಜಿ ಸಚಿವ ಎಚ್. ಆಂಜನೇಯ ಭೇಟಿ ನೀಡಿ, ಜನರೊಂದಿಗೆ ಸಂವಾದ ನಡೆಸಿದರು.

ಪಹಲ್ಗಾಂ ದಾಳಿ ಕೇಸಲ್ಲಿ ಬಿವೈವಿ ಯಾರ ರಾಜೀನಾಮೆ ಕೇಳ್ತಾರೆ ? ಸಚಿವ ಮಧು

Jun 08 2025, 07:33 AM IST

ಪಹಲ್ಗಾಂ ಭಯೋತ್ಪಾದನಾ ದಾಳಿ ಪ್ರಕರಣದಲ್ಲಿ ಯಾರ ರಾಜೀನಾಮೆ ಕೇಳುತ್ತಾರೆ ಎನ್ನುವುದನ್ನೂ ಹೇಳಲಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದರು.

ಕೈಗಾರಿಕೆಗಳ ಸ್ಥಾಪನೆಗೆ ರಾಜ್ಯಸರ್ಕಾರ ಅಸಹಕಾರ : ಕೇಂದ್ರ ಸಚಿವ ಎಚ್‌ಡಿಕೆ

Jun 08 2025, 02:33 AM IST
ಭದ್ರಾವತಿ ಉಕ್ಕು ಮತ್ತು ಕಬ್ಬಿಣದ ಕಾರ್ಖಾನೆಯನ್ನು ೧೮ ಸಾವಿರ ಕೊಟಿ ರು. ವೆಚ್ಚದಲ್ಲಿ ಪುನಶ್ಚೇತನಗೊಳಿಸುವುದಕ್ಕೆ ಸಂಕಲ್ಪ ಮಾಡಿದ್ದೇನೆ. ಅದರ ಡಿಪಿಆರ್ ಕೂಡ ತಯಾರಾಗುತ್ತಿದೆ. ಎಚ್‌ಎಂಟಿ ಕಾರ್ಖಾನೆಗೂ ಮರು ಜೀವ ನೀಡುವ ಉದ್ದೇಶದೊಂದಿಗೆ ಕಾರ್ಯೋನ್ಮುಖನಾಗಿದ್ದೇನೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 326
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved