• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಕೆಶಿ ಮೇಲಿನ ಸಿಬಿಐ ಪ್ರಕರಣ ವಾಪಸ್‌- ಸಚಿವ ಲಾಡ್‌ ಸಮರ್ಥನೆ

Nov 25 2023, 01:15 AM IST
ಕನ್ನಡಪ್ರಭ ವಾರ್ತೆ ಧಾರವಾಡಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮೇಲಿನ ಸಿಬಿಐ ಪ್ರಕರಣ ವಾಪಸ್‌ ಪಡೆದಿರುವ ರಾಜ್ಯ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಕ್ಯಾಬಿನೆಟ್‌ ಅಂದರೆ ಸರ್ಕಾರ ಇದ್ದಂತೆ. ಹೀಗಾಗಿ ಕ್ಯಾಬಿನೆಟ್‌ ನಿರ್ಣಯದ ಬಗ್ಗೆ ವಾದ-ವಿವಾದಗಳು ಸಾಮಾನ್ಯ. ಆದರೆ, ಸರ್ಕಾರ ತೆಗೆದುಕೊಂಡ ನಿರ್ಧಾರ ಅಂತಿಮ.

ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾ

Nov 22 2023, 01:00 AM IST
ಮೋದಿ ಸರ್ಕಾರದಿಂದ ಬಡವರಿಗೆ ನೇರ ಸೌಲಭ್ಯ: ಕೇಂದ್ರ ಸಚಿವ ಬಿ.ಎಲ್. ವರ್ಮಾವಿಕಸಿತ ಸಂಕಲ್ಪ ಯಾತ್ರೆ

ಬರ ನಿರ್ವಹಣೆಗೆ ಅಧಿಕಾರಿಗಳು ಸಜ್ಜಾಗಿ: ಸಚಿವ ಎಸ್ಸೆಸ್ಸೆಂ

Nov 22 2023, 01:00 AM IST
ಜಗಳೂರು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ

ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ: ಸಚಿವ ದರ್ಶನಾಪೂರ

Nov 21 2023, 12:45 AM IST
ಸಾಮಾಜಿಕ ನ್ಯಾಯದ ಅಡಿ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಸೂರಿಲ್ಲದ ನಿಜವಾದ ಫಲಾನುಭವಿಗಳನ್ನು ಗುರುತಿಸಿ ನಿವೇಶನಗಳನ್ನು ಕಲ್ಪಿಸಬೇಕು. ಪಕ್ಷದ ಘನತೆಗೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ನೂತನ ನಗರ ಆಶ್ರಯ ಸಮಿತಿ ಅಧ್ಯಕ್ಷರಿಗೆ ಸೂಚಿಸಿದರು.ತಾಲೂಕಿನ ಭೀಮರಾಯನ ಗುಡಿಯಲ್ಲಿ 2ನೇ ಬಾರಿಗೆ ನಗರ ಆಶ್ರಯ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ವಸಂತಕುಮಾರ ಸುರಪುರಕರ್ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ, ಸನ್ಮಾನಿಸಿ ಮಾತನಾಡಿದರು.

ಡಿಜಿಟಲ್ ಗ್ರಂಥಾಲಯ ಶೀಘ್ರ ಪ್ರಾರಂಭ: ಸಚಿವ ಮಧು

Nov 21 2023, 12:45 AM IST
ದೇಶದಲ್ಲೇ ಅತಿ ಹೆಚ್ಚು ಗ್ರಂಥಾಲಯಗಳನ್ನು ಹೊಂದಿರುವ ರಾಜ್ಯ ನಮ್ಮದು. ಅದರಲ್ಲೂ ಶಿಕ್ಷಣ ಇಲಾಖೆ ಹೆಚ್ಚು ಸಂಖ್ಯೆಯ ಗ್ರಂಥಾಲಯಗಳನ್ನು ಹೊಂದಿದೆ. ಇಲಾಖಾ ವ್ಯಾಪ್ತಿಯಲ್ಲಿ 7000ಕ್ಕೂ ಹೆಚ್ಚು ಗ್ರಂಥಾಲಯಗಳಿದ್ದು, ಅವುಗಳಲ್ಲಿ 1300 ಗ್ರಂಥಾಲಯ ಶಿಕ್ಷಣ ಇಲಾಖೆ ಹಾಗೂ ಉಳಿದವು ಗ್ರಾಮ ಪಂಚಾಯಿತಿಗಳಿಗೆ ಸೇರಿವೆ. ಇವುಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ವಹಿಸಲಾಗುವುದು. ಬೆಂಗಳೂರಿನ ವೆಸ್ಟ್ ಝೋನ್ ಎಂಬ ಸರ್ಕಾರಿ ಗ್ರಂಥಾಲಯ ಎಲ್ಲ ಸೌಕರ್ಯಗಳನ್ನು ಹೊಂದಿದ್ದು, ಅತ್ಯಂತ ಸುಸಜ್ಜಿತವಾಗಿದೆ ಎಂದು ತಿಳಿಸಿದರು.

ವ್ಯಾಜ್ಯ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ- ಸಚಿವ ಎಚ್‌ಕೆಪಿ

Nov 20 2023, 12:45 AM IST
ರಾಜ್ಯದಲ್ಲಿನ ಎಲ್ಲ ಗ್ರಾಮಗಳನ್ನು ವ್ಯಾಜ್ಯ ಮುಕ್ತ ಮಾಡಲು ಸಂಕಲ್ಪ ಮಾಡಲಾಗಿದ್ದು, ಪ್ರಾಯೋಗಿಕವಾಗಿ ಗದಗ ಜಿಲ್ಲೆಯಲ್ಲಿ ಸಂವಿಧಾನ ದಿನವಾದ ನ. 26ರಂದು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ವಿಎ, ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಸಚಿವ

Nov 19 2023, 01:30 AM IST
ಕಂದಾಯ ಇಲಾಖೆಯ ವಿಎ ಹಾಗೂ ಆರ್ ಐಗಳು ಕೇಂದ್ರ ಸ್ಥಾನದಲ್ಲಿದ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.

ಎಚ್‌ಡಿಕೆಗೆ ನಮ್ಮನ್ನು ನೋಡಿ ಸಹಿಸೋಕಾಗುತ್ತಿಲ್ಲ: ಸಚಿವ

Nov 19 2023, 01:30 AM IST
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ನಾನು ಅಧಿಕಾರದಲ್ಲಿರುವುದನ್ನು ನೋಡಿ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರು ಖುಷಿಯಾಗಿರಬೇಕು ಎಂದರೆ ನಾವು ರಾಜಕೀಯದಿಂದ ನಿವೃತ್ತಿಯಾಗಬೇಕು. ಆಗಲಾದರೂ ನೆಮ್ಮದಿಯಾಗಿರುತ್ತಾರೋ ನೋಡಬೇಕು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಲೇವಡಿ ಮಾಡಿದರು.

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಕೃಷ್ಣ ಭೈರೇಗೌಡ

Nov 18 2023, 01:00 AM IST
ಹಾಸನ ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಕಂದಾಯ ಸಚಿವ ರು ಮಾತನಾಡುತ್ತಾ, ಸಣ್ಣಪುಟ್ಟ ವಿಷಯಗಳಿಗೆ ಜನರನ್ನು ಕಂದಾಯ ಇಲಾಖೆ ಗೋಳು ಹೊಯ್ದುಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಎಂ, ಸ್ಪೀಕರ್‌ಗೆ ಎಲ್ಲರೂ ಗೌರವ ನೀಡ್ತಾರೆ: ಸಚಿವ ಸತೀಶ

Nov 18 2023, 01:00 AM IST
ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್‌ ಸಾಬ್‌ ಎನ್ನುತ್ತಾರೆ ಎಂಬ ಸಚಿವ ಜಮೀರ್‌ ಅಹ್ಮದ್‌ಖಾನ್‌ ಹೇಳಿಕೆಗೆ ಪ್ರತಿಕ್ರಿಯೆ.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved