• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತಮ ಶಿಕ್ಷಣ ಕೊಡಿಸುವುದು ಕೂಡ ದೇವರ ಕೆಲಸಕ್ಕೆ ಸಮ: ಸಚಿವ ಮಧು ಬಂಗಾರಪ್ಪ

Dec 17 2023, 01:46 AM IST
ಸಿಎಂ ಸಿದ್ದರಾಮಯ್ಯನವರು ಮೊದಲು ನನಗೆ ಬೇರೆ ಇಲಾಖೆ ನೀಡಿದ್ದರು. ಆದರೆ ನಾನು ಕಷ್ಟದ ಕೆಲಸ ನಿಭಾಯಿಸುತ್ತೇನೆಂಬ ಭರವಸೆಯಿಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಮೊದಲು ನೀಡಿದ ಸಚಿವ ಸ್ಥಾನ ಬದಲಿಸಿ ನನಗೆ ಶಿಕ್ಷಣ ಇಲಾಖೆ ನೀಡಿದ್ದಾರೆ.

ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾವಿವಿ ಸ್ಥಾಪನೆಗೆ ಚಿಂತನೆ:ಸಚಿವ ಡಾ। ಸುಧಾಕರ್‌

Dec 17 2023, 01:45 AM IST
ಕ್ರೀಡಾಪಟುಗಳ ಸಂಖ್ಯೆ ಹೆಚ್ಚಿದ್ದರೂ ಕ್ರೀಡಾ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಕ್ರೀಡೆಗೆ ಹೆಚ್ಚಿನ ಅವಕಾಶ, ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕ್ರೀಡಾ ಸಚಿವ ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾವಿವಿ ಸ್ಥಾಪನೆಗೆ ಚಿಂತನೆ:ಸಚಿವ ಡಾ। ಸುಧಾಕರ್‌

Dec 17 2023, 01:45 AM IST
ಕ್ರೀಡಾಪಟುಗಳ ಸಂಖ್ಯೆ ಹೆಚ್ಚಿದ್ದರೂ ಕ್ರೀಡಾ ಸಾಧಕರು ಕಡಿಮೆ ಇರುವುದು ಬೇಸರದ ಸಂಗತಿ. ಕ್ರೀಡೆಗೆ ಹೆಚ್ಚಿನ ಅವಕಾಶ, ಭದ್ರತೆ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಪ್ರತ್ಯೇಕ ಕ್ರೀಡಾ ವಿವಿ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕ್ರೀಡಾ ಸಚಿವ ಎಂ.ಸಿ.ಸುಧಾಕರ್‌ ತಿಳಿಸಿದ್ದಾರೆ.

ಮೆಣಸಿನಕಾಯಿ ಬೆಳೆಗಾರರ ಸಂಕಷ್ಟ ಆಲಿಸಿದ ಸಚಿವ ನಾಗೇಂದ್ರ

Dec 17 2023, 01:45 AM IST
ಎಚ್ಎಲ್ ಕಾಲುವೆ ನೀರು ಬಿಡುವ ಅವಧಿ ಮುಗಿದಿದ್ದರೂ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಜತೆ ಸಭೆ ನಡೆಸಿ ಐದು ದಿನಗಳ ಕಾಲ ಕಾಲುವೆಗೆ ಹೆಚ್ಚುವರಿ ನೀರು ಬಿಡಿಸುವ ಮೂಲಕ ಜಿಲ್ಲೆಯ ತುಂಗಭದ್ರಾ ಅಚ್ಚುಕಟ್ಟುದಾರರ ಹಿತ ಕಾಪಾಡಲಾಗಿದೆ.

ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೊಸ ಆಯಾಮ: ಸಚಿವ ಡಾ.ಎಂ.ಸಿ.ಸುಧಾಕರ್‌

Dec 17 2023, 01:45 AM IST
ರಾಜ್ಯದಲ್ಲಿ ಹೊಸ ವಿಶ್ವವಿದ್ಯಾನಿಲಯಗಳ ಕಾರ್ಯಚಟುವಟಿಕೆ ಸಂಬಂಧ ಸರ್ಕಾರ ಪ್ರತ್ಯೇಕ ಕಾನೂನು ಹಾಗೂ ನಿಯಮ ರೂಪಿಸಿ ಉನ್ನತ ಶಿಕ್ಷಣಕ್ಕೆ ಹೊಸ ಆಯಾಯ ನೀಡಲಿದೆ ಎಂದು ಮಂಗಳೂರಿನಲ್ಲಿ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಹೇಳಿದರು. ಅವರು ಮಂಗಳೂರು ವಿಶ್ವ ವಿದ್ಯಾನಿಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌

Dec 17 2023, 01:45 AM IST
ಈಗಿನ ಕಾಲದಲ್ಲಿ ಪಿತ್ರಾರ್ಜಿತ ಆಸ್ತಿಗಿಂತ ಬೌದ್ಧಿಕ ಆಸ್ತಿ ಹಕ್ಕು ಮಹತ್ವ ಪಡೆದುಕೊಂಡಿದೆ- ಸಚಿವ ಡಾ. ಶರಣಪ್ರಕಾಶ ಪಾಟೀಲ್‌ಪಿಡಿಎ ಇಂಜಿನಿಯರಿಂಗ್‌ ಕಾಲೇಜಲ್ಲಿ ಕೆಎಸ್‌ಸಿಎಸ್‌ಟಿ ಬೌದ್ಧಿಕ ಆಸ್ತಿ ಹಕ್ಕು ಸೆಲ್‌ ಆರಂಭ

ಪಡಿತರ ವಿತರಣೆಯಲ್ಲಿ ಲೋಪವಾದ್ರೆ ದರೆ ಶಿಸ್ತುಕ್ರಮ: ಸಚಿವ ಕೆ.ಎಚ್‌.ಮುನಿಯಪ್ಪ ಎಚ್ಚರಿಕೆ

Dec 16 2023, 02:01 AM IST
ಸಂಕೇಶ್ವರ ಪಟ್ಟಣದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಭೇಟಿ ನೀಡಿ ಅಕ್ಕಿ ಹಾಗೂ ಗೋಧಿ ಸಂಗ್ರಹ ಪರಿಶೀಲಿಸಿದರು. ಸಾರ್ವಜನಿಕ ಪಡಿತರ ವಿತರಣೆಯಲ್ಲಿ ಲೋಪದೋಷ ಕಂಡುಬಂದರೇ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಸಚಿವರು ಎಚ್ಚರಿಕೆ ನೀಡಿದರು.

ಸಮಸ್ಯೆ ಕೇಳದೆ ಅಧಿವೇಶನದಲ್ಲಿ ರಾಜಕಾರಣ ಮಾಡಿದ ಬಿಜೆಪಿ: ಸಚಿವ ತಿಮ್ಮಾಪುರ ಕಿಡಿ

Dec 16 2023, 02:01 AM IST
ಪ್ರಸಕ್ತ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ರೈತರ ಕೆಲಸ, ನೀರಾವರಿ ಕೆಲಸ ಆಗಬೇಕು ಎಂದು ಕೇಳಲಿಲ್ಲ. ಸದನದ ಸಮಯವನ್ನು ಸಂಪೂರ್ಣವಾಗಿ ಹಾಳು ಮಾಡಿದ್ದಾರೆ ಎಂದು ಸಚಿವ ಆರ್‌.ಬಿ.ತಿಮ್ಮಾಪುರ ಕಿಡಿಕಾರಿದರು.

ಜಾತಿ ಗಣತಿ ವಿರುದ್ಧ ಸಿಎಂಗೆ ಲಿಂಗಾಯತ ಸಚಿವ, ಶಾಸಕರ ಮೊರೆ

Dec 16 2023, 02:00 AM IST
ಒಕ್ಕಲಿಗರ ಬಳಿಕ ಲಿಂಗಾಯತ ನಿಯೋಗ ಭೇಟಿ. ಶಾಮನೂರು ನೇತೃತ್ವ, ಸಚಿವರಿಂದಲೂ ಸಾಥ್‌. ಹಳೆ ವರದಿ ಬಿಡಿ, ಹೊಸ ಗಣತಿ ನಡೆಸಿ: ಬೇಡಿಕೆ.

ಜೆಡಿಎಸ್‌ನ ಪಂಚರತ್ನ ಯೋಜನೆ ಜನರಿಗೆ ಅರ್ಥವಾಗಲಿಲ್ಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಬೇಸರ

Dec 16 2023, 02:00 AM IST
ಜೆಡಿಎಸ್‌ನ ಪಂಚರತ್ನ ಯೋಜನೆ ಜನರಿಗೆ ಅರ್ಥವಾಗಲಿಲ್ಲ, ಜನರು ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳಿಗೆ ಮರುಳಾದರು. ಇದರಿಂದ ರೈತ ಪರವಾಗಿ ನಿಂತಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ಯೋಜನೆಗಳಿಗೆ ಹಿನ್ನಡೆಯಾಯಿತು: ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಬೇಸರ
  • < previous
  • 1
  • ...
  • 312
  • 313
  • 314
  • 315
  • 316
  • 317
  • 318
  • 319
  • 320
  • ...
  • 327
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved