• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ಉಸ್ತುವಾರಿ ಸಚಿವ ವೆಂಕಟೇಶ್

Apr 02 2025, 01:00 AM IST
ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಕುಡಿಯುವ ನೀರಿನ ತೊಂದರೆ ಕಂಡುಬಂದಲ್ಲಿ ತಕ್ಷಣವೇ ಪರಿಹರಿಸಿ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಈಡಿಗ ಸಮಾಜದ ದೊಡ್ಡ ಶಕ್ತಿ : ಸಚಿವ ಮಧು ಬಂಗಾರಪ್ಪ ಅಭಿಪ್ರಾಯ

Apr 01 2025, 12:50 AM IST

ಕಾಗೋಡು ತಿಮ್ಮಪ್ಪ ಮತ್ತು ಎಸ್.ಬಂಗಾರಪ್ಪ ಈಡಿಗ ಸಮಾಜದ ದೊಡ್ಡಶಕ್ತಿಯಾಗಿದ್ದು ಅವರ ರಾಜಕೀಯ ಹೋರಾಟದ ಫಲವಾಗಿಯೇ ನಾವು ಭೂಮಿಹಕ್ಕನ್ನು ಪಡೆದು ಇಂದು ಗೌರವಯುತವಾಗಿ ಬದುಕಲು ಸಾಧ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಕ್ಷೇತ್ರ ಮರು ವಿಂಗಡಣೆಯ ವೇಳೆ ಎಳ್ಳಷ್ಟೂ ಅನ್ಯಾಯ ಆಗಲ್ಲ : ಗೃಹ ಸಚಿವ ಅಮಿತ್‌ ಶಾ

Mar 30 2025, 03:02 AM IST

 ಮುಂಬರುವ ಚುನಾವಣೆಯಲ್ಲಿ ತಮಿಳುನಾಡಿನ ಜನರು ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುತ್ತಾರೆ ಎಂಬ ವಿಶ್ವಾಸವಿದೆ. ಜನರ ನಾಡಿ ಮಿಡಿತ ನನಗೆ ಅರ್ಥವಾಗಿದೆ’ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಕರ್ನಾಟಕದಲ್ಲಿ ಶೇ.4 ಮುಸ್ಲಿಂ ಮೀಸಲು ಕೋರ್ಟಲ್ಲೇ ರದ್ದಾಗುತ್ತೆ : ಕೇಂದ್ರ ಗೃಹ ಸಚಿವ ಅಮಿತ್ ಶಾ

Mar 30 2025, 03:01 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತರಲು ಹೊರಟಿರುವ ಗುತ್ತಿಗೆಯಲ್ಲಿನ ಶೇ.4ರಷ್ಟು ಮುಸ್ಲಿಂ ಮೀಸಲನ್ನು ‘ಲಾಲಿಪಾಪ್‌’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ ಹಾಗೂ ‘ಮೀಸಲು ಕೋರ್ಟಲ್ಲೇ ರದ್ದಾಗುತ್ತದೆ’ ಎಂದಿದ್ದಾರೆ.

ವಿಚಾರಣೆಗೆ ಕರೆದರೆ ಹಬ್ಬದ ಬಳಿಕ ಬರುವೆ ಎಂದ ಸಚಿವ ರಾಜಣ್ಣ - ಹನಿಟ್ರ್ಯಾಪ್‌ ಕೇಸಲ್ಲಿ ದಿನ ದೂಡಿದ ಮಂತ್ರಿ

Mar 29 2025, 07:58 AM IST

ಹನಿಟ್ರ್ಯಾಪ್ ಯತ್ನ ಪ್ರಕರಣ ಸಂಬಂಧದ ವಿಚಾರಣೆಗೆ ಯುಗಾದಿ ಹಬ್ಬದ ನಂತರ ಹಾಜರಾಗುವುದಾಗಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಿಐಡಿ ಅಧಿಕಾರಿಗಳಿಗೆ ವಿನಂತಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಡವರನ್ನು ದಾಖಲಿಸಿಕೊಳ್ಳಿ : ಕಿದ್ವಾಯಿ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್‌ ಪ್ರಕಾಶ್ ಸೂಚನೆ

Mar 29 2025, 01:49 AM IST
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗೆ ದೂರದ ಊರುಗಳಿಂದ ಕ್ಯಾನ್ಸರ್‌ ಚಿಕಿತ್ಸೆಗೆ ಬರುವ ಬಡವರಿಗೆ ಒಳ ರೋಗಿಗಳಾಗಿ ದಾಖಲಿಸಿಕೊಂಡ ಬಳಿಕವೇ ಆರೋಗ್ಯ ಪರೀಕ್ಷೆಗಳನ್ನು ನಡೆಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.

ಹೆದ್ದಾರಿ ಜೋಡಿಸುವ ಸ್ಪರ್ ರಸ್ತೆ ನಿರ್ಮಾಣಕ್ಕೆ ಸಚಿವ ಗಡ್ಕರಿಗೆ ಮನವಿ

Mar 29 2025, 12:35 AM IST
ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕೊಲ್ಲೂರು ದೇವಸ್ಥಾನಗಳಿಗೆ ಯಾತ್ರಾರ್ಥಿಗಳಿಗೆ ಬಂದು ಹೋಗುವುದಕ್ಕೆ ಅನುಕೂಲವಾಗುವಂತೆ ಪೆರಿಯಶಾಂತಿ-ಪೈಚಾರ್ ಹಾಗೂ ಗುರುವಾಯನಕೆರೆ-ಬಜಗೋಳಿ ನಡುವೆ ಸ್ಪರ್ ರಸ್ತೆ ನಿರ್ಮಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಇಫ್ತಿಯಾರ್ ಕೂಟದಲ್ಲಿ ಸಚಿವ ಎಸ್ಸೆಸ್ಸೆಂ ಭಾಗಿ

Mar 29 2025, 12:35 AM IST
ಭಾವೈಕ್ಯತೆ ಮತ್ತು ಸಾಮರಸ್ಯದ ಸಂದೇಶ ಸಾರುವ ರಂಜಾನ್ ಪವಿತ್ರ ತಿಂಗಳ ಅಂಗವಾಗಿ, ಭಾಷಾ ನಗರದಲ್ಲಿನ ಮುಸ್ಲಿಂ ಸಮಾಜದ ಮುಖಂಡರಾದ ಜನಾಬ್ ಸೈಯದ್ ಸೈಪುಲ್ಲಾ ಸಾಬ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಇಫ್ತಿಯಾರ್‌ ಕೂಟದಲ್ಲಿ ಗಣಿ ಮತ್ತು ಭೂ ವಿಜ್ಞಾನ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಭಾಗವಹಿಸಿದ್ದರು.

ವಾಯವ್ಯ ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು 300 ಹೊಸ ಬಸ್ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

Mar 29 2025, 12:34 AM IST
ಸಾರಿಗೆ ಸಂಸ್ಥೆಗೆ ಶಕ್ತಿ ನೀಡಲು ರಾಜ್ಯ ಸರ್ಕಾರ 2000 ಬಸ್‌ಗಳ ಖರೀದಿಗೆ ಬಜೆಟ್‌ನಲ್ಲಿ ಅನುದಾನ ನೀಡಿದೆ.

ಸಚಿವ ಸಂಪುಟದಿಂದ ಡಿ.ಕೆ.ಶಿವಕುಮಾರರನ್ನು ವಜಾಗೊಳಿಸಿ

Mar 29 2025, 12:31 AM IST
ಸಂವಿಧಾನ ಬದಲಾಯಿಸುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೀಡಿರುವ ಹೇಳಿಕೆ ಖಂಡಿಸಿ ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿ ಜೆಡಿಎಸ್‌ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 327
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved