• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಶಿವಾನಂದ್‌ ಪಾಟೀಲ್‌ ಹೇಳಿಕೆಗೆ ಪ್ರತಿಪಕ್ಷ ನಾಯಕರ ಟೀಕೆ

Dec 26 2023, 01:31 AM IST

ಶಿವಾನಂದ ಪಾಟೀಲರು ಹಿಂದೆ ರೈತರ ಬಗ್ಗೆ ಹಗುರವಾಗಿ ಮಾತನಾಡಿದಾಗಲೂ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿಗಳಾದರೂ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು: ಆರ್ ಅಶೋಕ್.

ಸಚಿವ ಎಂ.ಬಿ. ಪಾಟೀಲ ನಾಲ್ಕನೇ ಟಿಪ್ಪು ಸುಲ್ತಾನ್

Dec 26 2023, 01:30 AM IST
ಯಾವ ರಾಜ್ಯದಲ್ಲೂ ಇಲ್ಲದ ಹಿಜಾಬ್ ವಿಷಯ ನಮ್ಮಲ್ಲಿ ಮಾತ್ರ ಏಕೆ? ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಚಿವ ಎಂ.ಬಿ.ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಚಿವ ದರ್ಶನಾಪುರ ಕಚೇರಿವರೆಗೆ ರೈತರ ಪಾದಯಾತ್ರೆ

Dec 26 2023, 01:30 AM IST
ಬೆಳೆದು ನಿಂತ ಮೆಣಸಿನಕಾಯಿ ಬೆಳೆಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಿಂದ ಸಚಿವ ಶರಣಬಸಪ್ಪಗೌಡ ದರ್ಶನಾಪುರವರ ಕಚೇರಿವರೆಗೆ ಪ್ರತಿಭಟನೆ ನಡೆಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್‌ ಸಾಧನೆ ಬಿಜೆಪಿಗರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ: ಸಚಿವ

Dec 26 2023, 01:30 AM IST
ಆಳಂದ ತಾಲೂಕಿನ ನಿರಗುಡಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್) ಅಡಿಯ 1.14 ಕೋಟಿ ರುಪಾಯಿ ವೆಚ್ಚದ ನೂತನ ಕಟ್ಟಡ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಡೂರಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ 100 ಕೋಟಿ ಅನುದಾನ: ಸಚಿವ ಭೈರತಿ ಸುರೇಶ್

Dec 26 2023, 01:30 AM IST
ಸುಮಾರು 100 ಕೋಟಿ ವೆಚ್ಚದ ಕಡೂರು -ಬೀರೂರು ಪಟ್ಟಣಗಳ ಯುಜಿಡಿ ಕಾಮಗಾರಿಗೆ ಈಗಾಗಲೇ 25 ಕೋಟಿ ರು. ನೀಡಿದ್ದೇನೆ. ರಸ್ತೆ ನಿರ್ಮಾಣಕ್ಕೆ 10 ಕೋಟಿ ನೀಡಲಾಗಿದೆ. ಬರುವ ಮೂರು ತಿಂಗಳಲ್ಲಿ ಕಡೂರು ಪುರಸಭೆಯನ್ನು ನಗರಸಭೆಯಾಗಿ ಮಾಡಲು ಕ್ರಮ ಕೈಗೊಳ್ಳು ವುದಾಗಿ ಸಚಿವ ಭೈರತಿ ಸುರೇಶ್‌ ಭರವಸೆ ನೀಡಿದರು.

ರೈತರು ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು: ಸಚಿವ ದರ್ಶನಾಪೂರ

Dec 26 2023, 01:30 AM IST
ಪ್ರಸ್ತುತವಾಗಿ ಮಳೆ ಬಾರದೇ ಡ್ಯಾಂನಲ್ಲಿ ನೀರಿನ ಕೊರತೆ ಇದೆ. ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು. ಸಧ್ಯದ ಪರಿಸ್ಥಿತಿಯಲ್ಲಿ ಜನ-ಜಾನುವಾರುಗಳಿಗೆ ನೀರುಕೊಡುವುದಷ್ಟೇ ಮುಖ್ಯವಾಗಿದೆ.

ಬರ ಬರಲಿ ಎಂದು ರೈತರೇ ಬಯಸ್ತಾರೆ: ಸಕ್ಕರೆ ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ!

Dec 26 2023, 01:30 AM IST
ರೈತರು ಬರ ಬಂದರೆ ಪರಿಹಾರ ದೊರೆಯುತ್ತದೆ. ಆತ್ಮಹತ್ಯೆ ಮಾಡಿಕೊಂಡರೆ 5 ಲಕ್ಷ ರು. ದೊರೆಯುತ್ತದೆ ಎಂಬ ಕಾರಣಕ್ಕೆ ಸಾವನ್ನಪ್ಪುತ್ತಾರೆ. ಹಾಗಾಗಿ ಅವರ ಬರ ಬರಲಿ ಎಂದು ಆಶಿಸುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರೈತರು ಪರಿಸ್ಥಿತಿ ಅರ್ಥಮಾಡಿಕೊಳ್ಳಬೇಕು: ಸಚಿವ ದರ್ಶನಾಪೂರ

Dec 26 2023, 01:30 AM IST
ಪ್ರಸ್ತುತವಾಗಿ ಮಳೆ ಬಾರದೇ ಡ್ಯಾಂನಲ್ಲಿ ನೀರಿನ ಕೊರತೆ ಇದೆ. ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು. ಸಧ್ಯದ ಪರಿಸ್ಥಿತಿಯಲ್ಲಿ ಜನ-ಜಾನುವಾರುಗಳಿಗೆ ನೀರುಕೊಡುವುದಷ್ಟೇ ಮುಖ್ಯವಾಗಿದೆ.

ರೈತರನ್ನು ಕಡೆಗಣಿಸಿದ ಸಚಿವ, ಜಿಲ್ಲಾಡಳಿತ

Dec 25 2023, 01:30 AM IST
ಮಳೆಯಾಶ್ರಿತ ಪ್ರದೇಶವಾದ ಕನಕಗಿರಿ ತಾಲೂಕಿನ ರೈತರಿಗೆ ಸೂಕ್ತ ಬರ ಪರಿಹಾರ ಒದಗಿಸಲಿಲ್ಲ. ಸಚಿವರು ಅಧಿಕಾರಿಗಳೊಂದಿಗೆ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆಯೇ ವಿನಃ ರೈತರಿಗೆ ಪರಿಹಾರ, ಗೋಶಾಲೆ ಆರಂಭಿಸುವುದು, ಮೇವು ಕೇಂದ್ರ ತೆರೆಯುವುದರ ಕುರಿತು ಮಾತನಾಡುತ್ತಿಲ್ಲ

ಕೋವಿಡ್ ಮುನ್ನೆಚ್ಚರಿಕೆ ಕಟ್ಟುನಿಟ್ಟಾಗಿರಲಿ: ಸಚಿವ ಶಿವರಾಜ ತಂಗಡಗಿ

Dec 24 2023, 01:45 AM IST
ಆಸ್ಪತ್ರೆಗಳಲ್ಲಿ ಔಷಧಿ ಸೇರಿದಂತೆ ಪಿಪಿಇ ಕಿಟ್, ಎನ್-95 ಮಾಸ್ಕ್‌ ಕೊರತೆಯಾಗಬಾರದು. ಈ ನಿಟ್ಟಿನಲ್ಲಿ ಪತ್ರ ಬರೆದು ಅಗತ್ಯ ಪ್ರಮಾಣದಲ್ಲಿ ಔಷಧಿ, ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್ ಸೇರಿದಂತೆ ಎಲ್ಲ ಬಗೆಯ ವೈದ್ಯಕೀಯ ಪರಿಕರಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 346
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved