• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಲಭೆ ಮಾಡದೇ ಬಿಜೆಪಿ ಯಾವ ಎಲೆಕ್ಷನ್‌ ಗೆದ್ದಿದ್ದೆ?: ಸಚಿವ ಮಂಕಾಳ ವೈದ್ಯ ಪ್ರಶ್ನೆ

Jan 09 2024, 02:00 AM IST
ನಿಜವಾದ ಭಕ್ತಿಯಿದ್ದರೆ ಪಕ್ಷಾತೀತವಾಗಿ ರಾಮಮಂದಿರ ಲೋಕಾರ್ಪಣೆ ಮಾಡಬೇಕು. ನಾವು ಮಂದಿರ ಕಟ್ಟಿದ್ದೇವೆಂದು ಪ್ರಚಾರ ತೆಗೆದುಕೊಂಡಿಲ್ಲ. ಧರ್ಮಕ್ಕಾಗಿ, ಹಿಂದೂಗಳಿಗಾಗಿ, ರಾಮನ ಭಕ್ತರಿಗಾಗಿ ನಿರ್ಮಾಣ ಮಾಡಿದ್ದೇವೆ. ಧರ್ಮ ಉಳಿಯಬೇಕು ಎನ್ನುವ ಬಿಜೆಪಿಗರು ಪಕ್ಷಾತೀತವಾಗಿ ಉದ್ಘಾಟನೆ ಮಾಡಬೇಕಿತ್ತು.

ಚಿಮ್ಮಡ ಜಿಎಲ್ಬಿಸಿಗೆ ಕಾಲುವೆಗೆ ಸಚಿವ ಸತೀಶ ಜಾರಕಿಹೊಳಿ ಭೇಟಿ

Jan 09 2024, 02:00 AM IST
ಮಹಾಲಿಂಗಪುರ: ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಗೆ (ಜಿಎಲ್ಬಿಸಿ) ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೀಳಗಿ ಭಾಗದಲ್ಲಿ ನೀರು ಪೂರೈಕೆಯಾಗುತ್ತಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಶೀಲನೆ ನಡೆಸಿದರು. ನೀರಾವರಿ ಇಲಾಖೆ ಅಧಿಕಾರಿಗಳು, ಮುಖಮಡರು, ರೈತರು ಇದ್ದರು.

ಯುವನಿಧಿಗೆ ಚಾಲನೆ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ ಸಚಿವ

Jan 08 2024, 01:45 AM IST
ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ ಯೋಜನೆಗೆ ಚಾಲನೆ ಹಿನ್ನೆಲೆ ಜಿಲ್ಲಾ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಯುವನಿಧಿಗೆ ಚಾಲನೆ ಹಿನ್ನೆಲೆ ಸಿದ್ಧತೆ ಪರಿಶೀಲಿಸಿದ ಸಚಿವ

Jan 08 2024, 01:45 AM IST
ಶಿವಮೊಗ್ಗದಲ್ಲಿ ಜ.12ರಂದು ಯುವನಿಧಿ ಯೋಜನೆಗೆ ಚಾಲನೆ ಹಿನ್ನೆಲೆ ಜಿಲ್ಲಾ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಡಾ.ಬಸವಲಿಂಗ ಪಟ್ಟದ್ದೇವರ ಸಮಾಜ ಸೇವೆ ಎಲ್ಲರಿಗೂ ಮಾದರಿ: ಸಚಿವ ಈಶ್ವರ ಖಂಡ್ರೆ

Jan 08 2024, 01:45 AM IST
ಭಾಲ್ಕಿಯ ಹಿರೇಮಠ ಸಂಸ್ಥಾನದಲ್ಲಿ ನಾಡೋಜ ಗೌರವಕ್ಕೆ ಪಾತ್ರರಾಗಿರುವ ಡಾ.ಬಸವಲಿಂಗ ಪಟ್ಟದ್ದೇವರನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸನ್ಮಾನಿಸಿದರು.

ಶ್ರೀರಾಮ ಮಂದಿರ ಉದ್ಘಾಟನೆಯನ್ನು ಹಬ್ಬದ ರೀತಿ ಆಚರಿಸಿ: ಸಚಿವ ಭಗವಂತ ಖೂಬಾ

Jan 08 2024, 01:45 AM IST
ಪ್ರತಿ ಮನೆಯಲ್ಲೂ ದೀಪ ಬೆಳಗಿಸುವಂತೆ ಕೇಂದ್ರ ಸಚಿವರು ಮನವಿ. ಚಾಂದೋರಿ ಗ್ರಾಮದಲ್ಲಿ ಅಖಂಡ ಹರಿನಾಮ ಸಪ್ತಾಹ ಭಾಗವತ ಕಥಾ ಹಾಗೂ ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ ಕಾರ್ಯಕ್ರಮ ನಡೆಯಿತು.

ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ಸರ್ಕಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Jan 08 2024, 01:45 AM IST
ಮೂರನೇ ಹಸಿರು ಕ್ರಾಂತಿಗೆ ಮುನ್ನುಡಿ ಬರೆಯುತ್ತಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಮೋ ಡ್ರೋಣ್ ದೀದಿಯವರಿಗೆ ತರಬೇತಿ ನೀಡಿ, ಶೇ.೮೦ ಸಬ್ಸಿಡಿ ಮೂಲಕ ಡ್ರೋಣ್‌ಗಳನ್ನು ವಿತರಿಸಲು ಮುಂದಾಗಿದೆ.

ಅರಣ್ಯ ಇಲಾಖೆಗೆ ಕೆಕೆಆರ್‌ಡಿಬಿಯಿಂದ ₹30 ಕೋಟಿ ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ

Jan 07 2024, 01:30 AM IST
ಅರಣ್ಯೀಕರಣ ಹೆಚ್ಚಿಸಲು ಮತ್ತು ಇಲಾಖೆಯ ಮೂಲಸೌಕರ್ಯ ಬಲವರ್ಧನೆಗೆ ಅರಣ್ಯ ಇಲಾಖೆಗೆ 30 ಕೋಟಿ ರು. ಅನುದಾನ ಬಿಡುಗಡೆ

ಯುವನಿಧಿಗೆ ಜ.12ಕ್ಕೆ ಶಿವಮೊಗ್ಗದಲ್ಲಿ ಚಾಲನೆ: ಸಚಿವ ಪ್ರಿಯಾಂಕ್

Jan 07 2024, 01:30 AM IST
ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ರಾಜ್ಯದ 5 ಲಕ್ಷ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಲಾಭ ಪಡೆದುಕೊಳ್ಳಲಿದ್ದು, ಈ ಯೋಜನೆಗೆ ಪ್ರಸಕ್ತ ವರ್ಷ ₹250 ಕೋಟಿ ಖರ್ಚಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದರು.

ನೇರ, ದಿಟ್ಟ, ನಿರ್ಭಯ ಬಿಆರ್‌ ಪಾಟೀಲ್‌: ಸಚಿವ ಪ್ರಿಯಾಂಕ್ ಬಣ್ಣನೆ

Jan 07 2024, 01:30 AM IST
ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾಗಿ ನೇಮಕವಾದ ಶಾಸಕ ಬಿಆರ್ ಪಾಟೀಲ್ ಅವರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved