• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು: ಸಚಿವ ಜಮೀರ್‌ ಅಹಮದ್‌ ಖಾನ್‌

May 18 2025, 11:59 PM IST
ಶಿಕ್ಷಣ ಮಾತ್ರ ನಮ್ಮನ್ನು ಉನ್ನತ ಹಂತಕ್ಕೆ ಬೆಳೆಸಲಿದೆ. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರವಹಿಸೋಣ.

ಕದ್ರಿ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ಉಸ್ತುವಾರಿ ಸಚಿವ ದಿನೇಶ್‌ ಗೂಂಡೂರಾವ್ ಚಾಲನೆ

May 18 2025, 11:53 PM IST
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ ಕದ್ರಿ ಪಾರ್ಕ್‌ನಲ್ಲಿ ‘ಮಾವು ಮೇಳ-2025’ಕ್ಕೆ ಚಾಲನೆ ನೀಡಲಾಯಿತು.

ವೈಜ್ಞಾನಿಕ ಸಂಶೋಧನಾ ಪರಿಷತ್ತಿನಿಂದ ಸಚಿವ ಬೋಸರಾಜಗೆ ಮನವಿ

May 18 2025, 11:51 PM IST
Appeal to Minister Bosaraj from the Scientific Research Council

ಅಂಬೇಡ್ಕರ್ ಭವನ ಕಾಮಗಾರಿ: ಸಚಿವ, ಶಾಸಕರ ಪ್ರಶಂಸೆ

May 18 2025, 11:51 PM IST
ಭವನ ನಿರ್ಮಾಣಕ್ಕಿರುವ ಅಡ್ಡಿ, ಆತಂಕ ನಿವಾರಿಸುವ ನಿಟ್ಟಿನಲ್ಲಿ ಸಮಾಜದ ಎಲ್ಲಾ ಬಂಧುಗಳು ಒಗ್ಗೂಡಿ ಬಗೆಹರಿಸಬೇಕು.

ಸಂಘಟಿತರಾದಾಗ ಪ್ರಗತಿ ಸಾಧ್ಯ ಸಹಕಾರ ಸಚಿವ ಕೆ.ಎನ್‌.ರಾಜಣ್ಣ

May 18 2025, 11:48 PM IST
ವಿಪ್ರರು ಒಗ್ಗೂಡಿ ಶ್ರಮಿಸಿದಾಗ ಸಮುದಾಯದ ಪ್ರಗತಿ ಸುಲಭ ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದರು.

ಡೀಸಿ ಕಚೇರಿಯಲ್ಲಿ ನೂತನ ಸಭಾಂಗಣ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

May 18 2025, 02:14 AM IST
ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳನ್ನು ಸುಂದರವಾಗಿ, ಕಾರ್ಯಾತ್ಮಕವಾಗಿ ಹಾಗೂ ಆಧುನಿಕ ಆಡಳಿತಕ್ಕೆ ತಕ್ಕಂತೆ ನಿರ್ಮಿಸಿದ್ದಾರೆ. ನಮ್ಮಲ್ಲಿ ಅಂತಹ ಕಟ್ಟಡಗಳು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್

May 18 2025, 01:54 AM IST
ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ತೀರ್ಥಪುರ, ಗುಬ್ಬಿ ತಾಲೂಕು ಶಿವಪುರ, ಕೊರಟಗೆರೆ ತಾಲೂಕು ತುಂಬಾಡಿ, ಕುಣಿಗಲ್ ತಾಲೂಕು ನಿಡಸಾಲೆ, ಮಧುಗಿರಿ ತಾಲೂಕು ರಂಟವಳಲು, ಪಾವಗಡ ತಾಲೂಕು ಕೋಟಗುಡ್ಡ, ಶಿರಾ ತಾಲೂಕು ತಡಕಲೂರು, ತಿಪಟೂರು ತಾಲೂಕು ಸಾರ್ಥವಳ್ಳಿ, ತುಮಕೂರು ತಾಲೂಕು ಸಿರಿವರ ಹಾಗೂ ತುರುವೇಕೆರೆ ತಾಲೂಕು ಗೋಣಿತುಮಕೂರು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತುಮಕೂರಿಗೆ ಶೀಘ್ರ ಮೆಟ್ರೋ ಯೋಜನೆ: ಸಚಿವ ವಿ.ಸೋಮಣ್ಣ

May 18 2025, 01:30 AM IST
ಒಟ್ಟು ೭ ಸಾವಿರ ಕೋಟಿ ರು. ಯೋಜನೆ ಇದಾಗಿದ್ದು, ಈ ಕೈಗಾರಿಕಾ ಪ್ರದೇಶಕ್ಕೆ 6 ರಾಷ್ಟ್ರೀಯ ಹೆದ್ದಾರಿ ಬರುತ್ತವೆ. ಈ ಒಂದು ಪ್ರದೇಶದಲ್ಲಿ ಗೂಡ್ಸ್ ಟರ್ಮಿನಲ್ ಮಾಡುವುದಕ್ಕೆ ನಮ್ಮ ಇಲಾಖೆ ತೀರ್ಮಾನ ಮಾಡಿದೆ ಎಂದ ಅವರು, ರಾಷ್ಟ್ರದ ಲಾಜಿಸ್ಟಿಕ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಇದು ಕೈಗಾರಿಕಾ ಕ್ಷೇತ್ರಕ್ಕೆ ಒಂದು ಹೊಸ ನಾಂದಿ ಎಂದೇ ಹೇಳಬಹುದು .

ಸೈನಿಕರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುವುದು ಸರಿಯಲ್ಲ: ಸಚಿವ ಮಂಕಾಳ ವೈದ್ಯ

May 18 2025, 01:29 AM IST
ಯೋಧರಿಗೆ ನಮಸ್ಕಾರ ಮಾಡಬೇಕೇ ಹೊರತು ಅವರು ನಮಸ್ಕಾರ ಮಾಡೋ ಪರಿಸ್ಥಿತಿ ನಿರ್ಮಾಣ ಆಗುವುದು ಸರಿಯಲ್ಲ.

ಸುಳ್ಳು ಹೇಳುವುದೇ ಬಿಜೆಪಿ ನಾಯಕರ ಹವ್ಯಾಸ: ಸಚಿವ ತಂಗಡಗಿ

May 18 2025, 01:05 AM IST
ಕಾಂಗ್ರೆಸ್‌ ಸರ್ಕಾರದ ಸಾಧನೆ ಅರಗಿಸಿಕೊಳ್ಳದ ಬಿಜೆಪಿಯ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಸರ್ಕಾರ ನುಡಿದಂತೆ ನಡೆಯುತ್ತಿದ್ದು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದೆ. ಇದನ್ನು ಸಹಿಸಿಕೊಳ್ಳದೆ ಆರೋಪ ಮಾಡಲಾಗುತ್ತಿದೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved