• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಠ, ಮಂದಿರಗಳು ಶಿಕ್ಷಣಕ್ಕೆ ಹೆಚ್ಚಿನ ಮನ್ನಣೆ ನೀಡುತ್ತಿವೆ: ಸಚಿವ ರಾಮಲಿಂಗಾರೆಡ್ಡಿ

Jan 29 2024, 01:33 AM IST
ಶ್ರೀರಂಗಪಟ್ಟಣ ಚಂದ್ರವನ ಆಶ್ರಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಚಂದ್ರವನ ಆಶ್ರಮದ ವಿಶೇಷ ಲಕೋಟೆ ಮತ್ತು ಅಂಚೆ ಚೀಟಿ, ಶಿವಯೋಗಿ ದರ್ಶನ ಅಭಿನಂದನಾ ಗ್ರಂಥ ಬಿಡುಗಡೆ. ಹಲವು ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುವಂತಾಗಲಿ ಎಂದು ಶುಭ ಹಾರೈಕೆ.

ಅಭಿವೃದ್ಧಿಗೆ ಪತ್ರಕರ್ತರೇ ಕಾರಣ: ಸಚಿವ ಮಂಕಾಳ ವೈದ್ಯ

Jan 29 2024, 01:33 AM IST
ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬರಹಗಳ ಮೂಲಕ ಗಮನ ಸೆಳೆದು ಅಭಿವೃದ್ಧಿಗೆ ಪತ್ರಕರ್ತರೇ ಕಾರಣರಾಗುತ್ತಿದ್ದಾರೆ. ಆದರೆ, ಆರ್ಥಿಕವಾಗಿ ಪತ್ರಕರ್ತರೇ ಹೆಚ್ಚು ಸಂಕಷ್ಟದಲ್ಲಿದ್ದಾರೆ.

ಹನುಮಧ್ವಜ ಹಾರಾಟ ವಿವಾದ ರಾಜಕೀಯ ನಡೆಯುತ್ತಿದೆ: ಸಚಿವ ಎನ್.ಚಲುವರಾಯಸ್ವಾಮಿ

Jan 29 2024, 01:33 AM IST
ಕೆರಗೋಡು ಗ್ರಾಮದಲ್ಲಿ ಉಂಟಾಗಿರುವ ಹನುಮಧ್ವಜ ಘಟನೆ ವಿಚಾರಕ್ಕೆ ಯಾರು ರಾಜಕಾರಣ ಬೆರಸುತ್ತಿದ್ದಾರೋ ಗೊತ್ತಿಲ್ಲ. ಅಲ್ಲಿ ಯಾರು ಮಧ್ಯ ಪ್ರವೇಶ ಮಾಡಿದ್ದಾರೋ ಗೊತ್ತಿಲ್ಲ, ಪಂಚಾಯ್ತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದನ್ನು ಹೊರತು ಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ.

ಜಿಲ್ಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ

Jan 29 2024, 01:32 AM IST
ವಿನೋಬ ನಗರದಲ್ಲಿ 1.06 ಕೋಟಿ ವೆಚ್ಚದ ಅಡ್ಡ ರಸ್ತೆಗಳಿಗೆ ಸಿಸಿ ಚರಂಡಿ, 8 ಲಕ್ಷ ರು ವೆಚ್ಚದಲ್ಲಿ ಒಳ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ಬಾಕ್ಸ್ ಚರಂಡಿ ಮಾಡಿ, ಅವುಗಳನ್ನು ಮುಚ್ಚುವುದಕ್ಕಿಂತಲೂ ಎಲ್ ಶೇಪ್‌ನಲ್ಲಿ ಚರಂಡಿ ಮಾಡಿ. ಚರಂಡಿಗಳು ತೆರೆದಿದ್ದರೆ, ಕಸ ನಿಲ್ಲುವುದಿಲ್ಲ. ಕಸ ತೆಗೆಯುವ ಸ್ವಚ್ಛತಾ ಸಿಬ್ಬಂದಿಗೂ ಕಷ್ಟವಾಗುವುದಿಲ್ಲ. ಬಾಕ್ಸ್ ಚರಂಡಿಗಳನ್ನು ನಿರ್ಮಿಸಲು ಹಣವೂ ಹೆಚ್ಚು ಖರ್ಚಾಗುತ್ತದೆ.

ಆಟೋ ಚಾಲಕ, ಮಾಲೀಕರ ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಸೇರಿಸಲು ಅಗತ್ಯ ಕಾನೂನು ರಚನೆ-ಸಚಿವ ಎಚ್ಕೆ

Jan 29 2024, 01:32 AM IST
ಆಟೋ ಚಾಲಕ, ಮಾಲೀಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಚಿಂತಿಸಿದೆ, ಇದಕ್ಕೆ ಅಗತ್ಯವಿರುವ ಕಾನೂನು ಕೂಡಾ ರಚನೆ ಮಾಡಲಾಗುವುದು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್ .ಚಲುವರಾಯಸ್ವಾಮಿ

Jan 29 2024, 01:31 AM IST
ನಾಗಮಂಗಲ ತಾಲೂಕಿನ 400ಕ್ಕೂ ಹೆಚ್ಚು ಗ್ರಾಮಗಳೂ ಸೇರಿದಂತೆ ಕೆ.ಆರ್.ಪೇಟೆ ಮತ್ತು ಪಾಂಡವಪುರ ತಾಲೂಕಿನ ಎಲ್ಲ ಹಳ್ಳಿಗಳ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ ಮಾಡುವ 700 ಕೋಟಿ ರು. ವೆಚ್ಚದ ಕಾಮಗಾರಿ ಎರಡು ತಿಂಗಳಲ್ಲಿ ಪ್ರಾರಂಭಗೊಂಡು ವರ್ಷದೊಳಗೆ ಪೂರ್ಣಗೊಳ್ಳಲಿದೆ.

ಜೆಡಿಎಸ್‌ನಲ್ಲಿ ಸಮರ್ಥ ಅಭ್ಯರ್ಥಿ ಇಲ್ಲದೇ ಎಚ್ಡಿಕೆ ಸ್ಪರ್ಧೆಗೆ ಒತ್ತಡ: ಸಚಿವ ಚಲುವರಾಯಸ್ವಾಮಿ

Jan 29 2024, 01:30 AM IST
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅವರ ಪಕ್ಷ ರಾಜಕೀಯವಾಗಿ ಹೀನಾಯ ಸ್ಥಿತಿಗೆ ತಲುಪಿರುವುದರಿಂದ ಅವರು ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಸೇರಿದ್ದಾರೆ. ಅಳೀದುಳಿದ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿದಲ್ಲಿ ಅಚ್ಚರಿ ಪಡಬೇಕಾಗಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್‌ನಲ್ಲಿ ಸಮರ್ಥ ಅಭ್ಯರ್ಥಿ ಇಲ್ಲದಿರುವುದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಸ್ಪರ್ಧೆ ಮಾಡುವಂತೆ ಒತ್ತಡ ಹೇರುತ್ತಿರಬಹುದು.

ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್ಸೆಸ್ಸೆಂ ಭೂಮಿ ಪೂಜೆ

Jan 28 2024, 01:21 AM IST
ಮಹಾನಗರ ಪಾಲಿಕೆ ವ್ಯಾಪ್ತಿಯ 28ನೇ ವಾರ್ಡಿನಲ್ಲಿ ಯುಜಿಡಿ, ಅಭಿವೃದ್ಧಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಮತ್ತು ವಾರ್ಡ್ 37 ರಲ್ಲಿ ಸಿಸಿ ರಸ್ತೆ ಮತ್ತು ಯುಜಿಡಿ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಭೂಮಿ ಪೂಜೆ ಮಾಡಿದರು.

ಸಚಿವ ಸ್ಥಾನಾಕಾಂಕ್ಷಿ ಬೇಳೂರಿಗೆ ‘ನಿಗಮ ಸ್ಥಾನ’ ಸಮಾಧಾನ

Jan 28 2024, 01:21 AM IST
ನಿಗಮದ ಅಧ್ಯಕ್ಷ ಸ್ಥಾನ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಗೋಪಾಲಕೃಷ್ಣ ಬೇಳೂರು ಈ ಬಗ್ಗೆ ಸಮಾಧಾನವಿದೆ. ಇನ್ನೂ ಅಧಿಕಾರ ವಹಿಸಿಕೊಂಡಿಲ್ಲ. ಅಧಿಕಾರ ಸ್ವೀಕರಿಸಿದ ನಂತರ ಪ್ರತಿಕ್ರಿಯಿಸುವೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

‘ಸಚಿವ ಸ್ಥಾನ ಸಿಗದಿದ್ದರೆ ಮುಂದಿನ ನಿರ್ಧಾರ ಕೈಗೊಳ್ಳುವೆ’

Jan 28 2024, 01:18 AM IST
ಕಾರಣಾಂತರಗಳಿಂದ ತಮಗೆ ಸಚಿವ ಸ್ಥಾನ ತಪ್ಪಿರಬಹುದು. ಆದರೆ ಮುಂದಿನ ದಿನಗಳಲ್ಲಿ ನನಗೆ ಅವಕಾಶ ಸಿಗುವ ಭರವಸೆ ನನಗೆ ಇದೆ. ಯಾವುದೇ ಕಾರಣಕ್ಕೂ ತಾವು ಬೀಜ ನಿಗಮದ ಅಧ್ಯಕ್ಷ ಸ್ಥಾನದಲ್ಲಿ ಪೂರ್ಣಾವಧಿ ಮುಂದುವರಿಯುವುದಿಲ್ಲ
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 346
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved