• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ಸ್ಯಸಂಜೀವಿನಿ ಯೋಜನೆ ಅನುಷ್ಠಾನ ದೇಶದಲ್ಲೇ ಮೊದಲು: ಸಚಿವ ಮಂಕಾಳ ವೈದ್ಯ

May 04 2025, 01:33 AM IST
ದೇಶದಲ್ಲೇ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮೀನುಗಾರ ಮಹಿಳೆಯರ ಉತ್ಪಾದಕ ಕಂಪನಿ ರಚಿಸುವ ಮೂಲಕ ಮೀನುಗಾರಿಕೆ ಮೌಲ್ಯ ಸರಪಳಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮತ್ಸ್ಯಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ವೀರಶೈವ ಲಿಂಗಾಯತ ಸಂಘಟಿತ ಶಕ್ತಿ ಆಗಬೇಕು: ಅರಣ್ಯ ಸಚಿವ ಈಶ್ವರ ಖಂಡ್ರೆ

May 04 2025, 01:33 AM IST
ವೀರಶೈವ ಲಿಂಗಾಯತ ಸಮುದಾಯ ಯಾಕೆ ಕವಲು ದಾರಿಯಲ್ಲಿದೆಯೆಂಬುದನ್ನು ಸ್ವಯಂ ಪ್ರೇರಿತರಾಗಿ ನಾವೇ ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಸಂಘಟನಾತ್ಮಕವಾಗಿ ಸಮಾಜ ಸಂಘಟಿತಸಬೇಕಾದ ತುರ್ತು ಅಗತ್ಯವಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.

ಸಚಿವ ಜಮೀರ ಸುಮ್ಮನಿದ್ದರೆ ಸಾಕು

May 04 2025, 01:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಮೀರ ಅಹಮ್ಮದ ಶಾಂತವಾಗಿದ್ದರೆ ಸಾಕು, ನೀವೇನೂ ಮಾಡೋದು ಬೇಡ. ಸುಮ್ಮನಿದ್ದರೆ ಸಾಕು. ಮಿಲಿಟರಿಯನ್ನು ನಂಬಿ ನೀವು ಸುಮ್ಮನಿರಿ. ನಿಮ್ಮ ಭಾಷಣ ಬೇಡ, ನೀವು ಹೋಗೋದು ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಪಹಲ್ಗಾಂ ಉಗ್ರರ ಹುಡುಕಿ ಹುಡುಕಿ ಹೊಡಿತೀವಿ - ಒಬ್ಬ ಉಗ್ರನನ್ನೂ ಬಿಡಲ್ಲ: ಗೃಹ ಸಚಿವ ಶಾ

May 02 2025, 04:43 AM IST

‘ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ 26 ಪ್ರವಾಸಿಗರ ನರಮೇಧಗೈದ ಎಲ್ಲಾ ಉಗ್ರರನ್ನು ಹುಡುಕಿ ಹುಡುಕಿ ಬೇಟೆಯಾಡುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಡುಗಿದ್ದಾರೆ.

ಭೀಷ್ಮಕೆರೆ ಈಗ ವಿಹಾರ ಧಾಮವಾಗಿದೆ: ಸಚಿವ ಎಚ್.ಕೆ. ಪಾಟೀಲ

May 02 2025, 12:08 AM IST
ಐತಿಹಾಸಿಕ ಭೀಷ್ಮ ಕೆರೆ ಪರಿಸರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಮೂಲಕ ಸುಂದರ ವಿಹಾರ ಧಾಮ ಮಾಡಲಾಗಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಹೇಳಿದರು.

ಇನ್ನು 36 ಗಂಟೆಯಲ್ಲಿ ಭಾರತದಿಂದ ದಾಳಿ : ಪಾಕ್‌ ಸಚಿವ ಆತಂಕ

May 01 2025, 06:21 AM IST

ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಪಹಲ್ಗಾಂ ನರಮೇಧದ ನಂತರ ಭಾರತದಿಂದ ದಾಳಿ ಭೀತಿ ಎದುರಿಸುತ್ತಿರುವ ಪಾಕಿಸ್ತಾನ, ಇದೀಗ ಅದನ್ನು ಬಹಿರಂಗವಾಗೇ ಹೇಳಿಕೊಳ್ಳುತ್ತಿದೆ.

ಕ್ರಾಂತಿಯೋಗಿ ಬಸವಣ್ಣ ಅವರು ಜಗತ್ತಿನ ಬೆಳಕು: ಸಚಿವ ಚಲುವರಾಯಸ್ವಾಮಿ

May 01 2025, 12:53 AM IST
ನಮ್ಮ ಜೀವನ ಸುಂದರವಾಗಬೇಕಾದರೆ ಸನ್ಮಾರ್ಗದಲ್ಲಿ ಬದುಕನ್ನು ಕಟ್ಟಿಕೊಳ್ಳಬೇಕು. ಹಣ, ಅಧಿಕಾರ, ಸಂಪತ್ತು ಯಾವುದೂ ಶಾಶ್ವತವಲ್ಲ. ಸಾಧಕರ ಸಾಲಿನಲ್ಲಿ ನಿಲ್ಲುವ ಯೋಗ್ಯತೆ ಸಂಪಾದಿಸದಿದ್ದರೂ ಅವರ ಹಾದಿಯಲ್ಲಿ ಮುನ್ನಡೆದು ಉತ್ತಮ ಬದುಕನ್ನು ಕಂಡುಕೊಂಡಾಗ ಮಹಾ ಪುರುಷರ ಜಯಂತಿಗಳು ಸಾರ್ಥಕತೆ ಪಡೆದುಕೊಳ್ಳುತ್ತದೆ.

ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ : ಸಚಿವ ಚಲುವರಾಯಸ್ವಾಮಿ

May 01 2025, 12:52 AM IST
ಮಂಡ್ಯ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೃಷಿ ವಿವಿ ಅಗತ್ಯವಿರುವ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಸಂಪುಟದಲ್ಲಿ ಅನುಮೋದನೆ ದೊರಕಿಸಲಾಗಿತ್ತು. ಆದರೆ, ಜೆಡಿಎಸ್ ಶಾಸಕರು ಇದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸಿ ಸದನದಲ್ಲಿ ಧರಣಿ ನಡೆಸಿದ್ದರು.

ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕ: ಸಚಿವ ಶರಣ ಪ್ರಕಾಶ ಪಾಟೀಲ್

Apr 30 2025, 02:03 AM IST
ಜಗಜ್ಯೋತಿ ವಿಶ್ವ ಗುರು ಬಸವಣ್ಣನವರು ಸರ್ವ ಜಾತಿ ಜನಾಂಗದ ನಾಯಕರು ಎಂದು ಕರ್ನಾಟಕ ಸರಕಾರ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಹೇಳಿದರು.

ಬುದ್ಧ, ಬಸವ, ಅಂಬೇಡ್ಕರ್‌ ಜಾತಿಗೆ ಸೀಮಿತರಲ್ಲ: ಸಚಿವ ತಂಗಡಗಿ

Apr 30 2025, 12:39 AM IST
ಬುದ್ಧ, ಬಸವ, ಅಂಬೇಡ್ಕರ್‌ ಯಾವುದೇ ಜಾತಿಗೆ ಸೀಮಿತರಾಗಿರದೆ ಈ ಜಗತ್ತಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 351
  • next >

More Trending News

Top Stories
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved