• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವ ಭಾರತ ನಿರ್ಮಾಣ ಅಗತ್ಯ: ಸಚಿವ ಎಂ.ಬಿ.ಪಾಟೀಲ್

Jun 01 2025, 01:52 AM IST
ಎಲ್ಲ ಸಮುದಾಯದವರಿಗೂ ಅನ್ನ, ಅಕ್ಷರ, ಆರೋಗ್ಯ, ಆಶ್ರಯ ನೀಡುತ್ತಿರುವುದು ನಮ್ಮ ಸಮುದಾಯ. ವೀರಶೈವ-ಲಿಂಗಾಯತ ಪಕ್ಷಾತೀತವಾಗಿ, ಪ್ರಾಂತ್ಯ ಮೀರಿ ಒಗ್ಗೂಡಬೇಕು. ಸಮುದಾಯದಲ್ಲಿರುವ ಉಪ ಪಂಗಡಗಳನ್ನೂ ಒಗ್ಗೂಡಿಸಿಕೊಳ್ಳಬೇಕು. ನಾವು ಅವರಿಂದ ದೂರ ಆಗಿದ್ದೇವೆ ಎಂಬ ಮನೋಭಾವ ಬಿಡಬೇಕು.

ಪೌರ ನೌಕರರ ಹೋರಾಟಕ್ಕೆ ಬೆಂಬಲವಿದೆ; ಮಾಜಿ ಸಚಿವ ಬಂಡಿ

May 31 2025, 12:04 AM IST
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪುರಸಭೆ ಪೌರ ನೌಕರರ ಹೋರಾಟಕ್ಕೆ ಬೆಂಬಲವಿದೆ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.

ರಾಜ್ಯದಲ್ಲಿ 100 ಕಾಲುಸಂಕ ನಿರ್ಮಾಣಕ್ಕೆ ನೀಲಿ ನಕ್ಷೆ: ಸಚಿವ ಸತೀಶ್ ಜಾರಕಿಹೊಳಿ

May 30 2025, 11:56 PM IST
ಚಿಕ್ಕಮಗಳೂರು, ರಾಜ್ಯದಲ್ಲಿ ಪ್ರತೀ ವರ್ಷ 100 ಕಾಲುಸಂಕ ನಿರ್ಮಿಸಲು ತಯಾರಿಸಲಾಗಿದ್ದ ನೀಲಿ ನಕ್ಷೆಯಂತೆ ಈಗಾಗಲೇ ₹20 ಕೋಟಿ ಅನುದಾನದಲ್ಲಿ 20 ಕಡೆ ಕಾಲುಸಂಕ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಸಚಿವ ರಾಜಣ್ಣ ಹನಿಟ್ರ್ಯಾಪ್‌ ಕೇಸ್‌ ಅಂತಿಮ ವರದಿಗೆ ಸಿಐಡಿ ಸಿದ್ದತೆ

May 30 2025, 07:01 AM IST

ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸಹಕಾರ ಮಂತ್ರಿ ಕೆ.ಎನ್‌.ರಾಜಣ್ಣ ಅವರ ಮೇಲಿನ ಹನಿಟ್ರ್ಯಾಪ್‌ ಯತ್ನ ಆರೋಪ ಕುರಿತ ವಿಚಾರಣೆಯನ್ನು ಮುಕ್ತಾಯಗೊಳಿಸಿ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲು ಅಪರಾಧ ತನಿಖಾ ಇಲಾಖೆ (ಸಿಐಡಿ) ಸಿದ್ಧತೆ ನಡೆಸಿದೆ.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ: ಸಚಿವ ತಿಮ್ಮಾಪೂರ

May 30 2025, 12:57 AM IST
ಜಿಲ್ಲೆಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಇಲ್ಲ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಜಾರಕಿಹೊಳಿ ಭೇಟಿ, ಪರಿಶೀಲನೆ

May 30 2025, 12:49 AM IST
ಶೃಂಗೇರಿ, ತಾಲೂಕಿನಾದ್ಯಂತ ಕಳೆದ ಏಳೆಂಟು ದಿನಗಳಿಂದ ಸುರಿದ ಮುಂಗಾರು ಪೂರ್ವ ಮಳೆ ಗುರುವಾರ ಕೊಂಚ ತಗ್ಗಿತ್ತು. ಮಳೆಯ ಆರ್ಭಟಕ್ಕೆ ವ್ಯಾಪಕ ಹಾನಿಯುಂಟಾಗಿದೆ. ಕೆಲವೆಡೆ ರಸ್ತೆಗಳು ಮಳೆಯಿಂದ ಕೊಚ್ಚಿಕೊಂಡು ಹೋಗಿರುವುದಲ್ಲದೆ, ಸೇತುವೆಗಳು ಹಾನಿಗೊಳಗಾಗಿದೆ. ಗಾಳಿಯಿಂದ ವಿದ್ಯುತ್ ಕಂಬಗಳು, ಲೈನ್ ಗಳು ಮುರಿದು ಹಾಳಾಗಿದೆ.

ಡೇರಿ ನಿರ್ದೇಶಕರಿಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಭಿನಂದನೆ

May 30 2025, 12:21 AM IST
ಬೀರಶೆಟ್ಟಹಳ್ಳಿ ಡೇರಿ ಸಂಘ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 7 ಮಂದಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಸಂಘದ ಆಡಳಿತದ ಚುಕ್ಕಾಣೆಯನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಆಯ್ಕೆಯಾದ ಎಲ್ಲಾ ನಿರ್ದೇಶಕರಿಗೂ ಅಭಿನಂದನೆ.

ಕೋವಿಡ್‌ ಸಾಂಕ್ರಾಮಿಕ ಎದುರಿಸಲು ಕೆಎಂಸಿಆರ್‌ಐ ಸನ್ನದ್ಧ: ಸಚಿವ ಲಾಡ್

May 29 2025, 01:37 AM IST
ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ದಾಖಲಾಗಿರುವವರ ಮೇಲೆ ನಿಗಾ ವಹಿಸಲಾಗಿದೆ. ಕೋವಿಡ್‌ ಟೆಸ್ಟಿಂಗ್‌ ಪರಿಕರಗಳು ಇನ್ನೂ ಬರಬೇಕಿದ್ದು, ವಾರಾಂತ್ಯದಲ್ಲಿ ಆಸ್ಪತ್ರೆಗೆ ಬರುವ ಸಾಧ್ಯತೆ ಇದೆ. ಟೆಸ್ಟಿಂಗ್‌ ಕಿಟ್‌ಗಳು ಬಂದ ನಂತರ ರ್‍ಯಾಂಡಮ್‌ ಟೆಸ್ಟ್‌ ಮಾಡಲಾಗುವುದು.

ಅಧಿಕಾರಿಗಳೇ ಮಳೆಹಾನಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವ ಡಾ.ಎಚ್.ಸಿ. ಮಹದೇವಪ್ಪ

May 28 2025, 11:51 PM IST
ಜಲಾಶಯಗಳ ನೀರಿನ ಮಟ್ಟ ಹಾಗೂ ಒಳಹರಿವು ಬಗ್ಗೆ ಮಾಹಿತಿ ಪಡೆದ ಅವರು, ಮಳೆಯಿಂದಾಗಿ ನಂಜನಗೂಡು ತಾಲೂಕಿನಲ್ಲಿ ಆರು ಪ್ರಾಣಿಗಳು ಹಾನಿಗೊಳಗಾಗಿದ್ದು, ಕೂಡಲೇ ಸೂಕ್ತ ಪರಿಹಾರ ದೊರಕಿಸಕೊಡಬೇಕು. 146 ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಶೀಘ್ರವಾಗಿ ಸರಿಪಡಿಸಬೇಕು.

ಕೋವಿಡ್ ಭಯ ಬೇಡ, ಜಾಗ್ರತೆ ಇರಲಿ- ಸಚಿವ ಎಚ್‌.ಕೆ. ಪಾಟೀಲ

May 28 2025, 12:09 AM IST
ಗದಗ ಜಿಲ್ಲೆಯಲ್ಲಿ ಸದ್ಯಕ್ಕೆ ಕೋವಿಡ್ ಬಗ್ಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಸಹ ಕೋವಿಡ್ ಕುರಿತು ಮುಂಜಾಗ್ರತೆ ವಹಿಸಬೇಕು. ಜನರು ಯಾವುದೇ ಕಾರಣಕ್ಕೂ ಭಯ ಪಡುವ ಅಗತ್ಯವಿಲ್ಲ, ಆದರೆ ಜಾಗ್ರತೆ ಇರಲಿ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 326
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved