• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕದ ಶಿಕ್ಷಣಕ್ಕೆ ಶೇ.70 ಅನುದಾನ ಮೀಸಲಿಟ್ಟ ಶಾಸಕ ರಾಯರಡ್ಡಿ- ಸಚಿವ ಮಧು ಬಂಗಾರಪ್ಪ

Oct 22 2023, 01:01 AM IST
ಶಾಸಕ ಬಸವರಾಜ ರಾಯರಡ್ಡಿ ಕಲ್ಯಾಣ ಕರ್ನಾಟಕದ ತಮ್ಮ ಅನುದಾನದಲ್ಲಿ ಶೇ.70 ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

೨೦ ಸಾವಿರ ಶಿಕ್ಷಕರ ನೇಮಕ ಶೀಘ್ರ-ಸಚಿವ ಎಸ್.ಮಧು ಬಂಗಾರಪ್ಪ

Oct 22 2023, 01:00 AM IST
ಮುಂಬರುವ ವರ್ಷದಲ್ಲಿ ೨೦ ಸಾವಿರ ನೂತನ ಶಿಕ್ಷಕರ ನೇಮಕ ಮಾಡಿಕೊಳ್ಳುವ ಉದ್ದೇಶ ಹೊಂದಿದ್ದು, ಸಿಎಂ ಸಿದ್ದರಾಮಯ್ಯ ಜತೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.

ಈ ಬಾರಿ ಸರಳ ಚಾಮರಾಜನಗರ ದಸರಾ ಉತ್ಸವ: ಸಚಿವ ವೆಂಕಟೇಶ್‌

Oct 18 2023, 01:01 AM IST
ಈ ಬಾರಿಯ ದಸರಾ ಸಂತೋಷ ಸಂಭ್ರಮದಿಂದ ಆಚರಿಸುವ ದಸರಾ ಆಗಿಲ್ಲ. ಆದ್ದರಿಂದ ಈ ಬಾರಿಯದು ಸರಳ ದಸರಾ ಉತ್ಸವ ಆಗಿರಲಿದೆ ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಉಸ್ತುವಾರಿ ಸಚಿವ ಕೆ. ವೆಂಕಟೇಶ್‌ ಹೇಳಿದರು. ಚಾಮರಾಜೇಶ್ವರ ದೇವಸ್ಥಾನದಲ್ಲಿ ಮುಂಭಾಗದ ವೇದಿಕೆಯಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್‍ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು

ಕೊಡಗು ವಿವಿಗೆ ಸಚಿವ ಭೋಸರಾಜು ಭೇಟಿ, ಪ್ರಗತಿ ಪರಿಶೀಲನೆ

Oct 18 2023, 01:01 AM IST
ಕೊಡಗು ವಿಶ್ವವಿದ್ಯಾಲಯಕ್ಕೆ ಕೊಡಗು ಜಿಲ್ಲೆ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಆರ್‌ವಿಎನ್‌ ವಿರುದ್ಧ ಮಾಜಿ ಸಚಿವ ರಾಜೂಗೌಡ ವಾಗ್ದಾಳಿ

Oct 17 2023, 12:30 AM IST
ಆರ್‌ವಿಎನ್‌ ವಿರುದ್ಧ ಮಾಜಿ ಸಚಿವ ರಾಜೂಗೌಡ ವಾಗ್ದಾಳಿಶಾಸಕರು ಕ್ರೀಡೆಗೆ ಎಷ್ಟು ಅನುದಾನ ತಂದಿದ್ದಾರೆಂದು ತಿಳಿಸಲಿ । ಆರೋಪಕ್ಕೆ ಮಾಜಿ ಸಚಿವ ರಾಜೂಗೌಡ ತಿರುಗೇಟು

ಪುತ್ರ ವಿನಯ್‌ ರಾಜಕೀಯ ಪ್ರವೇಶಕ್ಕಾಗಿ ಸಚಿವ ತಿಮ್ಮಾಪೂರ ಕಸರತ್ತು

Oct 17 2023, 12:30 AM IST
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಮ್ಮ ಪುತ್ರ ವಿನಯ್ ಸಂಗಡ ಸೋಮವಾರ ಚಿತ್ರದುರ್ಗ ಜಿಲ್ಲೆಯ ಪ್ರಮುಖ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸೂಕ್ಷ್ಮವಾಗಿ ಪುತ್ರ ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸುವ ವಿಷಯ ಪ್ರಸ್ತಾಪಿಸಿದರು.

ದಸರಾ ಉತ್ಸವಕ್ಕೆ ಮಾಜಿ ಸಚಿವ ರಾಜೂಗೌಡ ಚಾಲನೆ

Oct 16 2023, 01:45 AM IST
ಕನ್ನಡ ಸಾಹಿತ್ಯ ಮತ್ತು ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ನಗರದ ವೇಣುಗೋಪಾಲಸ್ವಾಮಿ ಆವರಣದಲ್ಲಿ ನಾಡಹಬ್ಬ ಉತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಸ್ತಬ್ಧಚಿತ್ರ ಮೆರವಣಿಗೆಗೆ ಮಾಜಿ ಸಚಿವ ರಾಜೂಗೌಡ ಚಾಲನೆ ನೀಡಿದರು.

ಹಳದಿ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶೀಘ್ರ ಕ್ರಮ: ಸಚಿವ ಚೆಲುವರಾಯ ಸ್ವಾಮಿ

Oct 16 2023, 01:45 AM IST
ಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ ವಿಜ್ಞಾನಿ ಡಾ. ಜಗದೀಶ್ ಅವರಿಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ 10 ದಿನಗಳ ಒಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ. ವರದಿ ಬಂದ ತಕ್ಷಣ ರೈತರಿಗೆ ಅನುಕೂಲವಾಗುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಹೇಳಿದರು.

ಕೃಷಿಯಿಂದ ಲಾಭ, ಉದ್ಯೋಗಾವಕಾಶ: ಸಚಿವ ಚೆಲುವರಾಯ ಸ್ವಾಮಿ

Oct 15 2023, 12:46 AM IST
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಆರಂಭಿಸುವ ಕುರಿತಂತೆ ಅಧಿಕಾರಿಗಳು ಮತ್ತು ಕೃಷಿ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಕಾರಾತ್ಮಕ ಕ್ರಮ ಕೈಗೊಳ್ಳಲಾಗುವುದು.

ಭಾರತದಲ್ಲಿ ಇರಬೇಕು ಎಂದರೆ ಭಾರತ ಮಾತೆಗೆ ಜೈ ಎನ್ನಿ: ಸಚಿವ

Oct 15 2023, 12:45 AM IST
ಭಾರತದಲ್ಲಿ ಇರಬೇಕು ಎಂದರೆ ಭಾರತ ಮಾತಾ ಕೀ ಜೈ ಎನ್ನಬೇಕು ಎಂದು ಕೇಂದ್ರ ಸಚಿವ ಕೈಲಾಶ್‌ ಚೌಧರಿ ಹೇಳಿದ್ದಾರೆ.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved