• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಉತ್ಪನ್ನಗಳಿಗೆ ಬ್ರ್ಯಾಂಡ್ ಸೃಷ್ಟಿಯಾಗಲಿ: ಸಚಿವ ತಿಮ್ಮಾಪೂರ

Jul 22 2025, 12:00 AM IST
ರೈತರು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗಬೇಕಾದರೆ ಬ್ರ್ಯಾಂಡ್ ಅಗತ್ಯವಾಗಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಅನ್ನದಾತರ ಬೆನ್ನೆಲುಬು ಸಹಕಾರಿ ಚಳವಳಿ: ಸಚಿವ ಶಿವಾನಂದ ಪಾಟೀಲ

Jul 21 2025, 01:30 AM IST
ರಾಷ್ಟ್ರೀಕೃತ ಬ್ಯಾಂಕುಗಳನ್ನು ಆ‍ಶ್ರಯಿಸಿ ರೈತರು ಒಕ್ಕಲುತನ ಮಾಡುವುದು ಕಷ್ಟ. ಹೀಗಾಗಿಯೇ ರಾಜ್ಯ ಸರ್ಕಾರ ಡಿಸಿಸಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆಗೆ ಕ್ರಮ ಕೈಗೊಂಡಿದೆ.

ದಿನಕ್ಕೆ 8 ರೈತರ ಆತ್ಮ ಹತ್ಯೆ ಇದ್ರೂ ಕಲಾಪದಲ್ಲಿ ಕೃಷಿ ಸಚಿವ ರಮ್ಮಿ ಆಟ!

Jul 21 2025, 01:30 AM IST
ಮಹಾರಾಷ್ಟ್ರದಲ್ಲಿ ದಿನಕ್ಕೆ 8 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸಹ ಅಲ್ಲಿನ ಕೃಷಿ ಸಚಿವ ಮಾಣಿಕ್‌ರಾವ್‌ ಕೊಕಟೆ ಅವರು ವಿಧಾನಸಭೆ ಕಲಾಪದಲ್ಲಿ ಆನ್ಲೈನ್‌ ರಮ್ಮಿ ಆಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಮಾಜದ ಪ್ರಗತಿಗೆ ಶಿಕ್ಷಣ, ರಾಜಕೀಯ ಪ್ರಜ್ಞೆ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪೂರ

Jul 21 2025, 01:30 AM IST
ಅಂಬಿಗೇರ ಸಮಾಜದ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಮತ್ತು ರಾಜಕೀಯ ಪ್ರಜ್ಞೆ ಅವಶ್ಯಕ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಮರೆತಿದ್ದ ಪತ್ನಿ ಕರೆತರಲು 22 ಬೆಂಗಾವಲು ಪಡೆ ಜತೆ ಬಂದ ಸಚಿವ ಚೌಹಾಣ್‌!

Jul 21 2025, 12:00 AM IST
ರಾಜಕೀಯ ನಾಯಕರ, ಮಂತ್ರಿಗಳ ಪ್ರಯಾಣದ ಮಾರ್ಗ ಭದ್ರತೆ ಕಾರಣಕ್ಕೆ ಬದಲಾಗುವುದು ಸಾಮಾನ್ಯ. ಆದರೆ, ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಗಡಿಬಿಡಿಯಲ್ಲಿ ತಮ್ಮ ಪತ್ನಿಯನ್ನೇ ಬಿಟ್ಟುಬಂದು, ಬಳಿಕ ಅವರನ್ನು ಕರೆತರಲು 22 ಬೆಂಗಾವಲು ಪಡೆ ವಾಹನಗಳೊಂದಿಗೆ ಮರಳಿದ ಘಟನೆ ನಡೆದಿದೆ.

ಸಿಎಂಗೆ ಹತ್ರ ಆಗಿ ಸಚಿವನಾಗೋದೆ ಕಾಶಪ್ಪನವರ ಅಜೆಂಡಾ: ಮಾಜಿ ಸಚಿವ ಸಿ.ಸಿ. ಪಾಟೀಲ

Jul 21 2025, 12:00 AM IST
ಶಾಸಕ ಕಾಶಪ್ಪನವರ ಅಜೆಂಡಾ ಈಸ್ ಡಿಫರೆಂಟ್. ಹೇಗಾದ್ರೂ ಮಾಡಿ ಸಿಎಂಗೆ ಒಳ್ಳೆಯವನಾಗಬೇಕು. ಆ ಮೂಲಕ ಸಂಪುಟ ಪುನರ್ ರಚನೆಯಾದ್ರೆ ಸಚಿವನಾಗಬೇಕೆಂಬುದು ಕಾಶಪ್ಪನವರ ಅಜೆಂಡಾ ಆಗಿದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದರು.

ಶಿಥಿಲ ಮನೆಯಲ್ಲಿ ವಾಸಿಸುವವರು ಜಾಗರೂಕರಾಗಲಿ: ಸಚಿವ ಶಿವಾನಂದ ಪಾಟೀಲ

Jul 21 2025, 12:00 AM IST
ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದ್ದು, ಶಿಥಿಲಾವಸ್ಥೆ ತಲುಪಿರುವ ಮನೆಗಳಲ್ಲಿ ಜಾಗರೂಕತೆಯಿಂದ ಇರಬೇಕು.

ಶಾಸಕ ಪೊನ್ನಣ್ಣ-ಆರೋಗ್ಯ ಸಚಿವ ಗುಂಡೂರಾವ್‌ ಭೇಟಿ: ಮನವಿ ಸಲ್ಲಿಕೆ

Jul 21 2025, 12:00 AM IST
ಶಾಸಕ ಪೊನ್ನಣ್ಣ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ

Jul 20 2025, 11:46 AM IST

ಕೃಷ್ಣ ಮೇಲ್ದಂಡೆ-3 ಯೋಜನೆಗೆ ಭೂಸ್ವಾಧೀನ ಸೇರಿ ಯೋಜನೆಗೆ ಅಂದಾಜು ಮಾಡಿದ್ದ ವೆಚ್ಚವೇ 51,000 ಕೋಟಿ ರು. ಮಾತ್ರ. ಆದರೆ, ಈಗ ಅಧಿಕಾರಿಗಳ ನಿರ್ಲಕ್ಷ್ಯದ ಫಲವಾಗಿ ಭೂ ಸ್ವಾಧೀನವೊಂದಕ್ಕೆ 2.01 ಲಕ್ಷ ಕೋಟಿ ರು. ವೆಚ್ಚವಾಗಲಿದೆ

ಕೆರೆಗಳಿಗೆ ನೀರು ತುಂಬಿಸಲು 1 ಸಾವಿರ ಕೋಟಿ ರು. ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಚಲುವರಾಯಸ್ವಾಮಿ

Jul 20 2025, 01:15 AM IST
ಅವಕಾಶ ಸಿಕ್ಕಾಗ ಪ್ರಾಮಾಣಿಕವಾಗಿ ಒಂದಷ್ಟು ಕೆಲಸ ಮಾಡಬೇಕೆಂಬುದು ನನ್ನ ಉದ್ದೇಶ. ರಾಜ್ಯ ಸರ್ಕಾರದಲ್ಲಿ ಅತ್ಯಂತ ಜವಾಬ್ದಾರಿ ಸ್ಥಾನದಲ್ಲಿರುವ ನನಗೆ ಬಹಳಷ್ಟು ಒತ್ತಡವಿದೆ. ಆದರೂ ಕ್ಷೇತ್ರದ ಜನರು ಸಮಸ್ಯೆಗಳ ಅರ್ಜಿ ಹಿಡಿದು ನನ್ನ ಬಳಿ ನಿಲ್ಲಬಾರದೆಂಬ ಉದ್ದೇಶದಿಂದ ಎಲ್ಲ ಅಧಿಕಾರಿಗಳನ್ನು ಗ್ರಾಪಂ ಮಟ್ಟಕ್ಕೆ ಕರೆತಂದು ಜನರ ಸಮಸ್ಯೆಗೆ ಪರಿಹಾರ ಕಂಡುಹಿಡಿಯುವ ಕೆಲಸ ಮಾಡಲಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved