• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಚಿವ ಸಿಆರ್‌ಎಸ್‌

Dec 19 2023, 01:45 AM IST
ಹವಾಮಾನ ಸ್ಥಿತಿಗತಿಗೆ ಅನುಗುಣವಾಗಿ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸುವಂತೆ ರೈತರಿಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ, ರೈತರ ಮಕ್ಕಳಾದ ನಾವು ಕೃಷಿಯಲ್ಲಿ ತೊಡಗಿಕೊಳ್ಳುವಾಗ ಜ್ಞಾನ ಮತ್ತು ವಿಜ್ಞಾನ ಎರಡನ್ನೂ ಮೈಗೂಡಿಸಿಕೊಳ್ಳಬೇಕು.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್‌ ಭರವಸೆ

Dec 19 2023, 01:45 AM IST
ಮಕ್ಕಳನ್ನು ಮಲಗುಂಡಿಗೆ ಇಳಿಸಿದ ಮೊರಾರ್ಜಿ ಶಾಲೆಗೆ ಭೇಟಿ ನೀಡಿ ಸಚಿವ ಭೈರತಿ ಸುರೇಶ್‌ ಪರಿಶೀಲನೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಭರವಸೆ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಸಚಿವ ಎಚ್ಕೆಗೆ ಒತ್ತಾಯ

Dec 19 2023, 01:45 AM IST
ಹನಿ ನೀರಾವರಿಯ ಸ್ಲ್ರಿಂಕ್ಲರ್ ಪೈಪುಗಳ ಸಬ್ಸಿಡಿ ಕಡಿಮೆಗೊಳಿಸಬೇಕು. ರೈತರಿಗೆ ಬರ ಪರಿಹಾರವೆಂದು ಒಂದು ಎಕರೆಗೆ ಕನಿಷ್ಠ ೫೦೦೦ ರು. ಕೊಡಲೆಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಮುಳಗುಂದ ವತಿಯಿಂದ ಸೋಮವಾರ ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.

ಕಂದಾಯ ಗ್ರಾಮವಾಗಿ ಕ್ಯಾಂಪ್‌ಗಳ ಪರಿವರ್ತನೆ: ಸಚಿವ ತಂಗಡಗಿ

Dec 19 2023, 01:45 AM IST
ಕಾರಟಗಿ ತಾಲೂಕಿನ ೧೩ ಕ್ಯಾಂಪ್‌ಗಳಲ್ಲಿ ೧೨ ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿದೆ. ನಿಮ್ಮ ಬೇಡಿಕೆಯನ್ನು ಈಡೇರಿಸುವುದು ನನ್ನ ಜವಾಬ್ದಾರಿ. ನಿವಾಸಿಗಳು ಭತ್ತದ ಕಟಾವು ಕಾರ್ಯ ಮುಗಿದ ಬಳಿಕ ಸರ್ವೇ, ಕಂದಾಯ ಕಡತಗಳ ಪರಿವರ್ತನೆ ಕೆಲಸ ಮಾಡುವಂತೆ ಮನವಿ ಮಾಡಿದ್ದರಿಂದ ಇದೊಂದೇ ಕ್ಯಾಂಪ್ ಕಂದಾಯ ಗ್ರಾಮವಾಗಿ ಪರಿವರ್ತನೆಯಾಗುವುದು ಬಾಕಿ ಇದೆ.

ಚಿತ್ರದುರ್ಗದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ವೇಳೆ ದಾಂಧಲೆ

Dec 19 2023, 01:45 AM IST
ಮಾದಿಗರ ಆತ್ಮಗೌರವ ಸಮಾವೇಶದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗಕ್ಕೆ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಮೀಟಿಂಗ್ ಹಾಲ್ ಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಠಾಣೆ ಪೊಲೀಸರು ಮೂವರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ. ಮಾದಿಗ ಮಹಾಸಭಾದ ಹನುಮಂತಪ್ಪ ದುರ್ಗಾ, ದೇವರಾಜ್, ಸತೀಶ್ ಬಂಧಿತರು.

60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್‌ ಕಡ್ಡಾಯ. ಜ್ವರ, ಕೆಮ್ಮುಬಾಧಿತರೂ ಮಾಸ್ಕ್‌ ಧರಿಸಿ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Dec 19 2023, 01:45 AM IST
ದೇಶಾದ್ಯಂತ ಕೋವಿಡ್‌ ಸೋಂಕು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಸುರಕ್ಷಿತವಾಗಿರಿ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಗಂಗಾವತಿಯ ಅಂಜನಾದ್ರಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ

Dec 18 2023, 02:00 AM IST
ಹನುಮಮಾಲಾ ವಿಸರ್ಜನೆ ಸಂದರ್ಭದಲ್ಲಿ ಕೆಲವರು ದುಷ್ಕ್ಯತ್ಯ ನಡೆಸುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಲು ಪೊಲೀಸ್ ಇಲಾಖೆ ಸಿಸಿ ಕ್ಯಾಮೆರಾ ಮತ್ತು ಡ್ರೋಣ್ ಉಪಯೋಗಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳೆದ ವರ್ಷ ಕೆಲ ದುಷ್ಕೃತ್ಯ ನಡೆದಿವೆ. ಇದು ಮರುಕಳಿಸಬಾರದು. ನಿಗಾವಹಿಸಲು ಸೂಚನೆ.

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಜಾಗ ಪರಿಶೀಲಿಸಿದ ಸಚಿವ

Dec 18 2023, 02:00 AM IST
ಈ ಭಾಗದ ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭೭.೫೧ ಎಕರೆ ಸರ್ಕಾರಿ ಭೂಮಿಯನ್ನು ಶಾಸಕ ಎಚ್.ಆರ್. ಗವಿಯಪ್ಪ ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಉದ್ದೇಶಿತ ಸಕ್ಕರೆ ಕಾರ್ಖಾನೆ ಸ್ಥಾಪಿತ ಜಾಗವನ್ನು ಪರಿಶೀಲಿಸಿದರು.

ಮೈತ್ರಿ ಅಭ್ಯರ್ಥಿಗಳ ಬಗ್ಗೆ ಹೈಕಮಾಂಡ್‌ ನಿರ್ಧರಿಸುತ್ತೆ ಎಂದ ಸಚಿವ ಕ್ರಿಶನ್ ಪಾಲ್

Dec 18 2023, 02:00 AM IST
ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ೨೮ ಸೀಟ್ ಗೆಲುವ ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಕ್ರಿಶನ್ ಪಾಲ್, ಕೇಂದ್ರ ಹೈಕಮಾಂಡ್ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಏನು ಅನ್ನೋದರ ಬಗ್ಗೆ ತೀರ್ಮಾನ ಮಾಡುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರೆಂಟಿ ವಿಚಾರ ದೇಶದಲ್ಲಿ ಮೋದಿಯವರ ಗ್ಯಾರೆಂಟಿ ಬಗ್ಗೆ ವಿಶ್ವಾಸವಿದೆ. ಬೇರೆ ಗ್ಯಾರೆಂಟಿಗಳ ಬಗ್ಗೆ ವಿಶ್ವಾಸ ಇಲ್ಲ. ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ವಿಚಾರ ಇಲ್ಲಿ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಲ್ಲರೂ ಒಂದಾಗಿ ಹೋಗ್ತಾರೆ ಮತ್ತೆ ಮೋದಿಯವರಿಗೆ ಅಧಿಕಾರ ಕೊಡೋ ನಿರ್ಣಯ ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಗೆ ಪ್ರಯತ್ನ: ಸಚಿವ ಡಾ.ಸುಧಾಕರ್‌

Dec 17 2023, 01:46 AM IST
ರಾಜ್ಯದಲ್ಲಿ ಪ್ರತ್ಯೇಕವಾಗಿ ಕ್ರೀಡಾ ವಿಶ್ವ ವಿದ್ಯಾನಿಲಯ ಸ್ಥಾಪನೆಗೆ ಪ್ರಯತ್ನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್‌ ಮಂಗಳೂರಿನಲ್ಲಿ ಹೇಳಿದ್ದಾರೆ. ಅಂತರ್‌ ವಿವಿ ಕಬಡ್ಡಿ ಪಂದ್ಯದಲ್ಲಿ ಚಾಂಪಿಯನ್‌ಗಳಾದ ಮಂಗಳೂರು ವಿವಿ ತಂಡವನ್ನು ಸಚಿವರು ಗೌರವಿಸಿದರು.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 327
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved