• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಗೊಳ್ಳಿ ದೋಣಿ ದುರಂತ: ಪರಿಹಾರದ ಚೆಕ್ ವಿತರಿಸಿದ ಸಚಿವ ಮಂಕಾಳ

Jul 20 2025, 01:15 AM IST
ದೋಣಿ ದುರಂತದಲ್ಲಿ ಮೃತಪಟ್ಟ ಸಿಪಾಯಿ ಸುರೇಶ್ ಖಾರ್ವಿ, ಜಗನ್ನಾಥ ಖಾರ್ವಿ, ಲೋಹಿತ್ ಖಾರ್ವಿ ಅವರ ಮನೆಗಳಿಗೆ ಶನಿವಾರ ಭೇಟಿ ನೀಡಿ ಪರಿಹಾರದ ಚೆಕ್ ವಿತರಿಸಿದರು.

ವ್ಯಸನಕ್ಕೆ ಬಲಿಯಾಗದೆ, ಸದೃಢ ಸಮಾಜ ನಿರ್ಮಿಸಿ: ಸಚಿವ ಈಶ್ವರ ಖಂಡ್ರೆ

Jul 20 2025, 01:15 AM IST
ಯಾವುದೇ ವ್ಯಸನಗಳಿಗೆ ಬಲಿಯಾಗದೆ, ನಿಯಮಿತ ವ್ಯಾಯಾಮ, ಕ್ರೀಡಾ ಚಟುವಟಿಕೆಯಲ್ಲಿ ಭಾಗಿಯಾಗಿ ಸದೃಢರಾಗಿ ಆರೋಗ್ಯವಂತ ಸಮಾಜ ನಿರ್ಮಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಯುವಜನರಿಗೆ ಕರೆ ನೀಡಿದ್ದಾರೆ.

ಕಾಳಸಂತೆಯಲ್ಲಿ ಆಹಾರಧಾನ್ಯ ಮಾರಾಟವಾದಲ್ಲಿ ಶಿಸ್ತು ಕ್ರಮ: ಸಚಿವ ತಿಮ್ಮಾಪೂರ

Jul 20 2025, 01:15 AM IST
ಶಾಲಾ ಮಕ್ಕಳಿಗಾಗಿ ಸರ್ಕಾರ ನೀಡುವ ಮಧ್ಯಾಹ್ನದ ಬಿಸಿ ಊಟದ ಆಹಾರಧಾನ್ಯಗಳು ಕಳ್ಳಸಂತೆಯಲ್ಲಿ ಮಾರಾಟವಾದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅಧಿಕಾರಿಗಳಿಗೆ ಸೂಚಿಸಿದರು.

ಮಲೆಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ಸೋಮಣ್ಣ ಭೇಟಿ

Jul 19 2025, 02:00 AM IST
ತಾಲೂಕಿನ ಪವಿತ್ರ ಯಾತ್ರಾಸ್ಥಳವಾದ ಮಲೆಮಹದೇಶ್ವರ ಬೆಟ್ಟಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಕುಟುಂಬದೊಂದಿಗೆ ಆಗಮಿಸಿ ಶ್ರೀ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿದರು.

ಬೀದರ್‌ನಲ್ಲಿ ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆಗೆ ಸಚಿವ ಖಂಡ್ರೆ ಚಾಲನೆ

Jul 19 2025, 01:00 AM IST
ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಾರಿ ತರಲಾಗಿದ್ದು ಜನರು ಆರೋಗ್ಯ ಕಾಪಾಡಿಕೊಳ್ಳಲು ಇದು ಅನುಕೂಲ ಒದಗಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಐಸಿಯುನಲ್ಲಿ ಕೇಂದ್ರ ಸರ್ಕಾರ: ಸಚಿವ ಲಾಡ್

Jul 19 2025, 01:00 AM IST
ಬಿಜೆಪಿ ನಾಯಕರು ಸಿಎಂ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕುರಿತು ಮಾತನಾಡುವುದನ್ನು ಬಿಡಲಿ. ಅದನ್ನು ಕಾಂಗ್ರೆಸ್ ಹೈಕಮಾಂಡ್ ನೋಡಿಕೊಳ್ಳುತ್ತದೆ. ರಾಜ್ಯದಲ್ಲಿ 136 ಶಾಸಕರೊಂದಿಗೆ ಸರ್ಕಾರ ಸುಭದ್ರವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್‌ ಹೇಳಿದರು.

ಸಚಿವ ಪ್ರಿಯಾಂಕ್‌ ಖರ್ಗೆ ರಾಜಿನಾಮೆಗೆ ಶಾಸಕ ಡಾ.ಭರತ್‌ ಶೆಟ್ಟಿ ಆಗ್ರಹ

Jul 19 2025, 01:00 AM IST
ನಿಷೇಧಿತ ಡ್ರಗ್ಸ್‌ ಪೂರೈಕೆ ಮಾಡಿ ಸಿಕ್ಕಿಬಿದ್ದಿರುವ ಆಪ್ತ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟೀಕರಣ ನೀಡಬೇಕು, ಇಲ್ಲವೇ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್‌ ಶೆಟ್ಟಿ ಒತ್ತಾಯಿಸಿದ್ದಾರೆ.

ಅಸಂಘಟಿತ ಕಾರ್ಮಿಕರ ಏಳ್ಗೆಗೆ ಇಲಾಖೆ ಸರ್ವ ಸನ್ನದ್ಧ- ಸಚಿವ ಸಂತೋಷ ಲಾಡ್

Jul 19 2025, 01:00 AM IST
ಶ್ರಮ ಜೀವಿಗಳು ಮತ್ತು ಅಸಂಘಟಿತ ಕಾರ್ಮಿಕರ ಸಮಗ್ರ ಏಳ್ಗೆಗಾಗಿ ನಮ್ಮ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಿದ್ದು ಅವುಗಳ ಮೂಲಕ ಶ್ರಮಿಕರ ಬದುಕಿನ ಗುಣಮಟ್ಟ ಎತ್ತರಿಸುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಇಲಾಖೆ ಮಾಡುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಮಲಪ್ರಭಾ ಕಾಲುವೆಗಳಿಗೆ ನಿನ್ನೆಯಿಂದಲೇ ನೀರು ಪೂರೈಕೆ-ಸಚಿವ ಲಕ್ಷ್ಮೀ ಹೆಬ್ಬಾಳ್ಕರ್

Jul 19 2025, 01:00 AM IST
ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಭಾಗದಲ್ಲಿ ಕಳೆದ ಒಂದು ತಿಂಗಳಿಂದ ಮಳೆ ಆಗದ್ದರಿಂದ ರೈತರ ಬೆಳೆಗೆ ಅನುಕೂಲವಾಗಲೆಂದು ಜು.18ರಿಂದ ಮಲಪ್ರಭಾ ಕಾಲುವೆಗಳಿಗೆ ನೀರು ಪೂರೈಕೆ ಮಾಡಲಾಗುವುದೆಂದು ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ನಕಲಿ ಕಾರ್ಮಿಕ ಕಾರ್ಡ್, ಸಚಿವ ಸಂತೋಷ್ ಲಾಡ್ ಅಸಮಾಧಾನ

Jul 19 2025, 01:00 AM IST
ರಾಜ್ಯದಲ್ಲಿ ನಕಲಿ ಕಾರ್ಮಿಕ ಕಾರ್ಡ್‌ಗಳ ಹಾವಳಿ ಮಿತಿಮೀರಿದ್ದು, ಸ್ವತಃ ಸಚಿವ ಸಂತೋಷ್ ಲಾಡ್ ಅವರೇ ಇದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಶುಕ್ರವಾರ ಗದಗ ನಗರಕ್ಕೆ ಆಗಮಿಸಿದ ವೇಳೆಯಲ್ಲಿ ನಡೆಯಿತು. ಸಚಿವ ಸಂತೋಷ ಲಾಡ್ ಅವರನ್ನು ಭೇಟಿ ಮಾಡಿ, ವಿದ್ಯಾರ್ಥಿವೇತನ ಕಡಿತಗೊಂಡ ಬಗ್ಗೆ ಮನವಿ ಸಲ್ಲಿಸಲು ಬಂದಿದ್ದ ಕಟ್ಟಡ ಕಾರ್ಮಿಕರ ಎದುರೇ ಸಚಿವರು ತಮ್ಮ ಅಸಹಾಯಕತೆಯನ್ನು ತೋಡಿಕೊಂಡರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved