• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಯೋಧ್ಯೆಯಲ್ಲಿ ಮೊದಲ ಬಾರಿಯುಪಿ ಸಚಿವ ಸಂಪುಟ ಸಭೆ

Nov 10 2023, 01:00 AM IST
ರಾಮಮಂದಿರ ಉದ್ಘಾಟನೆ ಸನ್ನಿಹಿತವಾಗಿರುವ ಬೆನ್ನಲ್ಲೇ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗುರುವಾರ ಇಲ್ಲಿ ಮೊಟ್ಟಮೊದಲ ಬಾರಿಗೆ ತಮ್ಮ ಸಚಿವ ಸಂಪುಟ ಸಭೆ ನಡೆಸಿದರು.

ಇಂದು ಅಯೋಧ್ಯೆಯಲ್ಲಿ ಉ.ಪ್ರ ಸಚಿವ ಸಂಪುಟ ಸಭೆ

Nov 09 2023, 01:01 AM IST
ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಪನೆಗೆ ಭರದಿಂದ ಸಿದ್ಧತೆ ನಡೆಯುತ್ತಿರುವ ನಡುವೆಯೇ, ನ.9ರಂದು ಅಯೋಧ್ಯೆಯಲ್ಲಿ ಸಚಿವ ಸಂಪುಟದ ಸಭೆ ನಡೆಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌ ಸರ್ಕಾರ ನಿರ್ಧರಿಸಿದೆ.

500-600 ಕೆಪಿಎಸ್‌ ಶಾಲೆ ಆರಂಭಕ್ಕೆ ನಿರ್ಧಾರ: ಸಚಿವ ಮಧು

Nov 09 2023, 01:01 AM IST
ಈ ಬಾರಿ 42 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ, 13 ಸಾವಿರ ಕಾಯಂ ಶಿಕ್ಷಕರ ನೇಮಕ

ರೈತರಿಗೆ ಬ್ಯಾಂಕ್‌ನಿಂದ ನೋಟಿಸ್‌ ನೀಡಿರುವ ಕುರಿತು ಲೀಡ್‌ ಬ್ಯಾಂಕ್ ಅಧಿಕಾರಿಗಳ ಜೊತೆ ಚರ್ಚೆ: ಸಚಿವ ಮಧು ಹೇಳಿಕೆ

Nov 09 2023, 01:01 AM IST
ಯಾವುದು ಕಡಿಮೆ ಆಗುತ್ತದೋ ಆ ರೀತಿ ಮರುಪಾವತಿ ಮಾಡಲು ತಿಳಿಸಿದ್ದೇನೆ

ಮೇವಿನ ಕೊರತೆ ನೀಗಿಸಲು ಕ್ರಮ ವಹಿಸಿ: ಸಚಿವ ರಾಮಲಿಂಗಾರೆಡ್ಡಿ

Nov 09 2023, 01:00 AM IST
ಮಳೆ ಕೊರತೆಯಿಂದಾಗಿ ಸಾಕಷ್ಟು ಬೆಳೆಗಳು ಹಾನಿಯಾಗಿದ್ದು, ಈಗ ಸುರಿದ ಮಳೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಮೇವಿನ ಕೊರತೆ ನೀಗಿಸಲು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.

ದಕ್ಷಿಣ ಕಾಶಿ ಶಿರವಾಳ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಸಚಿವ ಪಾಟೀಲ್

Nov 09 2023, 01:00 AM IST
ಶಿರವಾಳ ಗ್ರಾಮದ ಐತಿಹಾಸಿಕ ದೇವಾಲಯಗಳ ವೀಕ್ಷಣೆ

ರಾಜ್ಯದ್ದಲ್ಲ, ಕೇಂದ್ರದ ಖಜಾನೆ ಖಾಲಿಯಾಗಿದೆ: ಸಚಿವ ಎಚ್‌. ಕೆ.ಪಾಟೀಲ್‌

Nov 09 2023, 01:00 AM IST
ಆರ್ಥಿಕ ಪರಿಸ್ಥಿತಿ ಬಗ್ಗೆ ಬಿಎಸ್‌ವೈ ಹೇಳಿಕೆ ವಿರುದ್ಧ ಸಚಿವ ಎಚ್ಕೆಪಿ ವಾಗ್ದಾಳಿ ಬರದಿಂದ ತತ್ತರಿಸಿದ ರಾಜ್ಯಕ್ಕೆ ನೆರವು ನೀಡದ ಕೇಂದ್ರ ಸರ್ಕಾರ: ಆರೋಪ ಮುಖ್ಯಮಂತ್ರಿ, ಸಚಿವರಿಗೆ ಭೇಟಿಗೆ ಅವಕಾಶ ನೀಡದ ಪ್ರಧಾನಿ ಕುರಿತು ಆಕ್ಷೇಪ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಶಿರವಾಳದಲ್ಲಿ ಸಚಿವ ಎಚ್ಕೆಪಿ ಹೇಳಿಕೆ

ಕೇಂದ್ರ ಸರ್ಕಾರ ಕರ್ನಾಟಕವನ್ನು ಟಾರ್ಗೆಟ್ ಮಾಡುತ್ತಿದೆ: ಸಚಿವ

Nov 09 2023, 01:00 AM IST
ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬರ ಪರಿಹಾರ ನೀಡಿದ್ದು, ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ದೆಹಲಿಗೆ ಹೋಗಿದ್ದ ನಮ್ಮ ಸಚಿವರನ್ನು ಭೇಟಿಯಾಗುವ ಸೌಜನ್ಯವನ್ನು ಕೇಂದ್ರ ಕೃಷಿ ಸಚಿವರು ತೋರಲಿಲ್ಲ. ಇದನ್ನು ನೋಡಿದರೆ ಕೇಂದ್ರ ಸರ್ಕಾರ ನಮ್ಮ ರಾಜ್ಯವನ್ನು ಟಾರ್ಗೆಟ್ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಜಿಲ್ಲೆಯಲ್ಲಿ 42 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ: ಸಚಿವ ರಾಮಲಿಂಗಾರೆಡ್ಡಿ

Nov 09 2023, 01:00 AM IST
ರಾಮನಗರ ಜಿಲ್ಲೆಯೂ ಸಹ ಬರದಿಂದ ತತ್ತರಿಸಿದ್ದು, ಜಿಲ್ಲೆಯ ಸುಮಾರು 42 ಸಾವಿರ ಹೆಕ್ಟೇರ್‌ (1 ಲಕ್ಷ ಎಕರೆ) ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಪ್ರಧಾನಿ ಮೋದಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ: ಸಚಿವ

Nov 08 2023, 01:01 AM IST
ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಮಾಧ್ಯಮಗಳ ಮುಂದೆ ಬಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸವಾಲೆಸೆದರು.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved