• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮುದಾಯ ಒಗ್ಗಟ್ಟು ಪ್ರದರ್ಶಿಸಿದಲ್ಲಿ ಅಭಿವೃದ್ಧಿ ಸಾಧ್ಯ: ಸಚಿವ ದರ್ಶನಾಪೂರ

Jan 03 2024, 01:45 AM IST
ಸಿಂಪಿ ಸಮಾಜ ಸಮುದಾಯ ಭವನಕ್ಕೆ 10 ಲಕ್ಷ ಅನುದಾನ ನೀಡುವದಾಗಿ ಸಚಿವ ದರ್ಶನಾಪೂರ ಭರವಸೆ ನೀಡಿದರು. ಸಿಂಪಿ ಸಮುದಾಯ ಚಿಕ್ಕದಾಗಿದ್ದರೂ ಭಕ್ತಿಗೆ ಪ್ರಾಧಾನ್ಯತೆ ನೀಡಿದೆ ಎಂದು ಹೇಳಿದರು.

81 ಕೋಟಿ ಜನ ಮೋದಿ ಸರ್ಕಾರದ ಫಲಾನುಭವಿಗಳು: ಸಚಿವ ಭಗವಂತ ಖೂಬಾ

Jan 03 2024, 01:45 AM IST
ಯೋಜನೆಗಳನ್ನು ಜನರಿಗೆ ತಲುಪಿಸುವ ದೇಶದ ಮೊದಲ ಪ್ರಧಾನಿ ಮೋದಿ. ಔರಾದ್‌ನ ಸಂತಪೂರ ಹಾಗೂ ವಡಗಾಂವ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜಿನಾಮೆಗೆ ಎಬಿವಿಪಿ ಆಗ್ರಹ

Jan 03 2024, 01:45 AM IST
ಶಿಕ್ಷಣ ಸಚಿವ ಮಧು ಬಂಗಾರಪ್ಪ ರಾಜಿನಾಮೆಗೆ ಆಗ್ರಹಿಸಿ ಉಡುಪಿಯಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಯಿತು.

ಮುಂದಿನ ಸಂಪುಟದಲ್ಲಿ ಶಿವಲಿಂಗೇಗೌಡ ಸಚಿವ

Jan 03 2024, 01:45 AM IST
ಎರಡು ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಹೋಗಲಿದ್ದು, ಲೋಕಸಭೆ ಅಭ್ಯರ್ಥಿ ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡುತ್ತಾರೆ. ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಿವಲಿಂಗೇಗೌಡ ಸಚಿವಾರಾಗುತ್ತಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಭವಿಷ್ಯ ನುಡಿದರು. ಸುದ್ದಿಗಾರರ ಜತೆ ಅವರು ಮಾತನಾಡಿದರು.

ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವ

Jan 03 2024, 01:45 AM IST
ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಮಂಗಳವಾರ ನಗರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಕುಂದು ಕೊರತೆಗಳನ್ನು ವಿಚಾರಿಸಿ, ಸಮಸ್ಯೆ ಅಹವಾಲುಗಳನ್ನು ಕೇಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಪರಿಹಾರಕ್ಕೆ ಸೂಚನೆ ನೀಡಿದರು.

ಸಚಿವ ಪರಮೇಶ್ವರ್‌ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು

Jan 02 2024, 02:15 AM IST
ವಿಕ್ರಂ ಸಿಂಹ ಬಂಧನ ವಿಷಯದಲ್ಲಿ ಪ್ರತಾಪ್ ಸಿಂಹ ರಾಜಕಾರಣ ಮಾಡುತ್ತಿದ್ದಾರೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಪ್ರತಾಪ್‌ಸಿಂಹ ಪ್ರತಿಕ್ರಿಯಿಸಿದ್ದು, ಸಚಿವ ಮಧು ಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣ ಮುಚ್ಚಲು ಮಾಧ್ಯಮಗಳ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

ಸಮಾನತೆಯ ಕನಸು ನನಸಾಗಲಿ- ಮಾಜಿ ಸಚಿವ ಹಾಲಪ್ಪ ಆಚಾರ್

Jan 02 2024, 02:15 AM IST
ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು. ಸಮಾಜದಲ್ಲಿ ಬಲಿಷ್ಠ, ವಿರಳ ಎಂಬ ಏರಿಳಿತಕ್ಕೆ ಶಿಕ್ಷಣ ಮಾತ್ರ ಅಸ್ತ್ರ. ಜ್ಞಾನದಿಂದ ಸಮೃದ್ಧಿ ಸಾಧ್ಯ. ಡಾ.ಅಂಬೇಡ್ಕರ್ ಕೊಡುಗೆ ಎಂದಿಗೂ ಮರೆಯಲು ಅಸಾಧ್ಯ.

ಪಬ್ಲಿಕ್‌ ಮಾದರಿಯಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ: ಸಚಿವ ಮಧು

Jan 02 2024, 02:15 AM IST
ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಉನ್ನತೀಕರಿಸಿ ಗುಣಮಟ್ಟದ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದೇವೆ.

ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌

Jan 02 2024, 02:15 AM IST
ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ ಎಂದರು.

ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಿ: ಸಚಿವ ಸತೀಶ್‌

Jan 02 2024, 02:15 AM IST
ಕನ್ನಡ ಕಡ್ಡಾಯ ಎಂಬ ಕನ್ನಡಪರ ಹೋರಾಟಗಾರರ ವಿಷಯಕ್ಕೆ ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿ, ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಎಲ್ಲರೂ ಮೊದಲ ಆದ್ಯತೆ ನೀಡಬೇಕು. ಸರ್ಕಾರವು ಈ ವಿಷಯಕ್ಕೆ ಬದ್ಧವಿದೆ ಎಂದರು.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved