• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾರದೊಳಗೆ ಪೌರತ್ವ ಕಾಯ್ದೆ ಜಾರಿ: ಕೇಂದ್ರ ಸಚಿವ ಶಂತನು ಠಾಕೂರ್‌

Jan 30 2024, 02:02 AM IST

ಮೂರು ವರ್ಷಗಳ ಹಿಂದೆ ದೇಶದಲ್ಲಿ ಭಾರಿ ವಿವಾದ ಹಾಗೂ ಪ್ರತಿಭಟನೆಗಳಿಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಯ ಹೊಸ್ತಿಲಿನಲ್ಲಿ ಮತ್ತೆ ಜಾರಿಗೊಳಿಸಲು ಮುಂದಾಗಿದೆ ಎಂಬ ಸುಳಿವು ಲಭಿಸಿದೆ.

ಸಿಂಗಟಾಲೂರು ವೀರಭದ್ರೇಶ್ವರ ಸುಕ್ಷೇತ್ರಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ರು. 1 ಕೋಟಿ ಅನುದಾನ-ಸಚಿವ ಎಚ್ಕೆ

Jan 30 2024, 02:01 AM IST
ಸರ್ಕಾರ ಮಾಡುವಂತಹ ಕಾರ್ಯವನ್ನು ದೇವಸ್ಥಾನ ಟ್ರಸ್ಟ್ ಕಮಿಟಿಯ ಎಲ್ಲರೂ ಸೇರಿ ಪ್ರಾಮಾಣಿಕವಾಗಿ ಮಾಡಿದ್ದಾರೆ. ಸಿಂಗಟಾಲೂರು ಶ್ರಿ ವೀರಭದ್ರೇಶ್ವರ ಸುಕ್ಷೇತ್ರದ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ 1 ಕೋಟಿ ರು.ಗಳ ಅನುದಾನ ನೀಡುವುದಾಗಿ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಶಾಸಕ ಚವ್ಹಾಣ್‌ ಕಾಂಗ್ರೆಸ್‌ ನಾಯಕರ ಜೊತೆಗಿನ ಒಳ ಒಪ್ಪಂದ ಸ್ಪಷ್ಟ: ಕೇಂದ್ರ ಸಚಿವ ಭಗವಂತ ಖೂಬಾ

Jan 30 2024, 02:01 AM IST
ಚವ್ಹಾಣ್‌ ಮಹಾಪಾಪ ಎಸಗಿದ್ದಾರೆ ತಕ್ಕ ಉತ್ತರ ಕೊಡುವದಾಗಿ ವಿಜಯೇಂದ್ರ ಹೇಳಿದ್ದಾರೆ ಎಂದು ಬೀದರ್‌ನಲ್ಲಿ ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆಸಿದ್ದಾರೆ. ಕಾಂಗ್ರೆಸ್ ಸಚಿವ, ಶಾಸಕರ ಜೊತೆ ಹೋಟೆಲ್‌ ಭೇಟಿ ವರಿಷ್ಠರಿಗೆ ವರದಿ ಇದೆ ಎಂದು ಹೇಳಿದ್ದಾರೆ.

ಸಚಿವ ರಾಜಣ್ಣ ಕೂಡಲೇ ರಾಜೀನಾಮೆ ನೀಡಲಿ: ತಾಲೂಕು ಪಂಚಾಯಿತಿ ಮಾಜಿ ಸದಸ್ಯ ದೊರೆಸ್ವಾಮಿ

Jan 30 2024, 02:01 AM IST
ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರಿಗೆ ಜಿಲ್ಲೆ ಬಗ್ಗೆ ಆಸಕ್ತಿ ಇಲ್ಲದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಸಾರ್ವಜನಿಕವಾಗಿ ಬಿ. ಶಿವರಾಂ ರವರನ್ನು ನಿಂದಿಸಿದ್ದು ತಪ್ಪು. ಕೂಡಲೇ ವಿಷಾದ ವ್ಯಕ್ತಪಡಿಸದಿದ್ದರೆ ಕೆ.ಎನ್. ರಾಜಣ್ಣ ವಿರುದ್ಧ ಪ್ರತಿಭಟನೆ ಮಾಡಿ ವರಿಷ್ಠರಿಗೆ ದೂರು ನೀಡುವುದಾಗಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಡಿ. ದೊರೆಸ್ವಾಮಿ ಎಚ್ಚರಿಸಿದರು.

ಯಾತ್ರಾ ನಿವಾಸದ ಹಣ ದುರುಪಯೋಗವಾಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ-ಸಚಿವ ಎಚ್‌.ಕೆ. ಪಾಟೀಲ

Jan 30 2024, 02:00 AM IST
ಯಾತ್ರಾ ನಿವಾಸ ಕಾಮಗಾರಿ ಪ್ರಾರಂಭಿಸಿ ಸಂಪೂರ್ಣವಾಗಿ ಹಣವನ್ನು ತೆಗೆಸಿಕೊಂಡಿದ್ದಾರೆ. ಆದರೂ ಕಾಮಗಾರಿ ಅಪೂರ್ಣವಾಗಿರುವ ಬಗ್ಗೆ ತಮಗೆ ಮಾಹಿತಿ ಬಂದಿದ್ದು, ತಕ್ಷಣವೇ ಇಲಾಖೆ ಅಧಿಕಾರಿಯೊಬ್ಬರನ್ನು ವಿಚಾರಣೆ ಮಾಡಲು ಕಳಿಸಿ ಒಂದು ವೇಳೆ ಅವರು ಹಣವನ್ನು ಸಮರ್ಪಕವಾಗಿ ಬಳಕೆ ಮಾಡದಿರುವುದು ಕಂಡು ಬಂದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್‌ ಶುದ್ಧವಾಯ್ತು: ಸಚಿವ ಎಂ.ಬಿ.ಪಾಟೀಲ

Jan 29 2024, 01:39 AM IST
ಅವಕಾಶವಾದಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್‌ ಶುದ್ಧವಾಯಿತು. ಹೋಗುವವರು ಹೋಗುತ್ತಾರೆ, ಬರುವವರು ಬರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಸಾತ್ವಿಕ ಶಕ್ತಿಗಳು ಮರೆಯಾಗಿ, ತಾಮಸ ಶಕ್ತಿ ಬೆಳೆದು, ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಬರುತ್ತಿದೆ-ಸಚಿವ ಎಚ್‌.ಕೆ. ಪಾಟೀಲ

Jan 29 2024, 01:38 AM IST
ಸಾತ್ವಿಕ ಶಕ್ತಿಗಳು ಮರೆಯಾಗಿ, ತಾಮಸ ಶಕ್ತಿ ಬೆಳೆದು, ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ಬರುತ್ತಿದೆ. ಇದು ಆತಂಕದ ಬೆಳವಣಿಗೆಯಾಗಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.

ಸಿರಿಧಾನ್ಯ ಮೇಳ, ಕೃಷಿ ತಂತ್ರಜ್ಞಾನ ಪ್ರದರ್ಶನಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ

Jan 29 2024, 01:35 AM IST
ಗದಗತಾಲೂಕಿನ ಹುಲಕೋಟಿಯ ಕೈಲಾಸ ಆಶ್ರಮದ 32ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಲಾದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳವು ಆಶ್ರಮಕ್ಕೆ ಬಂದಿದ್ದ ಭಕ್ತರು ವಿಶೇಷವಾಗಿ ರೈತರು, ರೈತ ಮಹಿಳೆಯರ ಗಮನ ಸಳೆಯಿತು.

ರಸ್ತೆ ಸುಧಾರಣೆ ಕಾಮಗಾರಿಗೆ ಸಚಿವ ತಿಮ್ಮಾಪುರ ಚಾಲನೆ

Jan 29 2024, 01:34 AM IST
ಮುಧೋಳ: ಜಲಸಂಪನ್ಮೂಲ ಇಲಾಖೆಯ ಅಚ್ವುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳಡಿ ಉತ್ತೂರ ಗ್ರಾಮದಿಂದ ರೂಗಿ, ಗುಲಗಾಲಜಂಬಗಿ, ಮೆಟಗುಡ್ಡ ಗ್ರಾಮದವರೆಗೆ ಮುಖ್ಯರಸ್ತೆ ಸುಧಾರಣೆಗೆ ₹ 41 ಲಕ್ಷ ಅನುದಾನ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಚಾಲನೆ ನೀಡಿದರು.

ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ

Jan 29 2024, 01:34 AM IST
ರೈಲು ಯೋಜನೆ ನಿಗದಿತ ಅವಧಿಯಲ್ಲಿ ಮುಗಿಸಿ: ಸಚಿವ
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 346
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved