• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆಗೆ ಎಲ್ಲ ಸೌಕರ್ಯ ನೀಡಲು ಸರ್ಕಾರ ಬದ್ಧ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Mar 16 2025, 01:51 AM IST
ಶಿಕ್ಷಣ ಎಂದಿಗೂ ಮಾರಾಟದ ವಸ್ತುವಾಗಬಾರದು, ಹಣ ಕೊಟ್ಟು ಸರ್ಟಿಫಿಕೆಟ್ ಪಡೆಯುವ ಸಂಸ್ಕೃತಿ ನಿಲ್ಲಬೇಕು. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕಳೆದೆರಡು ವರ್ಷಗಳಿಂದ ಸಾಕಷ್ಟು ಬಿಗಿಗೊಳಿಸಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ವಿದ್ಯಾರ್ಥಿ ಆಗಿದ್ದಾಗ 7 ದಿನ ಜೈಲಿಗೆ ಹಾಕಲಾಗಿತ್ತು : ಕೇಂದ್ರ ಗೃಹ ಸಚಿವ ಅಮಿತ್ ಶಾ

Mar 16 2025, 01:50 AM IST
ಅಸ್ಸಾಂನಲ್ಲಿ ವಿದ್ಯಾರ್ಥಿಯಾಗಿದ್ದಾಗ ತಾವು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಅಸ್ಸಾಂನಲ್ಲಿ ಪ್ರತಿಭಟನೆ ನಡೆಸಿದ ವೇಳೆ ತಮ್ಮನ್ನು ಬಂಧಿಸಿ, ದೈಹಿಕ ಕಿರುಕುಳ ನೀಡಲಾಗಿತ್ತು. 7 ದಿನ ಜೈಲಿಗೆ ಹಾಕಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೆನಪಿಸಿಕೊಂಡಿದ್ದಾರೆ.

ಉಡುಪಿ ಕೃಷ್ಣಮಠದಲ್ಲಿ ಸುವರ್ಣಪಥಕ್ಕೆ ಕೇಂದ್ರ ಸಚಿವ ಜೋಶಿ ಭೂಮಿ ಪೂಜೆ

Mar 16 2025, 01:49 AM IST
ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸಂಕಲ್ಪದಂತೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಗೀತಾಮಂದಿರ ಪರಿಸರದಿಂದ ರಥಬೀದಿ ಸಂಪರ್ಕಿಸುವ ಸುಮಾರು 1 ಕೋಟಿ ರು. ವೆಚ್ಚದ ಸುವರ್ಣಪಥ ಮೇಲ್ಸೇತುವೆ ಕಾಮಗಾರಿಗೆ ಶನಿವಾರ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರು ಭೂಮಿ ಪೂಜೆ ನೆರವೇರಿಸಿದರು.

ರನ್ಯಾ ಸ್ಮಗ್ಲಿಂಗ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Mar 16 2025, 01:49 AM IST

  ರನ್ಯಾಳಿಗೆ ರಾಜ್ಯ ಸರ್ಕಾರದ ಅಧಿಕಾರಿಗಳೇ ಎಸ್ಕಾರ್ಟ್ ಕೊಟ್ಟಿದ್ದಾರೆ. ಶಿಷ್ಟಾಚಾರದ ನೆಪದಲ್ಲಿ ಚೆಕ್ಕಿಂಗ್ಮಾ ಡದೇ ಬಿಟ್ಟಿದ್ದಾರೆ. ಪ್ರಕರಣದಲ್ಲಿ ರಾಜ್ಯದ ಮಂತ್ರಿಗಳ ಹೆಸರೂ ಕೇಳಿ ಬರುತ್ತಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ನಾಗಮಂಗಲ ತಾಪಂ ಹೊಸ ಕಟ್ಟಡ ನಿರ್ಮಾಣಕ್ಕೆ 5 ಕೋಟಿ ರು. ಮಂಜೂರು: ಸಚಿವ ಚಲುವರಾಯಸ್ವಾಮಿ

Mar 16 2025, 01:47 AM IST
ಹಲವು ವರ್ಷಗಳಿಂದ ತಾಪಂ ಕಚೇರಿ ಕಟ್ಟಡವು ಶಿಥಿಲಾವಸ್ಥೆಯಲ್ಲಿದೆ. ಅಧಿಕಾರಿಗಳ ಸಭೆ ನಡೆಸಲು ಸೂಕ್ತ ಸಭಾಂಗಣವಿಲ್ಲ. ಶಾಸಕರು ಕೂರಲು ಒಂದು ಕೊಠಡಿ ಇಲ್ಲ. ಹಾಗಾಗಿ ಈ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಸುಸಜ್ಜಿತವಾಗಿ ಕಟ್ಟಡ ನಿರ್ಮಿಸಬೇಕೆಂದು ತೀರ್ಮಾನಿಸಿ ಸರ್ಕಾರದಿಂದ ಅಗತ್ಯ ಅನುದಾನ ಮಾಡಿಸಿದ್ದೇನೆ.

ಬೇಸಿಗೆ ಕಾಲವನ್ನು ಗಮನದಲ್ಲಿರಿಸಿ ಹಾಲು ಉತ್ಪಾದಕರಿಗೆ ಸಚಿವ ಡಾ.ಎಂ.ಸಿ.ಸುಧಾಕರ್ ಗುಡ್ ನ್ಯೂಸ್

Mar 16 2025, 01:47 AM IST
ಬೇಸಿಗೆ ಕಾಲವನ್ನು ಗಮನದಲ್ಲಿರಿಸಿ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು, ಹೈನೋದ್ಯಮದಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಲುವಾಗಿ ಉತ್ಪಾದಕರಿಂದ ಖರೀದಿಸುವ ಹಾಲಿನ ಖರೀದಿ ಧರ ಒಂದು ರು.ಗಳನ್ನು ಹೆಚ್ಚಿಸಿ ಎರಡು ತಿಂಗಳ ಅವಧಿಗೆ ಧರ ಪರಿಷ್ಕರಿಸಿ ತೀರ್ಮಾನಿಸಲಾಗಿದೆ

ವ್ಯಾಸನಕೆರೆ ಅಕ್ರಮ ಗಣಿಗಾರಿಕೆ ಕೇಸ್‌: ಮಾಜಿ ಸಚಿವ ಆನಂದ್‌ ಸಿಂಗ್‌ ಖುಲಾಸೆ - ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಆದೇಶ

Mar 15 2025, 11:47 AM IST

ಬಳ್ಳಾರಿಯ ವ್ಯಾಸನಕೆರೆ ಗಣಿ ಪ್ರದೇಶದಲ್ಲಿ ಅಕ್ರಮವಾಗಿ ಸಾವಿರಾರು ಟನ್‌ ಅದಿರು ತೆಗೆದು, ರಫ್ತು ಮಾಡಿದ ಆರೋಪದಿಂದ ಮಾಜಿ ಸಚಿವ ಬಿಜೆಪಿಯ ಆನಂದ್ ಸಿಂಗ್‌ ಅವರನ್ನು ಖುಲಾಸೆಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಳ್ಳಿಗಳ ಅನಧಿಕೃತ ಆಸ್ತಿಗಳಿಗೆ ಇ - ಖಾತಾ : ನಿಯಮ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು

Mar 15 2025, 08:01 AM IST

ಗ್ರಾಮೀಣ ಭಾಗದಲ್ಲಿ ಇ-ಸ್ವತ್ತಿನಿಂದ ಹೊರಗುಳಿದಿರುವ 96 ಲಕ್ಷ ಅನಧಿಕೃತ ಆಸ್ತಿಗಳ ಮೇಲೆ ಶುಲ್ಕ ಅಥವಾ ದಂಡ ವಿಧಿಸಿ ಇ-ಖಾತಾ ವ್ಯವಸ್ಥೆಯಡಿ ತರುವ ಸಲುವಾಗಿ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ 1993ಕ್ಕೆ 199-ಬಿ ಹಾಗೂ 199-ಸಿ ಸೇರ್ಪಡೆ ಮಾಡಲು  ಅನುಮೋದನೆ ನೀಡಲಾಗಿದೆ.

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ : ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

Mar 14 2025, 10:37 AM IST

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಮುಸ್ಲಿಂ ಮೀಸಲು ಹೆಚ್ಚಳ ಮನವಿ ಪರಿಶೀಲಿಸಿ : ಸಚಿವ ಜಮೀರ್‌ ಅಹಮದ್‌ ಖಾನ್‌ ಒಎಸ್‌ಡಿ ಟಿಪ್ಪಣಿ

Mar 14 2025, 09:10 AM IST

ರಾಜ್ಯದಲ್ಲಿ ಪ್ರವರ್ಗ 2-ಬಿ ಅಡಿ ಮುಸ್ಲಿಮರಿಗೆ ನೀಡಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ಕೋರಿ ಸಲ್ಲಿಕೆಯಾಗಿರುವ ಮನವಿಯೊಂದಕ್ಕೆ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿಶೇಷ ಕರ್ತವ್ಯಾಧಿಕಾರಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟಿಪ್ಪಣಿ ಬರೆದಿದ್ದಾರೆ.

  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 350
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved