• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚರ್ಚೆಗೆ ನಾನು ಸಿದ್ಧ ಬಿಜೆಪಿಯವರು ಸಿದ್ಧನಾ? ಕಾರ್ಮಿಕ ಸಚಿವ ಸಂತೋಷ ಲಾಡ್‌ ಸವಾಲು

Feb 28 2025, 02:03 AM IST
ಗೃಹಲಕ್ಷ್ಮಿ ಯೋಜನೆಗೆ ಎರಡು ತಿಂಗಳಿಂದ ದುಡ್ಡು ಹಾಕಿಲ್ಲ ಎಂದ ಮಾತ್ರಕ್ಕೆ ಸರ್ಕಾರ ದಿವಾಳಿ ಆಗಿದೆ ಎಂದು ಜೋಶಿ ಅವರು ಹೇಳಿದ್ದು, ಕೇಂದ್ರ ಸರ್ಕಾರದ ಸ್ಥಿತಿ ಏನಾಗಿದೆ ಎಂಬುದನ್ನು ಅವರು ಹೇಳುತ್ತಾರೆಯೇ?

ಆನೆಗೊಂದಿ ಉತ್ಸವಕ್ಕೆ ಸಚಿವ ತಂಗಡಗಿ ನಿರ್ಲಕ್ಷ್ಯ: ಶ್ರೀನಾಥ ಆರೋಪ

Feb 28 2025, 12:50 AM IST
1997ರಲ್ಲಿ ತಮ್ಮ ತಂದೆ ಎಚ್.ಜಿ. ರಾಮುಲು ಸಂಸದರಾಗಿದ್ದ ಸಂದರ್ಭದಲ್ಲಿ ಆನೆಗೊಂದಿ ಉತ್ಸವ ಪ್ರಥಮ ಬಾರಿಗೆ ಪ್ರಾರಂಭಿಸಿದರು. ಆಗಿನ ಉಪ ಮುಖ್ಯಮಂತ್ರಿಯಾಗಿದ್ದ ಎಂ.ಪಿ. ಪ್ರಕಾಶ ಅವರು ಹಂಪಿ ಉತ್ಸವದೊಂದಿಗೆ ಆನೆಗೊಂದಿ ಉತ್ಸವ ಮಾಡಲು ನಿರ್ಧರಿಸಿ, ಪ್ರತಿ ವರ್ಷ ಬಜೆಟ್‌ನಲ್ಲಿ ಅನುದಾನ ಇಡುತ್ತಿದ್ದರು.

ಸಿಎಂ ಸಿದ್ದರಾಮಯ್ಯ ದಲಿತರಿಗೆ ನಂಬಿಕೆ ದ್ರೋಹ - ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ.ಪಾಟೀಲ

Feb 28 2025, 12:49 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತೆತ್ತಿದರೆ ಸಾಕು, ನಾನು ಅಹಿಂದ ವರ್ಗದ ನಾಯಕ ಎಂದು ಹೇಳಿಕೊಳ್ಳುತ್ತಾರೆ. ಆದರೆ ದಲಿತರಿಗಾಗಿ ಮೀಸಲಾಗಿರಿಸಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ದಲಿತರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾರೆ  - ಸಿ.ಸಿ.ಪಾಟೀಲ ಆಕ್ರೋಶ 

ಮುರ್ಡೇಶ್ವರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಚಿವ ಮಂಕಾಳ ವೈದ್ಯ

Feb 28 2025, 12:48 AM IST
ಮುರ್ಡೇಶ್ವರದ ಅಭಿವೃದ್ಧಿಗೆ ಆರ್.ಎನ್. ಶೆಟ್ಟಿ ಅವರೇ ಕಾರಣರಾಗಿದ್ದಾರೆ.

ಪೂರ್ವಾನುಮತಿ ಪಡೆಯದೆ ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಮನೆಗೆ ಪೊಲೀಸ್‌ ಭೇಟಿ ನಿಷೇಧ

Feb 28 2025, 12:48 AM IST
ಪೂರ್ವಾನುಮತಿ ಪಡೆಯದೆ ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರ ಮನೆಗೆ ಭೇಟಿ ನೀಡುವ ಪೊಲೀಸ್ ಅಧಿಕಾರಿ-ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ತಮ್ಮ ಇಲಾಖೆಯ ಘಟಕಗಳ ಮುಖ್ಯಸ್ಥರಿಗೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸೂಚಿಸಿದ್ದಾರೆ.

ಆದಾಪುರ ಶಾಲೆಗೆ 1 ಎಕರೆ ಭೂಮಿ ದಾನ: ಸಚಿವ ತಂಗಡಗಿ

Feb 28 2025, 12:47 AM IST
ನವಲಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ₹ ೨೨ ಕೋಟಿ ಅನುದಾನ ಮಂಜೂರಾಗಿದ್ದು, ಮಾರ್ಚ್ ತಿಂಗಳಲ್ಲಿ ಭೂಮಿಪೂಜೆ ಸಲ್ಲಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ನವಲಿಯಿಂದ ಕಲಮಂಗಿ ರಸ್ತೆ ಅಭಿವೃದ್ಧಿಗೆ ₹ ೧.೭೦ ಕೋಟಿ, ಸಂಕನಾಳದಿಂದ ಈಚನಾಳದ ವರೆಗಿನ ರಸ್ತೆ ಅಭಿವೃದ್ಧಿಗೆ ₹ ೩ ಕೋಟಿ ಬಿಡುಗಡೆಯಾಗಿದೆ.

ಸಚಿವ ಜಮೀರ್‌ ಅಹ್ಮದ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶ್ರೀನಾಥ ಗೌಪ್ಯ ಚರ್ಚೆ

Feb 28 2025, 12:46 AM IST

ಸಚಿವ ಜಮೀರ್‌ ಅಹ್ಮದ್‌ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಆರ್. ಶ್ರೀನಾಥ ಗುರುವಾರ ಇಲ್ಲಿ ಗೌಪ್ಯ ಮಾತುಕತೆ ನಡೆಸಿರುವುದು ಭಾರೀ ಸಂಚಲನ ಮೂಡಿಸಿದೆ.

ಟೂರಿಸಂನಿಂದ 4 ವರ್ಷಕ್ಕೆ 2,750 ಕೋಟಿ ರು.ಆದಾಯ : ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌

Feb 28 2025, 12:46 AM IST
ಪ್ರವಾಸೋದ್ಯಮದಿಂದ ರಾಜ್ಯಕ್ಕೆ ಮೂರ್ನಾಲ್ಕು ವರ್ಷದಲ್ಲಿ ಅಂದಾಜು ₹2,750 ಕೋಟಿ ಆದಾಯ ಬರುವ ನಿರೀಕ್ಷೆ ಇದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗಗಳ ಕುರಿತು ಸಚಿವ ಪ್ರಿಯಾಕ್‌, ಉದ್ಯಮಿ ಪೈ ಜಟಾಪಟಿ

Feb 27 2025, 12:16 PM IST

ರಾಜಧಾನಿ ಬೆಂಗಳೂರಿನ ರಸ್ತೆ, ಪಾದಚಾರಿ ಮಾರ್ಗಗಳ ಕುರಿತು ಉದ್ಯಮಿ ಮೋಹನದಾಸ್‌ ಪೈ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆ ಅವರ ನಡುವೆ ತೀವ್ರ ಮಾತಿನ ಜಟಾಪಟಿ ಶುರುವಾಗಿದೆ.

ಜನರು ಸಾಯುವುದಕ್ಕೂ ದುಡ್ಡು ಕೊಡವ ಪರಿಸ್ಥಿತಿ - ಸಂಪೂರ್ಣ ಭ್ರ​ಷ್ಟಾ​ಚಾ​ರ​ದಲ್ಲಿ ಮು​ಳುಗಿದ ‘ಕೈ’: ಸಚಿವ

Feb 27 2025, 09:59 AM IST

ಅ​ಭಿ​ವೃದ್ಧಿ ಹಾಗೂ ಗ್ಯಾ​ರಂಟಿ ಹೆ​ಸ​ರಿ​ನಲ್ಲಿ ಅ​ಧಿ​ಕಾ​ರಕ್ಕೆ ಬಂದಿ​ರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಭ್ರ​ಷ್ಟಾ​ಚಾ​ರ​ದಲ್ಲಿ ಮು​ಳುಗಿ ಹೋ​ಗಿದೆ. ಜ​ನರು ಸುಸೂ​ತ್ರ​ವಾಗಿ ಸಾ​ಯುವುದಕ್ಕೂ ದುಡ್ಡು ಕೊ​ಡ​ಬೇ​ಕಾದ ಪ​ರಿ​ಸ್ಥಿತಿ ನಿ​ರ್ಮಾ​ಣ​ವಾ​ಗಿದೆ ಎಂದು  ಪ್ರ​ಹ್ಲಾದ ಜೋಶಿ ಲೇ​ವಡಿ ಮಾ​ಡಿ​ದ​ರು.

  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 350
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved