• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಧರ್ಮ ವಿರೋಧಿಸುವವರು ಬೇರೆ ಧರ್ಮ ವಿರೋಧಿಸುವುದಿಲ್ಲ ಏಕೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Apr 14 2025, 02:04 AM IST
ಅಗ್ನಿಹೋತ್ರ ಸೇರಿದಂತೆ ಸನಾತನ, ಹಿಂದೂ ಪರಂಪರೆ ಪದ್ಧತಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಎಡ ಪಂಥೀಯರು ಬೇರೆ ಧರ್ಮದ ಬಗ್ಗೆ ಏತಕ್ಕೆ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ಬಿಜೆಪಿಯವರು ಮನೆ ನೀಡಿದ್ದರೆ ನಾನು ರಾಜಕೀಯದಿಂದ ನಿವೃತ್ತಿಯಾಗುವೆ : ಸಚಿವ ಜಮೀರ್ ಅಹ್ಮದ್

Apr 14 2025, 02:03 AM IST
ಬಿಜೆಪಿ ಅಧಿಕಾರ, ರಾಜಕೀಯ ನಿವೃತ್ತಿ, ವಸತಿ ಸಚಿವ ಜಮೀರ್ ಅಹ್ಮದ್ ಖಾನ್, ಅಭಿವೃದ್ಧಿ ಕಾರ್ಯ

ಜಾತಿಗಣತಿ ವರದಿ ಬಗ್ಗೆ 17ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧಾರ

Apr 14 2025, 01:30 AM IST
ಜಾತಿಗಣತಿ ವರದಿ ಕುರಿತು ಏ.17 ಕ್ಕೆ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು, ಸಾಧಕ-ಬಾಧಕಗಳ ಅವಲೋಕನೆ ನಂತರ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದು ಸಣ್ಣ ನೀರಾವರಿ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದರು.

ಅತ್ಯುತ್ತಮ ಆಡಳಿತ ನೀಡಿರುವ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ : ಸಚಿವ ಬೈರತಿ ಸುರೇಶ್

Apr 14 2025, 01:23 AM IST
ಎರಡು ಬಾರಿ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಆಡಳಿತ ನೀಡಿರುವ ಸಿದ್ದರಾಮಯ್ಯ ಅವರು ಇನ್ನೂ 3 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿದು, ಹತ್ತು ವರ್ಷಗಳ ಅವಧಿ ಪೂರೈಸಲಿದ್ದಾರೆ.

₹2025 ಕೋಟಿ ಕಾಮಗಾರಿಗೆ ಏ. 16ರಂದು ಸಿಎಂ ಸಿದ್ದರಾಮಯ್ಯ ಚಾಲನೆ : ಸಚಿವ ಈಶ್ವರ ಖಂಡ್ರೆ

Apr 14 2025, 01:23 AM IST

  2025 ಕೋಟಿ ರು. ಯೋಜನೆಯನ್ನು ಜಿಲ್ಲೆಗೆ ನೀಡಿ ಅಭಿವೃದ್ಧಿಗೆ ಸಾಥ ನೀಡಿದ್ದು, ಇವುಗಳಲ್ಲಿ ಪೂರ್ಣಗೊಂಡಿರುವ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲು ಸಿಎಂ ಸಿದ್ದರಾಮಯ್ಯ ಏ. 16ರಂದು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಆನಂದ ಮಹಲ ಅಭಿವೃದ್ಧಿಗೆ ಕ್ರಮ: ಸಚಿವ ಕೃಷ್ಣಬೈರೇಗೌಡ

Apr 14 2025, 01:22 AM IST
ಕನ್ನಡಪ್ರಭ ವಾರ್ತೆ ವಿಜಯಪುರಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ, ಕಟ್ಟಡವನ್ನು ವೀಕ್ಷಣೆ ಮಾಡಿದರು. ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ಧಿ ಕಾರ್ಯ ಕೈಗೊಂಡು ಉಪಯೋಗ ಮಾಡಿಕೊಳ್ಳಬೇಕು ಎಂದರು.

೨೪ಕ್ಕೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

Apr 14 2025, 01:21 AM IST
ಏ. ೨೪ ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ಇಷ್ಟು ದಿನ ನಾನಾ ಕಾರಣಕ್ಕೆ ಮುಂದೂಡಲ್ಪಟ್ಟಿದ್ದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆಗಳು ನಡೆದಿದ್ದು, ನನ್ನ ಕ್ಷೇತ್ರ ವ್ಯಾಪ್ತಿಯ ಅನೇಕ ಅಭಿವೃದ್ಧಿಯ ಪ್ರಸ್ತಾಪಗಳನ್ನು ಸಲ್ಲಿಸಲಾಗುವುದು ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಮಾಹಿತಿ ನೀಡಿದರು.

ವಿನಯ ಕುಲಕರ್ಣಿ ಮನೆಗೆ ಸಚಿವ ಜಮೀರ್‌ ಭೇಟಿ

Apr 14 2025, 01:21 AM IST
ಅಂಜುಮನ್‌ ವರೆಗೆ ಬೈಕ್‌ನಲ್ಲಿ ಹೆಲ್ಮೆಟ್‌ ಧರಿಸಿಯೇ ಬಂದ ಸಚಿವರಿಗೆ ಪ್ರವೇಶದ್ವಾರದಲ್ಲಿ ಮುಗಿಬಿದ್ದು ಹಾರ ಹಾಕಿ, ಕೈ ಕುಲುಕಿ ಸ್ವಾಗತ ಮಾಡಿಕೊಂಡರು.

ಸಚಿವ ಕೆಎನ್.ರಾಜಣ್ಣ 75ನೇ ಜನ್ಮದಿನ ಆಚರಣೆ

Apr 14 2025, 01:20 AM IST
ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ 75ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು, ಮಧುಗಿರಿ ಕ್ಷೇತ್ರದ ಕಾರ್ಯರ್ತರೆಲ್ಲಾ ಸೇರಿ ಸಡಗರ ಸಂಭ್ರಮದಿಂದ ಆಚರಿಸಿದರು. ನಗರದ ಕ್ಯಾತ್ಸಂದ್ರದಲ್ಲಿರುವ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ನಿವಾಸಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಚಿವ ರಾಜಣ್ಣನವರಿಗೆ ಪುಷ್ಪಗುಚ್ಛ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಗುತ್ತಿಗೆದಾರರ ಸಂಕಷ್ಟಕ್ಕೆ ಸ್ಪಂದಿಸಿದ ಸಚಿವ ಜಾರಕಿಹೊಳಿ, ಗುತ್ತಿಗೆದಾರರ ಸಂಘದಿಂದ ಅಭಿನಂದನೆ

Apr 14 2025, 01:17 AM IST
ಸಣ್ಣ ಗುತ್ತಿಗೆದಾರರಿಗೆ ಶೇ. ೫೦ರಷ್ಟು ಹಾಗೂ ದೊಡ್ಡ ಗುತ್ತಿಗೆದಾರರ ಬಾಕಿಯನ್ನು ಶೇಕಡಾವಾರು ನಿಗದಿ ಮಾಡಿ ಪಾರದರ್ಶಕವಾಗಿ ಬಿಡುಗಡೆ ಮಾಡಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರನ್ನು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಶ್ಲಾಘಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 351
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved