ಜನರ ಕುಂದು ಕೊರತೆ ಸ್ವೀಕರಿಸಿ ಪುಸ್ತಕಗಳಲ್ಲಿ ದಾಖಲಿಸಿ: ಸಚಿವ ಚಲುವರಾಯಸ್ವಾಮಿ
Jan 28 2025, 12:46 AM ISTಮಂಡ್ಯ ಜಿಲ್ಲೆಯ ನಗರಸಭೆ ಸೇರಿದಂತೆ ಎಲ್ಲಾ ತಾಲೂಕು ಕಚೇರಿ, ಪುರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಪಂ ಕಚೇರಿಗಳಲ್ಲಿ ಪುಸ್ತಕ ಇಡಬೇಕು. ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಪ್ರತಿವಾರ ಪುಸ್ತಕವನ್ನು ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆ ಸಂಬಂಧಿಸಿದ ಇಲಾಖೆಗೆ ವರ್ಗಾಯಿಸಿ ತ್ವರಿಗತಿಯಲ್ಲಿ ಜನರ ಸಮಸ್ಯೆ ಪರಿಹರಿಸಬೇಕು.