• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಗೊಬ್ಬರು ಸೇನೆಗೆ ಕಡ್ಡಾಯವಾಗಲಿ : ಮಾಜಿ ಸಚಿವ ಬಿ. ಶ್ರೀರಾಮುಲು

Apr 24 2025, 02:02 AM IST
ಮಾಜಿ ಸಚಿವ ಬಿ. ಶ್ರೀರಾಮುಲು ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೃಷಿ ವಿವಿಗಾಗಿ ಸಚಿವ ಚಲುವರಾಯಸ್ವಾಮಿ ಏಕಾಂಗಿ ಹೋರಾಟ: ರಮೇಶ್‌ರಾಜು

Apr 24 2025, 12:02 AM IST
ಕಾಂಗ್ರೆಸ್ ಶಾಸಕರಿಗೆ ಕೃಷಿಯ ಬಗ್ಗೆ ಜ್ಞಾನವಿಲ್ಲ. ನೀರಿನ ಸೂಕ್ಷ್ಮತೆಯ ಅರಿವಿಲ್ಲ. ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರು ಹಾಸನ ಕೃಷಿ ಕಾಲೇಜುಗಳನ್ನು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯ ವ್ಯಾಪ್ತಿಗೆ ಸೇರಿಸದಂತೆ ಒತ್ತಡ ಹೇರಿದಾಗಲೂ ಜಿಲ್ಲೆಯ ಶಾಸಕರಿಂದ ಪ್ರಬಲ ವಿರೋಧ ವ್ಯಕ್ತವಾಗಲೇ ಇಲ್ಲ.

ಸಚಿವ ಸಂಪುಟಕ್ಕೆ ಕ್ಷಣಗಣನೆ: ಮಾದಪ್ಪನ ಬೆಟ್ಟ ಜಗಮಗ

Apr 24 2025, 12:01 AM IST
ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು ಇಡೀ ಕ್ಷೇತ್ರ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.

ಸುಳ್ಳು, ಆರೋಪಗಳೇ ಬಿಜೆಪಿಗರ ಜಾಯಮಾನ: ಸಚಿವ ಕೆ.ಜೆ.ಜಾರ್ಜ್

Apr 24 2025, 12:00 AM IST
ಶೃಂಗೇರಿ, ಬಿಜೆಪಿಯವರಿಗೆ ನಮ್ಮ ಸರ್ಕಾರದ ಸಾಧನೆಗಳು ಮತ್ತು ರಾಜ್ಯದ ಅಭಿವೃದ್ಧಿ ಕಂಡು ಸಹಿಸಲಾಗದೆ ಇಲ್ಲಸಲ್ಲದ ಆರೋಪ ಗಳನ್ನು ಮಾಡುತ್ತಿದ್ದಾರೆ. ಸುಳ್ಳುಗಳ ಸರಮಾಲೆ, ಆರೋಪಗಳೇ ಬಿಜೆಪಿಯವರ ಜಾಯಮಾನವಾಗಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಗುಡುಗಿದರು.

ಎಆರ್‌ಕೆಗೆ ಸಚಿವ ಸ್ಥಾನ ನೀಡಿ: ಆರ್.ಮಹದೇವ

Apr 24 2025, 12:00 AM IST
ಚಾಮರಾಜನಗರದಲ್ಲಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಆರ್.ಮಹದೇವ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಪ್ರಸಕ್ತ ಸಾಲಿಂದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ: ಸಚಿವ ಮಧು ಬಂಗಾರಪ್ಪ

Apr 23 2025, 02:02 AM IST
ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅನುಕೂಲವಾಗುವಂತೆ ಶಿಕ್ಷಣ ಇಲಾಖೆ ಶೀಘ್ರದಲ್ಲಿ ಅನೇಕ ಮಹತ್ವದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಚಿವ ಸಂಪುಟ ಸಭೇಲಿ ಜಿಲ್ಲೆಗೆ ವಿಶೇಷ ಕೊಡುಗೆ ನೀಡಿ: ಬಿಜೆಪಿ

Apr 23 2025, 12:35 AM IST
ಚಾಮರಾಜನಗರದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್, ಜಿಲ್ಲಾಧ್ಯಕ್ಷ ಎಸ್.ನಿರಂಜನಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸರ್ವರಿಗೂ ಸಾಮಾಜಿಕ ನ್ಯಾಯಕ್ಕಾಗಿ ಜಾತಿಗಣತಿ: ಸಚಿವ ಸತೀಶ ಜಾರಕಿಹೊಳಿ

Apr 23 2025, 12:35 AM IST
ಸರ್ವ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯ ನೀಡುವ ಉದ್ದೇಶದಿಂದ ಸರ್ಕಾರ ಜಾತಿಗಣತಿ, ಜನಗಣತಿ ಮಾಡಲಾಗುತ್ತಿದೆ. ಇದರ ಆಧಾರದ ಮೇಲೆ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಸಂಜೆ ನಂತರವಷ್ಟೇ ಖಾಸಗಿ ಪ್ರ್ಯಾಕ್ಟಿಸ್‌: ಡಾ. ಸಚಿವ ಶರಣಪ್ರಕಾಶ ಪಾಟೀಲ

Apr 23 2025, 12:33 AM IST
ಆಸ್ಪತ್ರೆಯಲ್ಲಿ ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಔಷಧ ಖರೀದಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಇದಕ್ಕೆ ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯ ಇಲ್ಲ. ಔಷಧ ಖರೀದಿಗೆ ರೋಗಿಗಳನ್ನು ಖಾಸಗಿ ಔಷಧ ಅಂಗಡಿಗಳಿಗೆ ಕಳುಹಿಸಬಾರದು.

ಎಲ್ಲ ಸ್ಮಾರಕಗಳಿಗೆ ರಕ್ಷಣೆ, ಮೂವರ ವಿರುದ್ಧ ಎಫ್‌ಐಆರ್‌ - ಸಚಿವ ಎಚ್.ಕೆ. ಪಾಟೀಲ

Apr 23 2025, 12:32 AM IST
ಶ್ರೀಕೃಷ್ಣದೇವರಾಯ ಸಮಾಧಿಯ 64 ಕಂಬಗಳ ಮಂಟಪ ಸೇರಿದಂತೆ ಇಲ್ಲಿರುವ ಎಲ್ಲ ಸ್ಮಾರಕಗಳಿಗೆ ರಕ್ಷಣೆ ನೀಡಲಾಗುವುದು. ಆನೆಗೊಂದಿ ಮತ್ತು ಹಂಪಿ ವಿಜಯನಗರ ಸಾಮ್ರಾಜ್ಯದ ಪ್ರದೇಶವಾಗಿದ್ದು ಇಲ್ಲಿ ಬಹಳಷ್ಟು ಸ್ಮಾರಕಗಳಿವೆ. ಇವುಗಳ ರಕ್ಷಣೆ ಇಲಾಖೆ ಮತ್ತು ಸಾರ್ವಜನಿಕರದ್ದು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 351
  • next >

More Trending News

Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved