• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

136 ಕೋಟಿಯಲ್ಲಿ ತರೀಕೆರೆ-ಅಜ್ಜಂಪುರ ಪಟ್ಟಣಗಳಿಗೆ ಒಳಚರಂಡಿ ಯೋಜನೆ: ಸಚಿವ ಭೈರತಿ ಸುರೇಶ್

Oct 28 2023, 01:16 AM IST
136 ಕೋಟಿಯಲ್ಲಿ ತರೀಕೆರೆ-ಅಜ್ಜಂಪುರ ಪಟ್ಟಣಗಳಿಗೆ ಒಳಚರಂಡಿ ಯೋಜನೆ: ಸಚಿವ

ಬಿಜಿಎಸ್‌ ಮೆಡಿಕಲ್ ಕಾಲೇಜಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

Oct 28 2023, 01:16 AM IST
ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡರು.

ಪಡಿತರ ಹಗರಣ: ಬಂಗಾಳದ ಸಚಿವ ಮಲಿಕ್‌ ಬಂಧನ

Oct 28 2023, 01:15 AM IST
ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ಮೌಲ್ಯದ ಪಡಿತರ ಹಗರಣ ಸಂಬಂಧ ಸಚಿವ ಜ್ಯೋತಿಪ್ರಿಯೋ ಮಲಿಕ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಸೂಡಾದಿಂದ ಬಡವರಿಗೆ ಲೇಔಟ್‌ ಸಿದ್ಧಪಡಿಸಬೇಕು: ಸಚಿವ ಸುರೇಶ

Oct 28 2023, 01:15 AM IST
250ರಿಂದ 500 ಎಕರೆಯ ಸರ್ಕಾರಿ ಲೇಔಟ್ ಸಿದ್ಧಪಡಿಸಿ

ಹಾರಂಗಿಯಲ್ಲಿ ಬೃಹತ್‌ ಮತ್ಸ್ಯಾಲಯ ಕೇಂದ್ರ ಸ್ಥಾಪನೆ ಚಿಂತನೆ: ಸಚಿವ ಮಂಕಾಳ ವೈದ್ಯ

Oct 27 2023, 12:31 AM IST
ರಾಜ್ಯದ ಪ್ರತಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಮೀನು ಮಾರಾಟ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ಹೇಳಿದರು. 300 ವಾಹನಗಳನ್ನು ಮೀನು ಮಾರಾಟಕ್ಕೆ ಸರ್ಕಾರದ ಮೂಲಕ ಖರೀದಿಸಲಾಗಿದೆ. ಈ ಮೂಲಕ ಗ್ರಾಹಕರಿಗೆ ಮೀನು ಮಾರಾಟ ವ್ಯವಸ್ಥೆ ಕಲ್ಪಿಸಲು ಇಲಾಖೆ ಮೂಲಕ ಯೋಜನೆಗಳು ರೂಪುಗೊಂಡಿವೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು

ವಾಲ್ಮೀಕಿ ಭವನಕ್ಕೆ ಅನುದಾನ<bha>;</bha> ಸಚಿವ ಬಿ.ನಾಗೇಂದ್ರ ಭರವಸೆ

Oct 26 2023, 01:00 AM IST
ಸಮಾಜದ ಅಭಿವೃದ್ಧಿಗೆ ನಾನು ಬದ್ಧ ಎಂದು ಸಚಿವರು

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ: ಸಚಿವ ಮಧು ಬಂಗಾರಪ್ಪ ಶ್ಲಾಘನೆ

Oct 23 2023, 12:17 AM IST
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜ್ಞಾನರ್ಜನಗೆ ಹಾಗೂ ಅವರ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಕಿತ್ತೂರು ಕರ್ನಾಟಕ ಬೆಳಗಾವಿ ವಿಭಾಗದಲ್ಲಿ ಕೈಗೊಂಡ ಕ್ರಮಗಳನ್ನು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶ್ಲಾಘಿಸಿದರು.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಇಂದು ಚೀನಾ ಗಡಿಗೆ: ಸೈನಿಕರ ಜತೆ ದಸರಾ

Oct 23 2023, 12:16 AM IST
ಭಾರತ-ಚೀನಾದ ನಡುವೆ ಅರುಣಾಚಲ ಪ್ರದೇಶದ ಗಡಿ ವಿಚಾರದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್ ದಸರಾ ಹಬ್ಬವನ್ನು ಸೈನಿಕರ ಜೊತೆ ಅರುಣಾಚಲ ಪ್ರದೇಶದ ಗಡಿಗ್ರಾಮ ತವಾಂಗ್‌ನಲ್ಲಿ ಆಚರಿಸಲಿದ್ದಾರೆ.

ರೈತರ ಧರಣಿ<bha>;</bha> ಸ್ಥಳಕ್ಕೆ ಸಚಿವ ಶರಣಪ್ರಕಾಶ ಭೇಟಿ

Oct 22 2023, 01:01 AM IST
ರೈತರ ಧರಣಿ; ಸ್ಥಳಕ್ಕೆ ಸಚಿವ ಶರಣಪ್ರಕಾಶ ಭೇಟಿಟಿಎಲ್‌ಬಿಸಿ ಕೆಳಭಾಗದ ರೈತರ ಹೋರಾಟ । ಮುಖ್ಯಕಾಲುವೆಯಲ್ಲಿ ನಿಗದಿತ ಗೇಜ್‌ ನಿರ್ವಹಣೆ, ಸಮಾನಾಂತರ ಭರ್ತಿಗೆ ಕ್ರಮದ ಭರವಸೆ

ನೂತನ ಶಿಕ್ಷಕರಿಗೆ ನೇಮಕಾತಿ ಆದೇಶ ವಿತರಿಸಿದ ಸಚಿವ ಎಚ್.ಕೆ. ಪಾಟೀಲ

Oct 22 2023, 01:01 AM IST
3) ಗದಗ ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ನಲ್ಲಿ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು ನಡೆಸಿದ ಪದವೀಧರ ಪ್ರಾಥಮಿಕ ಶಿಕ್ಷಕರ ಪರೀಕ್ಷೆಯಲ್ಲಿ ಆಯ್ಕೆಯಾಗಿ ಕೌನ್ಸೆಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ನೂತನ ಶಿಕ್ಷಕರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಶನಿವಾರ ನೇಮಕಾತಿ ಆದೇಶ ಪ್ರತಿ ವಿತರಿಸಿದರು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved