• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು: ಸಚಿವ ಆರ್.ಬಿ. ತಿಮ್ಮಾಪೂರ

Jun 08 2025, 02:21 AM IST
ಸರ್ವ ಧರ್ಮಿಯರನ್ನು ಆತ್ಮೀಯತೆಯಿಂದ ಕಾಣಬೇಕು. ಎಲ್ಲ ಧರ್ಮಿಯರನ್ನು ಪ್ರೀತಿಸುವುದರ ಜೊತೆಗೆ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಮಳೆಯಿಂದ ಹಾನಿ: ಗಿರಿ ಪ್ರದೇಶಕ್ಕೆ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ

Jun 08 2025, 02:11 AM IST
ಚಿಕ್ಕಮಗಳೂರು; ಕಳೆದ ಪೂರ್ವ ಮುಂಗಾರಿನಲ್ಲಿ ಬಿದ್ದ ಭಾರೀ ಮಳೆಗೆ ಜಿಲ್ಲೆಯಲ್ಲಿ ಹಾನಿಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೀತಾಳಯ್ಯನಗಿರಿ, ಬಾಬಾಬುಡನ್‌ಗಿರಿ ಮಾಲ್ ಸೇರಿದಂತೆ ಗಿರಿ ಪ್ರದೇಶಕ್ಕೆ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಶನಿವಾರ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿದರು.

ಕಾವೇರಿ ಆರತಿಗೆ 100 ಕೋಟಿ ಖರ್ಚು ನಿರರ್ಥಕ: ಕೇಂದ್ರ ಸಚಿವ ಎಚ್‌ಡಿಕೆ

Jun 08 2025, 01:39 AM IST
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು.

ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 01:54 AM IST
ಕ್ಯಾಬಿನೆಟ್‌ನಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಅಮಾನತು ತೀರ್ಮಾನ ಮಾಡಲಾಗಿದೆ. ಪೊಲೀಸರು ಕೆಟ್ಟವರಲ್ಲ, ಒಳ್ಳೆಯ ಕೆಲಸ ಮಾಡಿದ್ದವರೇ. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಅಮಾನುತುಗೊಳಿಸುವುದೇ ಅಂತಿಮ ಪರಿಹಾರವಲ್ಲ. ಹಾಗಂತ ಯಾರನ್ನು ಸರಿ ಎನ್ನುವ ಪ್ರಶ್ನೆಯೂ ಇಲ್ಲ.

ಹಾಡಿ, ಹಟ್ಟಿಯನ್ನೂ ಕಂದಾಯ ಗ್ರಾಮವಾಗಿಸಿ: ಸಚಿವ ಕೃಷ್ಣಬೈರೇಗೌಡ

Jun 07 2025, 01:50 AM IST
ಕಣ್ತಪ್ಪಿನಿಂದ ಕಂದಾಯ ಗ್ರಾಮ ಪಟ್ಟಿಯಿಂದ ಬಿಟ್ಟು ಹೋಗಿರುವ ಹಾಡಿ, ತಾಂಡಾ, ಹಟ್ಟಿ, ಗೊಲ್ಲರ ಹಟ್ಟಿಗಳನ್ನು ಗುರುತಿಸಿ ಶೀಘ್ರದಲ್ಲಿ ಕಂದಾಯ ಗ್ರಾಮಗಳನ್ನಾಗಿ ಘೋಷಿಸಿ ಪ್ರಾಥಮಿಕ ಅಧಿಸೂಚನೆ ಪ್ರಕಟಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇರಗೌಡ ಸೂಚಿಸಿದರು.

ಮಾಗಡಿಗೆ 5 ಕೆಪಿಎಸಿ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ

Jun 07 2025, 12:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚಾಯಿತಿಗೊಂದು ಮಾದರಿ ಶಾಲೆ ಮಾಡುವ ನಿಟ್ಟಿನಲ್ಲಿ ಏಷ್ಯನ್ ಡೆವಲಂಪ್ಮೆಂಟ್ ವತಿಯಿಂದ 5 ಸಾವಿರ ಕೋಟಿ ಅನುದಾನ ಮೂಲಕ ಈ ವರ್ಷ 500 ಕೆಪಿಎಸಿ ಶಾಲೆ ಮಾಡಲಾಗುತ್ತಿದೆ.

ನಿಮ್ಮೆಲ್ಲರ ಅಭಿಪ್ರಾಯಗಳನ್ನು ಸರ್ಕಾರದ ಗಮನಕ್ಕೆ ತರುವೆ: ಸಚಿವ ಚಲುವರಾಯಸ್ವಾಮಿ

Jun 07 2025, 12:15 AM IST
ಸರ್ಕಾರ ಪ್ರವಾಸೋದ್ಯಮ ಅಭಿವೃದ್ಧಿ, ಉದ್ಯೋಗ ಸೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಮ್ಯೂಸ್‌ಮೆಂಟ್‌ ಪಾರ್ಕ್‌ ಯೋಜನೆಯನ್ನು ರೂಪಿಸಿದೆ. ಬಲವಂತವಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸುವುದಿಲ್ಲ. ಅದಕ್ಕಾಗಿಯೇ ರೈತ ಮುಖಂಡರ ಸಭೆ ಕರೆದು ನಿಮ್ಮ ಅಭಿಪ್ರಾಯಗಳನ್ನು ತಿಳಿದುಕೊಳ್ಳುತ್ತಿದ್ದೇವೆ.

ವಿಸಿ ಫಾರ್ಮ್‌ನಲ್ಲಿ ಕೃಷಿ ವಿವಿ ಸ್ಥಾಪಿಸಲು ನಾಲ್ವಡಿಯವರೇ ಪ್ರೇರಣೆ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 12:00 AM IST
ಹಾಸದ ಸರ್ಕಾರಿ ಕೃಷಿ ಕಾಲೇಜು ಹೊರತುಪಡಿಸಿ ಖಾಸಗಿಯಾಗಿ ಕೃಷಿ ಕಾಲೇಜಿಗೆ ಎಲ್ಲೂ ಒಪ್ಪಿಗೆ ನೀಡಿರಲಿಲ್ಲ. ಆದರೆ, ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆದಿಚುಂಚನಗಿರಿಯಲ್ಲಿ ಕೃಷಿ ಕಾಲೇಜು ಆರಂಭಿಸಲು ಬಹಳ ಆಸಕ್ತಿ ತೋರಿದ್ದರಿಂದಾಗಿ ಪ್ರಥಮ ಬಾರಿಗೆ ಖಾಸಗಿ ಕೃಷಿ ಕಾಲೇಜು ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ.

19ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ

Jun 06 2025, 11:55 PM IST
ಜೂ. 19 ರಂದು ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಮಯೂರ ಸಭಾಂಗಣದಲ್ಲಿ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸುವ ಗಣ್ಯರಿಗೆ ವ್ಯಾಸ್ತವ್ಯ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ, ಊಟ ತಿಂಡಿ ವ್ಯವಸ್ಥೆಯಾಗಬೇಕು. ಈ ಎಲ್ಲಾ ಕಾರ್ಯಗಳನ್ನು ನಿರ್ವಹಿಸಲು ಒಟ್ಟು 19 ಸಮಿತಿಗಳನ್ನು ರಚಿಸಲಾಗಿದೆ.

ಭವ್ಯ ಭವಿಷ್ಯದ ನಾಳೆಗಾಗಿ ಶಾಲೆಗೆ ಬನ್ನಿ: ಸಚಿವ ಎಚ್.ಕೆ. ಪಾಟೀಲ

Jun 06 2025, 01:14 AM IST
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಾಲೆ ಬಿಟ್ಟ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 326
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved