ಬಸವನಬಾಗೇವಾಡಿ ನನಗೂ ಸೇರಿದಂತೆ ಎಲ್ಲರಿಗೂ ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗುವ ಆಸೆಯಿರುತ್ತದೆ. ಆದರೆ, ಅರ್ಹರು ಪ್ರಧಾನಿಯೋ ಅಥವಾ ಮುಖ್ಯಮಂತ್ರಿ ಆಗುತ್ತಾರೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಜಿ.ಟಿ.ದೇವೇಗೌಡರ ಅಸಮಾಧಾನ ಅವರ ವೈಯಕ್ತಿಕ ಸಮಸ್ಯೆ, ಪಕ್ಷದ ಸಮಸ್ಯೆಯಲ್ಲ. ಅವರಿಗೆ ಪರ್ಸನಲ್ ಅಜೆಂಡಾ ಇರಬಹುದು. ಆದರೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ, ಗೊಂದಲಗಳಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.