• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಪ್ರಚಾರ ಮಾಡಿದಷ್ಟು ಜನರಿಗೆ ಸನಿಹ: ಸಚಿವ ವೈದ್ಯ

Dec 24 2023, 01:45 AM IST
ಶಾಸಕನಾಗಿದ್ದಾಗಲು ಜನರ ಜತೆ ಇದ್ದೇನೆ, ಸಚಿವನಾದ ಮೇಲು ಜನರ ಜತೆ ಇರುತ್ತಿದ್ದೇನೆ. ಜನರ ಕಷ್ಟಕ್ಕೆ ಸ್ಪಂದಿಸುವ ಸಲುವಾಗಿಯೆ ಜನಸ್ಪಂದನಾ ನಡೆಸುವುದು

ಪಟ್ಟದ್ದೇವರ ಕಾಯಕದಿಂದ ಮಠಕ್ಕೆ ಗೌರವ: ಸಚಿವ ಈಶ್ವರ ಖಂಡ್ರೆ

Dec 23 2023, 01:46 AM IST
ಬಸವತತ್ವವನ್ನು ಕೇವಲ ಬೋಧನೆ ಮಾಡದೆ ಚನ್ನಬಸವ ಪಟ್ಟದ್ದೇವರು ನುಡಿದಂತೆ ನಡೆದರು: ಉಸ್ತುವಾರಿ ಸಚಿವ. ಭಾಲ್ಕಿಯಲ್ಲಿ ಪಟ್ಟದ್ದೇವರ 134ನೇ ಜಯಂತ್ಯುತ್ಸವ ಮತ್ತು ಮೂರ್ತಿ ಅನಾವರಣ ಕಾರ್ಯಕ್ರಮ

ಬರ ಪರಿಹಾರ ಕಾರ್ಯ ಸಮರ್ಪಕ ನಿರ್ವಹಣೆಗೆ ಸಚಿವ ಕೆ. ವೆಂಕಟೇಶ್ ಸೂಚನೆ

Dec 23 2023, 01:45 AM IST
ಕುಡಿಯುವ ನೀರು, ಜಾನುವಾರಿಗೆ ಮೇವು ಸೇರಿದಂತೆ ಬರ ಪರಿಹಾರ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು

ನಿರಂತರ ಕುಡಿವ ನೀರು ₹300 ಕೋಟಿ ಅನುದಾನ- ಸಚಿವ ಶಿವರಾಜ ತಂಗಡಗಿ

Dec 23 2023, 01:45 AM IST
ನಗರೋತ್ಥಾನ (೪ನೇ ಹಂತ) ಯೋಜನೆಯಡಿ ₹೨.೨ ಕೋಟಿ ವೆಚ್ಚದಲ್ಲಿ ಕನಕಾಚಲ ದೇವಸ್ಥಾನದಿಂದ ಕಲ್ಮಠದವರೆಗಿನ ರಥಬೀದಿ ಅಭಿವೃದ್ಧಿ ಕಾಮಗಾರಿ ತ್ವರಿತವಾಗಿ ನಡೆಯಬೇಕು. ಎರಡು ತಿಂಗಳೊಳಗಾಗಿ ಕಾಮಗಾರಿ ಪೂರ್ಣವಾಗಿ ಮುಗಿಸಬೇಕು. ಯಾವುದೇ ಕಾರಣಕ್ಕೂ ಕಾಮಗಾರಿ ಕಳಪೆಯಾದರೆ ಸಹಿಸುವುದಿಲ್ಲ. ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗುತ್ತೇನೆ.

ಕೇಂದ್ರ ಸರ್ಕಾರದ ಕ್ರಮದಿಂದ ಕಾರ್ಖಾನೆಯವರು ಆತಂದಲ್ಲಿದ್ದಾರೆ: ಸಚಿವ ಪಾಟೀಲ

Dec 23 2023, 01:45 AM IST
ಎಥನಾಲ್ ಉತ್ಪಾದನೆ ಮಾಡುವವರಿಗೆ ಕೇಂದ್ರ ಸರ್ಕಾರ ಮೊದಲು ಪ್ರೋತ್ಸಾಹ ಕೊಟ್ಟು, ಇದೀಗ ಏಕಾಏಕಿ ಮಾಡಬೇಡಿ ಎಂದು ನಿರ್ಬಂಧ ಹಾಕಿದ್ದಾರೆ. ಇದರಿಂದ ಎಥನಾಲ್‌ ಘಟಕನಿರ್ಮಾಣ ಮಾಡುವ ಕಾರ್ಖಾನೆಯವರು ಆತಂಕದಲ್ಲಿದ್ದಾರೆ ಎಂದು ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸಿಎಂ ಬಗ್ಗೆ ಬಿಜೆಪಿಯಿಂದ ಅನಾವಶ್ಯಕ ಟೀಕೆ ಸರಿಯಲ್ಲ: ಸಚಿವ ಚಲುವರಾಯಸ್ವಾಮಿ

Dec 23 2023, 01:45 AM IST
ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಮಾನ ಸೌಲಭ್ಯ ಬಳಕೆ ಮಾಡುವುದು ಸಾಮಾನ್ಯ. ಈ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಎಷ್ಟು ಬಾರಿ ಓಡಾಡಿಲ್ಲ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದರೆ ಗೊತ್ತಾಗುತ್ತದೆ. ಸಿದ್ದರಾಮಯ್ಯ ಬಗ್ಗೆ ಇವರು ಹೇಳಿದರೆ ಜನ ಕೇಳೋದಕ್ಕೆ ತಯಾರಿಲ್ಲ.

ಪ್ರತಾಪ ಸಿಂಹ ಗುಹೆ ಸೇರಿದ್ರಾ ಅಬ್ಬರಿಸುತ್ತಿದ್ದ ಸಿಟಿ ರವಿ ಎಲ್ಲಿ-ಸಚಿವ ತಂಗಡಗಿ ಪ್ರಶ್ನೆ

Dec 23 2023, 01:45 AM IST
ಸಂಸತ್ ದಾಳಿ ಪ್ರಕರಣದಲ್ಲಿ ಸಂಸದ ಪ್ರತಾಪ ಸಿಂಹ ಅವರನ್ನು ಇನ್ನೂವರೆಗೆ ಏಕೆ ವಿಚಾರಣೆ ಮಾಡುತ್ತಿಲ್ಲ? ಹಾಗೊಂದು ವೇಳೆ ಯಾರಾದರೂ ಮುಸ್ಲಿಮರು ಪಾಸ್ ನೀಡಿದ್ದರೆ ಇವರೇ ಸುಮ್ಮನೆ ಇರುತ್ತಿದ್ದರಾ? ಕಾಂಗ್ರೆಸ್ ಪಕ್ಷದವರು ಅಥವಾ ಬೇರೆ ಯಾವುದೇ ಪಕ್ಷದವರು ಪಾಸ್ ನೀಡಿದ್ದರೆ ಬಿಜೆಪಿ ಏನೆಲ್ಲಾ ಮಾತನಾಡುತ್ತಿತ್ತು.

ರೈತರೇ ಬೇಸಿಗೆ ಬೆಳೆ ಬೆಳೆಯಬೇಡಿ: ಕೃಷಿ ಸಚಿವ ಸಿಆರ್‌ಎಸ್‌

Dec 23 2023, 01:45 AM IST
ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತವಾಗಿದ್ದು, ಅಣೆಕಟ್ಟೆ ವ್ಯಾಪ್ತಿಯ ರೈತರು ಬೇಸಿಗೆಯಲ್ಲಿ ಯಾವುದೇ ರೀತಿಯ ಅಲ್ಪಾವಧಿ ಅಥವಾ ದೀರ್ಘಾವಧಿ ಬೆಳೆ ಬೆಳೆಯಲು ಮುಂದಾಗಬಾರದು. ಬೆಳೆ ಬೆಳೆದು ನೀವು ತೊಂದರೆ ಸಿಲುಕಿಕೊಳ್ಳುವುದು ಬೇಡ.

ಖರ್ಗೆ ಸಿಎಂ ಮಾಡ್ಲಿಲ್ಲ, ಇನ್ನು ಪಿಎಂ ಮಾಡ್ತಾರ?: ಸಚಿವ ಎ.ನಾರಾಯಣಸ್ವಾಮಿ ಲೇವಡಿ

Dec 22 2023, 01:30 AM IST
ರಾಜ್ಯದಲ್ಲಿ ಅವಕಾಶ ಇದ್ದಾಗಲೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ‌ ಮಾಡಲಿಲ್ಲ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲಲ್ಲಿದೆ ಎಂದು ಗ್ಯಾರಂಟಿ ಇಲ್ಲಾ, ಯಾವ ಸಂದರ್ಭದಲ್ಲಿ ಅವರನ್ನು ಪಿಎಂ ಕ್ಯಾಂಡಿಡೇಟ್ ಮಾಡಲಾಗುತ್ತಿದೆ ಎಂದು ಕಾಂಗ್ರೆಸಿಗರೇ ಹೇಳಲಿ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ವ್ಯಂಗ್ಯವಾಡಿದರು.

ಸದನದಿಂದ ಸಂಸದರು ಹೊರಕ್ಕೆ, ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಎಂ.ಬಿ. ಪಾಟೀಲ

Dec 22 2023, 01:30 AM IST
ಸಂಸದರದ್ದು ತಪ್ಪು ಇದ್ದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬಹುದಿತ್ತು. ಆದರೆ ಅವರನ್ನು ಸದನದಿಂದ ಹೊರಗೆ ಹಾಕಿರುವುದು ಇದೇ ಮೊದಲು. ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved