• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಹುಲ್ ಗಾಂಧಿ ಭಸ್ಮಾಸುರರಾದ್ರೆ ಮೋದಿ ಅವರು ಏನು: ಸಚಿವ ಲಾಡ್ ಪ್ರಶ್ನೆ

Apr 21 2025, 12:55 AM IST
ಕಳೆದ ಹನ್ನೊಂದು ವರ್ಷದಿಂದ ಈ ದೇಶ ನೆಗೆದು ಬಿದ್ದು ಹೋಗಿದೆಯಲ್ಲ, ಅದಕ್ಕೆ ಕೇಂದ್ರ ಸಚಿವರು ಏನು ಹೇಳುತ್ತಾರೆ. ಹನ್ನೊಂದು ವರ್ಷದಿಂದ ಅಧಿಕಾರದಲ್ಲಿದ್ದಾರಲ್ಲ ದೇಶಕ್ಕಾಗಿ ಏನು ಮಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ದಲಿತರ ಮೇಲೆ ಅಟ್ರಾಸಿಟಿ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತು ಬಿಜೆಪಿಯವರು ಮಾತನಾಡುವುದಿಲ್ಲ. ಅವರಿಗೆ ಅನುಕೂಲವಾಗುವ ವಿಷಯಗಳ ಕುರಿತಷ್ಟೇ ಅವರು ಮಾತನಾಡುತ್ತಾರೆ.

ಹಂತ ಹಂತವಾಗಿ ಶಾಲಾ ಕಟ್ಟಡಗಳ ಸಮಸ್ಯೆ ಪರಿಹಾರ: ಸಚಿವ ಮಧು ಬಂಗಾರಪ್ಪ

Apr 21 2025, 12:49 AM IST
ಒಳ್ಳೆಯ ಶಿಕ್ಷಕರು ಇರುವುದು ಸರ್ಕಾರಿ ಶಾಲೆಯಲ್ಲೆ, ಅವರನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಮೆರಿಟ್‌ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕೆಲವು ಶಾಲೆಗಳಲ್ಲಿ ಕಟ್ಟಡಗಳ ಸಮಸ್ಯೆ ಇದೆ. ಅವುಗಳನ್ನು ಹಂತ ಹಂತವಾಗಿ ನಿರ್ಮಿಸುತ್ತೇವೆ. ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು.

ಕಾಡು ಪ್ರದೇಶ ಇಂದು ಧಾರ್ಮಿಕ ಕ್ಷೇತ್ರ: ಸಚಿವ ಮಧು ಬಂಗಾರಪ್ಪ

Apr 21 2025, 12:48 AM IST
ಕಾಡು ಪ್ರದೇಶವಾಗಿದ್ದ ಗ್ರಾಮದಲ್ಲಿ ಯಾವುದೇ ಸೌಲಭ್ಯವಿಲ್ಲದ ಮಠದ ಸ್ವಾಮೀಜಿಯಾಗಿ, ನಿರಂತರ ಪರಿಶ್ರಮದಿಂದ ಕಷ್ಟಪಟ್ಟು ಶಿವಮೂರ್ತಿ ಸ್ವಾಮೀಜಿ ಅವರು ಹಿರೇಮಾಗಡಿ ಮಠವನ್ನು ಒಳ್ಳೆಯ ಧಾರ್ಮಿಕ ಕ್ಷೇತ್ರವನ್ನಾಗಿ ಬೆಳೆಸಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಎಸ್‌.ಮಧು ಬಂಗಾರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.

ಪಾಕ್‌ ಹಿಂದೂ ಸಚಿವ ಖೇಲ್‌ದಾಸ್‌ ಕೊಹಿಸ್ತಾನಿ ಮೇಲೆ ಹಲ್ಲೆ : ಸರ್ಕಾರ ವಿರೋಧಿ ಪ್ರತಿಭಟನಾಕಾರರಿಂದ ದಾಳಿ

Apr 21 2025, 12:48 AM IST
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಸರ್ಕಾರದ ಹೊಸ ಕಾಲುವೆಗಳ ಯೋಜನೆಯನ್ನು ವಿರೋಧಿಸಿ ರ್‍ಯಾಲಿ ನಡೆಸುತ್ತಿದ್ದ ಪ್ರತಿಭಟನಾಕಾರರು ಹಿಂದೂ ಸಚಿವರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಕಾಂಗ್ರೆಸ್ ಔಟ್‌ ಗೋಯಿಂಗ್ ಸರ್ಕಾರ, ಬಿಜೆಪಿ ಇನ್ ಕಮ್ಮಿಂಗ್‌ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

Apr 20 2025, 02:06 AM IST
ರಾಜ್ಯದಲ್ಲಿ ವಿದ್ಯಾನಿಧಿ ಸೇರಿದಂತೆ ಕಾಂಗ್ರೆಸ್ಸಿನ ಐದೂ ಗ್ಯಾರಂಟಿ ಯೋಜನೆಗಳು ಸಂಪೂರ್ಣ ವಿಫಲವಾಗಿವೆ. ಕಾಂಗ್ರೆಸ್‌ ಸರ್ಕಾರ ಔಟ್ ಗೋಯಿಂಗ್ ಸರ್ಕಾರವಾಗಿದ್ದು, ಬಿಜೆಪಿ ಇನ್‌ಕಮಿಂಗ್‌ ಸರ್ಕಾರವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ನಮ್ಮದು ನುಡಿದಂತೆ ನಡೆವ ಸರ್ಕಾರ: ಸಚಿವ ಮಂಕಾಳ ವೈದ್ಯ

Apr 20 2025, 02:03 AM IST
ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಲಾಗುತ್ತಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ

ಜನತಾ ದರ್ಶನ, ಬಹಿರಂಗ ಸಂಸತ್ ಅಧಿವೇಶನವಿದ್ದಂತೆ: ಸಚಿವ ಎಚ್ಕೆ ಪಾಟೀಲ

Apr 20 2025, 02:00 AM IST
ಜನತಾ ದರ್ಶನ ಕಾರ್ಯಕ್ರಮ ಇದೊಂದು ರೀತಿಯಲ್ಲಿ ಬಹಿರಂಗ ಸಂಸತ್ ಅಧಿವೇಶನವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಸಂಸದ ಶ್ರೇಯಸ್ ಎಂ.ಪಟೇಲ್ ಮನೆಗೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಭೇಟಿ

Apr 20 2025, 01:56 AM IST

ಪಟ್ಟಣದಲ್ಲಿರುವ ಸಂಸದ ಶ್ರೇಯಸ್ ಎಂ.ಪಟೇಲ್ ಅವರ ನಿವಾಸಕ್ಕೆ ಶುಕ್ರವಾರ ಸಂಜೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಕೆಲ ಸಮಯವಿದ್ದು, ಆತಿಥ್ಯ ಸ್ವೀಕರಿಸಿ ತೆರಳಿದರು

ಮಹದೇಶ್ವರ ಬೆಟ್ಟ ಸಚಿವ ಸಂಪುಟ ಸಭೆ ಸ್ಥಳ ಬದಲು

Apr 20 2025, 01:55 AM IST
ಮಲೆಮಹದೇಶ್ವರ ಬೆಟ್ಟದಲ್ಲಿ ಏ.24ರಂದು ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆ ಶಾಸಕ ಎಂ.ಆರ್.ಮಂಜುನಾಥ್‌ ಸ್ಧಳ ಪರಿಶೀಲನೆ ನಡೆಸಿದರು.

‘ಸಚಿವ ಸುಧಾಕರ್‌ರಿಂದ ಶೇ.೧೦ ಕಮಿಷನ್‌ಗೆ ಬೇಡಿಕೆ’

Apr 20 2025, 01:53 AM IST
ಸಚಿವರು ತಮ್ಮಿಂದ ೧೦ರಷ್ಟು ಕಮಿಷನ್ ಕೇಳುತ್ತಿದ್ದಾರೆಂದು ಹಲವು ಗುತ್ತಿಗೆದಾರರು ತಮಗೆ ತಿಳಿಸಿದ್ದು ಇದಕ್ಕೆ ಯಲುವಳ್ಳಿ ಸೊಣ್ಣೇಗೌಡರು ಸಾಕ್ಷಿ ಎಂದು ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಹೇಳಿದ್ದಾರೆ. ಒಂದೊಮ್ಮೆ ಕಮಿಷನ್ ಹಣ ನೀಡದಿದ್ದರೆ ಟೆಂಡರ್ ರದ್ದು ಪಡಿಸುವ, ಮರು ಟೆಂಡರ್ ಮಾಡುವುದಾಗಿ ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 351
  • next >

More Trending News

Top Stories
ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಅನಾಮಿಕ ಮಂಡ್ಯದವ
ಚೌತಿ ಹಬ್ಬಕ್ಕೆ 26ರಿಂದ ರಾಜಧಾನಿ-ಕರಾವಳಿ ಮಧ್ಯೆ 2 ವಿಶೇಷ ರೈಲು ಸಂಚಾರ
ಸಂಚಾರ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯ್ತಿ
ಮೈಕ್ರೋ ಕಿರುಕುಳ ಆತ್ಮ*ತ್ಯೆಗೆ ₹5 ಲಕ್ಷ ಪರಿಹಾರ
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved