• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಸಮಸ್ಯೆ ಗಂಭೀರವಾಗಿ ಪರಿಗಣಿಸಿ: ಸಚಿವ ಡಿ.ಸುಧಾಕರ್

Jan 17 2024, 01:45 AM IST
ಕುಡಿಯುವ ನೀರಿನ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ತ್ವರಿತವಾಗಿ ನೀರಿನ ಸಮಸ್ಯೆ ಗಳನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಮಹಿಳೆಗೆ ಗೌರವ ನೀಡುವ ದೇಶ ನಮ್ಮದು: ಮಾಜಿ ಸಚಿವ ಕೆಎಸ್ ಈಶ್ವರಪ್ಪ

Jan 16 2024, 01:53 AM IST
ಜಗತ್ತಿನ ಬೇರೆ ರಾಷ್ಟ್ರಗಳಲ್ಲಿ ಹೆಣ್ಣನ್ನು ಭೋಗದ ವಸ್ತುವನ್ನಾಗಿ ನೋಡಿದರೆ, ನಮ್ಮ ದೇಶದಲ್ಲಿ ತಾಯಿ ಸ್ವರೂಪದಲ್ಲಿ ಕಾಣುತ್ತೇವೆ. ಮಹಿಳೆಗೆ ಗೌರವವನ್ನು ನೀಡುವ ದೇಶ ನಮ್ಮದು.

ಅರಣ್ಯ ಹಗರಣ: ಪಂಜಾಬ್‌ ಮಾಜಿ ಸಚಿವ ಧರ್ಮಸೋತ್‌ ಇ.ಡಿ.ಯಿಂದ ಬಂಧನ

Jan 16 2024, 01:52 AM IST
ಪಂಜಾಬ್‌ ಕಾಂಗ್ರೆಸ್‌ ಸರ್ಕಾರದಲ್ಲಿ ಅರಣ್ಯ ಸಚಿವರಾಗಿದ್ದ ಧರ್ಮಸೋತ್‌ ಅವರು ತಮ್ಮ ಅಧಿಕಾರಾವಧಿಯಲ್ಲಿ ಅರಣ್ಯ ಹಗರಣ ನಡೆಸಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ಬಂಧಿಸಿದೆ.

ಕೊಂಕಣಿ ಸುಸಂಸ್ಕೃತ ಭಾಷೆ: ಗೋವಾ ಸಚಿವ ಗೋವಿಂದ

Jan 16 2024, 01:51 AM IST
ಬೆಳಗಾವಿ ನಗರದ ಸೆಂಟ್ ಜೇವಿಯರ್ಸ್ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೊಂಕಣಿ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಯಲ್ಲಿ ಗೋವಾ ರಾಜ್ಯದ ಕಲೆ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಗೋವಿಂದ ಗಾವಡೆ ಹೇಳಿದ್ದು ಹೀಗೆ.

2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಭೋವಿ ಸಮುದಾಯ ಭವನ ನಿರ್ಮಾಣ: ಸಚಿವ ಬಿ. ನಾಗೇಂದ್ರ

Jan 16 2024, 01:51 AM IST
ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಸಮುದಾಯ ಶೈಕ್ಷಣಿಕ, ರಾಜಕೀಯವಾಗಿ ಸದೃಢರಾಗಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಭವಿಷ್ಯ ರೂಪಿಸಬೇಕು.

ಕಾಂಗ್ರೆಸ್‌ ಗ್ಯಾರಂಟಿಗಳ ಲಾಭ ಪಡೆಯೋರಲ್ಲಿ ಬಿಜೆಪಿಗರೇ ಮೊದಲು: ಸಚಿವ ಮಧು

Jan 16 2024, 01:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕುತ್ತಿರುವುದಷ್ಟೇ ಅಲ್ಲ, ಫಲಾನುಭವಿಗಳು ಕೂಡ ಬಿಜೆಪಿಯವರೇ ಆಗಿದ್ದಾರೆ. ಶೇ.70ರಷ್ಟು ಬಿಜೆಪಿ ಕಾರ್ಯಕರ್ತರೇ ಆಗಿದ್ದು, ಮುಂದಿನ ಚುನಾವಣೆಯಲ್ಲಿ ಇವರೆಲ್ಲರೂ ಕಾಂಗ್ರೆಸ್‌ಗೇ ಮತ ನೀಡುತ್ತಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಸಚಿವ ಅಮಿತ್‌ ಶಾ ಸೋದರಿ ರಾಜೇಶ್ವರಿಬೆನ್‌ ಅಸ್ತಂಗತ

Jan 16 2024, 01:49 AM IST
ಅಮಿತ್‌ ಶಾ ತಮ್ಮ ಸೋದರಿ ನಿಧನದ ಸಂದರ್ಭದಲ್ಲಿ ಗುಜರಾತ್‌ನ ಗಾಂಧಿನಗರದಲ್ಲಿ ಸಂಕ್ರಾಂತಿ ಆಚರಣೆಗೆ ತೆರಳಿದ್ದರು. ಬಳಿಕ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದರು.

ಸಚಿವ ರಾಮಲಿಂಗಾ ರೆಡ್ಡಿ ಹೆಸರಿನಲ್ಲಿಇ-ಮೇಲ್ ಐಡಿ ಸೃಷ್ಟಿಸಿ ಹಣಕ್ಕೆ ಬೇಡಿಕೆ

Jan 16 2024, 01:47 AM IST
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೆಸರಲ್ಲಿ ಇ-ಮೇಲ್‌ ಐಡಿ ಸೃಷ್ಟಿಸಿ ಬಿಎಂಟಿಸಿ ಅಧಿಕಾರಿಗೆ ಮೇಲ್‌ ಕಳುಹಿಸಿ ಹಣಕ್ಕೆ ಬೇಡಿಕೆ

ದನಗರ ಗೌಳಿ ಸಮುದಾಯ ಎಸ್ಟಿಗೆ, ಮಾಜಿ ಸಚಿವ ದೇಶಪಾಂಡೆ ಭರವಸೆ

Jan 16 2024, 01:47 AM IST
ಜಿಲ್ಲೆಯಲ್ಲಿನ ಬುಡಕಟ್ಟು ಸಿದ್ದಿ ಸಮುದಾಯವನ್ನು ಈ ಹಿಂದೇ ನಮ್ಮ ಸರ್ಕಾರವೇ ಪರಿಶಿಷ್ಟ ಪಂಗಡಕ್ಕೆ ಸೇರಿಸಿತ್ತು. ಅದೇ ಪ್ರಕಾರ ಈಗ ದನಗರ ಗೌಳಿ ಸಮುದಾಯವನ್ನು ಸೇರಿಸುವ ಪ್ರಯತ್ನ ಪ್ರಗತಿಯಲ್ಲಿದೆ.

ಮಾಜಿ ಸಚಿವ ಮುರುಗೇಶ ನಿರಾಣಿಗೆ ಮಾತೃ ವಿಯೋಗ

Jan 16 2024, 01:47 AM IST
ಬಾಗಲಕೋಟೆ: ಮಾಜಿ ಸಚಿವ ಮುರುಗೇಶ ನಿರಾಣಿ ತಾಯಿ ಸುಶಿಲಾಬಾಯಿ ರುದ್ರಪ್ಪ ನಿರಾಣಿ (78) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗೆ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೇ ಸೋಮವಾರ ಕೊನೆಯುಸಿರೆಳೆದರು. ಜ.16ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಬಸವಹಂಚಿನಾಳದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ನಿರಾಣಿ ಕುಟುಂಬಸ್ಥರು ತಿಳಿಸಿದ್ದಾರೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 346
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved