ಮಾದಿಗರ ದತ್ತಾಂಶ ಸಂಗ್ರಹಿಸಿ ಆಯೋಗಕ್ಕೆ ಸಲ್ಲಿಸಿ: ಕೇಂದ್ರದ ಮಾಜಿ ಸಚಿವ ಆನೇಕಲ್ ನಾರಾಯಣಸ್ವಾಮಿ
Jan 12 2025, 01:17 AM ISTಸ್ವಾತಂತ್ರ್ಯ ಲಭಿಸಿ 75 ವರ್ಷ ಕಳೆದರೂ ಪರಿಶಿಷ್ಟರಲ್ಲಿ ಕೆಲವು ಜಾತಿಗಳು ಅಭಿವೃದ್ಧಿಯಲ್ಲಿ ಹಿಂದುಳಿದಿವೆ. ಈ ಹಿಂದುಳಿಯುವಿಕೆಗೆ ಕಾರಣ ಹುಡುಕಲು ಈಗಾಗಲೇ ಹಲವು ಆಯೋಗ, ಸಮಿತಿಗಳು ರಚನೆಯಾಗಿ ವರದಿ ಸಲ್ಲಿಕೆಯಾಗಿವೆ.