• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸಾಂಕ್ರಾಮಿಕ ರೋಗ ಪತ್ತೆಗೆ ಗೃಹ ಆರೋಗ್ಯ ಯೋಜನೆ: ಸಚಿವ ಶಿವಾನಂದ ಪಾಟೀಲ

Jul 18 2025, 12:55 AM IST
ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿ ಹೊಂದಿರುವ ಯೋಜನೆ ಇದಾಗಿದ್ದು, ಮುಖ್ಯಮಂತ್ರಿಗಳು 2024ರ ಅ. 24ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು.

ಪಕ್ಷಕ್ಕಾಗಿ ಶ್ರಮಿಸಿದವರಿಗೆ ಸೂಕ್ತ ಸ್ಥಾನಮಾನ: ಸಚಿವ ಶಿವಾನಂದ ಪಾಟೀಲ

Jul 18 2025, 12:51 AM IST
ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರ ಸಹಕಾರದಡಿ ತಾತ್ಕಾಲಿಕ ಕಟ್ಟಡದಲ್ಲಿ ಪಕ್ಷದ ಚಟುವಟಿಕೆ ಜರುಗುತ್ತಿವೆ. ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿ ಮೊದಲು ಒಂದು ಮಹಡಿಯ ಕಟ್ಟಡವನ್ನು ಪೂರ್ಣಗೊಳಿಸಿ ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಕೇತಗಾನಹಳ್ಳಿ ಒತ್ತುವರಿ ಕೇಸ್‌: ಸಚಿವ ಎಚ್ಡಿಕೆಗೆ ಬಿಗ್ ರಿಲೀಫ್

Jul 18 2025, 12:45 AM IST
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಖಾದಿಯಿಂದ 1.94 ಕೋಟಿ ಉದ್ಯೋಗಾವಕಾಶ ಸೃಜನೆ: ಸಚಿವ ಶರಣಬಸಪ್ಪ ದರ್ಶನಾಪುರ

Jul 17 2025, 12:42 AM IST
ರಾಷ್ಟ್ರಪಿತ ಮಹಾತ್ಮಗಾಂಧಿ ಅವರು ಸ್ವದೇಶಿ ಚಳುವಳಿಯ ಪ್ರತೀಕವಾಗಿ ಖಾದಿ ಪ್ರತಿನಿಧಿಸಿದೆ. ಖಾದಿ ಕೇವಲ ಬಟ್ಟೆ ಮಾತ್ರವಲ್ಲ ಅದು ಸ್ವಾವಲಂಬನೆಯ ಮತ್ತು ಪರಿಸರಸ್ನೇಹಿ ಜೀವನ ಶೈಲಿ ಪ್ರತೀಕವೂ ಆಗಿದೆ.

ಬೌದ್ಧ ನೆಲೆ ಕುರುಹುಗಳಿಂದ ರಾಜಘಟ್ಟಕ್ಕೆ ಐತಿಹಾಸಿಕ ಮಹತ್ವ: ಸಚಿವ ಎಚ್.ಕೆ ಪಾಟೀಲ್

Jul 17 2025, 12:41 AM IST
ಬುದ್ಧನ ಸಂದೇಶಗಳು ಜನರ ಬದುಕಿಗೆ ಸಮೀಪವಾಗಿದ್ದು, ನಾವೆಲ್ಲರೂ ಬುದ್ಧನ ಸಂದೇಶಗಳನ್ನು ಅರಿಯಬೇಕು, ಅವರ ಸಂದೇಶಗಳೇ ನಮಗೆ ಪ್ರೇರಣೆ ಎಂದರಲ್ಲದೆ, ಉತ್ಖನನ ಕಾರ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಡಾ.ಎಚ್.ಕೆ ಪಾಟೀಲ್ ಅವರು ಸೂಚಿಸಿದರು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಸಚಿವ ಡಾ. ಶರಣಪ್ರಕಾಶ ಪಾಟೀಲ

Jul 17 2025, 12:40 AM IST
ಜಿಲ್ಲಾಸ್ಪತ್ರೆ ನೆಲಮಹಡಿ ಹಾಗೂ ಮೊದಲನೇ ಮಹಡಿ ನವೀಕರಣ ಕಾರ್ಯ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕು.

ಸಿಎಂ ಮಾಡುವುದಕ್ಕೆ ಆಗಲ್ಲ: ಸಚಿವ ಶರಣಬಸಪ್ಪ ದರ್ಶನಾಪುರ

Jul 17 2025, 12:36 AM IST
ಸಿಎಂ ಆಗಬೇಕಾದರೆ ರಾಜ್ಯದಲಿ ಮೇಜರಿಟಿ ಶಾಸಕರು ಗೆಲ್ಲಬೇಕು, ಮೇಜಾರಿಟಿ ಬಂದ ಮೇಲೆ ಆ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತೆ,

ಸೂಕ್ತ ಜಾಗ ದೊರೆತಲ್ಲಿ ಫುಡ್‌ಪಾರ್ಕ್ ನಿರ್ಮಿಸಲು ಅಗತ್ಯ ಕ್ರಮ: ಸಚಿವ ಚಲುವರಾಯಸ್ವಾಮಿ

Jul 17 2025, 12:35 AM IST
ನಾಗಮಂಗಲ ಪಟ್ಟಣದ ಟಿ.ಮರಿಯಪ್ಪ ವೃತ್ತ, ಮಂಡ್ಯ ವೃತ್ತ, ಮೈಸೂರು ರಸ್ತೆ, ಶ್ರೀಸೌಮ್ಯಕೇಶವಸ್ವಾಮಿ ದೇವಾಲಯದ ರಸ್ತೆ, ತಾಲೂಕು ಆಡಳಿತ ಕಚೇರಿ ಆವರಣ ಸೇರಿದಂತೆ ಎಲ್ಲೆಡೆ ದ್ವಿಚಕ್ರ ಮತ್ತು ಕಾರುಗಳ ನಿಲುಗಡೆಯಿಂದ ಟ್ರಾಫಿಕ್ ಸಮಸ್ಯೆ ಅಧಿಕವಾಗುತ್ತಿದೆ. ಪುರಸಭೆ ಮತ್ತು ಪೊಲೀಸರು ಜಂಟಿಯಾಗಿ ಟ್ರಾಫಿಕ್ ಸಮಸ್ಯೆಗೆ ಅಂತ್ಯ ಹಾಡಬೇಕು.

ಪ್ರಿಯಾಂಕ್‌ ಖರ್ಗೆ ಅಸಮರ್ಥ ಸಚಿವ

Jul 17 2025, 12:34 AM IST
ಮಹತ್ವದ ಖಾತೆಗಳಾದ ಗ್ರಾಮೀಣಾಭಿವೃದ್ಧಿ ಮತ್ತು ಐಟಿಬಿಟಿ ಎರಡು ಖಾತೆಗಳನ್ನು ಅಸಮರ್ಥ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ್ದು, ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ ಆಗಿದೆ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ಎಸ್.ದತ್ತಾತ್ರಿ ಕಿಡಿಕಾರಿದರು.

ವರದಾ ಬೇಡ್ತಿ ನದಿ ಜೋಡಣೆಗೆ ಡಿಪಿಆರಗೆ ಸೂಚನೆ: ಸಚಿವ ಶಿವಾನಂದ ಪಾಟೀಲ

Jul 17 2025, 12:31 AM IST
, ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ನಬಾರ್ಡ್ ನೀಡುತ್ತಿದ್ದ ನೆರವು ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುವುದಿಂದ ಕೃಷಿ ಸಾಲ ವಿತರಣೆಗೆ ಸಮಸ್ಯೆಯಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 345
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved