ಬರ ಪರಿಹಾರ ಕಾರ್ಯ ಸಮರ್ಪಕ ನಿರ್ವಹಣೆಗೆ ಸಚಿವ ಕೆ. ವೆಂಕಟೇಶ್ ಸೂಚನೆ
Dec 23 2023, 01:45 AM ISTಕುಡಿಯುವ ನೀರು, ಜಾನುವಾರಿಗೆ ಮೇವು ಸೇರಿದಂತೆ ಬರ ಪರಿಹಾರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು