ಅಂಬೇಡ್ಕರ್ ಆಶಯಗಳು ನವ ಭಾರತಕ್ಕೆ ಮುನ್ನುಡಿ: ಸಚಿವ ಡಿ.ಸುಧಾಕರ್
Apr 15 2025, 12:58 AM ISTಅಂಬೇಡ್ಕರ್ ಆಶಯದಂತೆ ಶಿಕ್ಷಣದಿಂದ ಜ್ಞಾನ, ಹೋರಾಟದಿಂದ ಹಕ್ಕುಗಳು, ಸಂಘಟನೆಯಿಂದ ಶಕ್ತಿ ಪಡೆದುಕೊಳ್ಳುವ ಮಾರ್ಗದಲ್ಲಿ ನಡೆಯುವುದು ನವ ಭಾರತ ನಿರ್ಮಾಣದ ಪ್ರಥಮ ಹೆಜ್ಜೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.