• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾನತೆ ಬೀಜ ಬಿತ್ತಿದ ಬಸವಕಲ್ಯಾಣ ನಮಗೆ ಪ್ರೇರಣಾ ಭೂಮಿ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

Feb 24 2025, 12:33 AM IST
ಬಸವಕಲ್ಯಾಣ ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಪಕ್ಕದಲ್ಲಿ ಬಸವ ಮಹಾಮನೆ ಟ್ರಸ್ಟ್‌ ಹಮ್ಮಿಕೊಂಡಿರುವ ಸಮಾನತಾ ಸಮಾವೇಶಕ್ಕೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.

ಕೊಪ್ಪ ಹೋಬಳಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಸಚಿವ ಎನ್.ಚಲುವರಾಯಸ್ವಾಮಿ

Feb 24 2025, 12:32 AM IST
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವ ಪ್ರಶ್ನೇಯೇ ಇಲ್ಲ. ಗೃಹಲಕ್ಷ್ಮಿ ಯೋಜನೆ ಹಣ 2 ತಿಂಗಳಿಂದ ಬಂದಿಲ್ಲ. ಶೀಘ್ರ ಹಣ ಸಂಬಂಧಿಸಿದವರ ಖಾತೆಗೆ ಬರುತ್ತದೆ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಜನರು ಕಿವಿಗೊಡಬಾರದು.

ತಮ್ಮ ಸ್ವಕೇತ್ರದಲ್ಲಿಯೇ ರಾಜಿನಾಮೆ ಮಾತುಗಳನ್ನು ಆಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ : ಭಾರಿ ಸಂಚಲನ

Feb 24 2025, 12:32 AM IST

ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಅವರು ಭಾನುವಾರ ತಮ್ಮ ಸ್ವಕೇತ್ರದಲ್ಲಿಯೇ ರಾಜಿನಾಮೆ ಮಾತುಗಳನ್ನು ಆಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಪುತಿನ, ಕೆಎಸ್‌ನ ಟ್ರಸ್ಟ್‌ಗಳಿಗೆ ಶೀಘ್ರ ಅನುದಾನ: ಸಚಿವ ಚಲುವರಾಯಸ್ವಾಮಿ

Feb 24 2025, 12:30 AM IST
ಜಿಲ್ಲೆಯಲ್ಲಿ ಜನಿಸಿದ ಇಬ್ಬರೂ ಸಾಹಿತಿಗಳು ಇಡೀ ನಾಡಿನ ಹೆಮ್ಮೆಯಾಗಿದ್ದಾರೆ. ಅವರ ಸಾಹಿತ್ಯ ಕೃತಿಗಳು ಅತ್ಯಂತ ಶ್ರೇಷ್ಠ ಹಾಗೂ ಜನಪ್ರಿಯವಾಗಿವೆ. ಇವರಿಬ್ಬರ ಸ್ಮರಣಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪ್ರಾರಂಭಿಸಿರುವ ಟ್ರಸ್ಟ್‌ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಎಲ್ಲಾ ರೀತಿಯ ಸಹಕಾರ, ಪ್ರೋತ್ಸಾಹ ನೀಡಲಾಗುವುದು.

ಎಲ್ಲಾ ಅತಿಥಿ ಶಿಕ್ಷಕರಿಗೆ ಬಾಕಿ ವೇತನ ಶೀಘ್ರ ಬಿಡುಗಡೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 23 2025, 12:20 PM IST

ಅತಿಥಿ ಶಿಕ್ಷಕರಿಗೆ ನಾವು ಕೊಡುವುದೇ ಕಡಿಮೆ ಸಂಬಳ. ತಾಂತ್ರಿಕ ಸಮಸ್ಯೆಯಿಂದಾಗಿ ಕೆಲ ತಿಂಗಳದಿಂದ ಅವರಿಗೆ ಸಂಬಳ ಆಗಿರಲಿಲ್ಲ. ಈಗ ಎಲ್ಲಾ ಅತಿಥಿ ಶಿಕ್ಷಕರಿಗೂ ಬಾಕಿ ಇರುವ ವೇತನ ಬಿಡುಗಡೆ ಮಾಡುತ್ತೇವೆ. ಸಂಬಳ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಭಾಷಣದ ವಸ್ತುವಾಗಿರುವ ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು : ಸಚಿವ ಎಚ್‌.ಕೆ.ಪಾಟೀಲ್‌ ಬೇಸರ

Feb 23 2025, 01:31 AM IST
ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಅವರನ್ನು ಕೇವಲ ಭಾಷಣದ ವಸ್ತುಗಳನ್ನಾಗಿ ಮಾಡಿಕೊಳ್ಳಲಾಗಿದೆ. ಅವರು ಹೇಳಿದ್ದನ್ನು ಯಾರೂ ಪಾಲಿಸುತ್ತಿಲ್ಲ ಎಂದು ಸಚಿವ ಎಚ್‌.ಕೆ.ಪಾಟೀಲ್‌ ಬೇಸರ ವ್ಯಕ್ತಪಡಿಸಿದರು.

ನಾನು ಸಿಎಂ ಆಗಬೇಕೆಂಬುದು ನಮ್ಮ ಅಭಿಮಾನಿಗಳ ಆಸೆ :ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ

Feb 23 2025, 12:34 AM IST
ಎಲ್ಲ ನಾಯಕರಿಗೂ ಅಭಿಮಾನಿಗಳು ಇರುತ್ತಾರೆ. ಅವರಿಗೆ ಅವರ ನಾಯಕನೇ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇರುತ್ತದೆ ಎಂದು ಸಚಿವ ಜಾರಕಿಹೊಳಿ ಹೇಳಿದ್ದಾರೆ.

ಕೇಂದ್ರ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ‘ಪ್ರಗತಿ ಪಥ’, ‘ಕಲ್ಯಾಣ ಪಥ’ ಯೋಜನೆ ಶೀಘ್ರ: ಸಚಿವ ಪ್ರಿಯಾಂಕ್‌ ಖರ್ಗೆ

Feb 23 2025, 12:34 AM IST
ಕೇಂದ್ರ ಸರ್ಕಾರದ ಗ್ರಾಮ ಸಡಕ್‌ಗೆ ಸರಿಸಾಟಿಯಾಗಿ ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ‘ಪ್ರಗತಿ ಪಥ’ ಹಾಗೂ ‘ಕಲ್ಯಾಣ ಪಥ’ ಎಂಬ ಹೊಸ ಯೋಜನೆ ಶೀಘ್ರವೇ ಜಾರಿಗೆ ಬರಲಿದೆ.

ದೇಗುಲಗಳು ಮನಸ್ಸಿಗೆ ಶಾಂತಿ, ನೆಮ್ಮದಿ ನೀಡುವ ತಾಣಗಳು: ಸಚಿವ ಚಲುವರಾಯಸ್ವಾಮಿ

Feb 23 2025, 12:33 AM IST
ಮನುಷ್ಯನ ಬದುಕು ಹಾಗೂ ಭಾವನೆಗಳಿಗೆ ಜೊತೆಯಾಗಿ ಸಂಸ್ಕೃತಿ ಹಾಗೂ ಧರ್ಮವಿರಬೇಕು. ಆದರೆ, ನಮ್ಮಂತಹ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಧರ್ಮದ ದುರುಪಯೋಗವನ್ನು ಮಾಡಿಕೊಳ್ಳುತ್ತಿದ್ದೇವೆ. ನಮ್ಮೆಲ್ಲರ ಪುಣ್ಯ ಈ ಅಫೀಮು ಗ್ರಾಮೀಣ ಪ್ರದೇಶಕ್ಕೆ ಹೆಚ್ಚಾಗಿ ವ್ಯಾಪಿಸಿಲ್ಲ.

ಗೋಡ್ಸೆ ಪೂಜೆಯ ಈ ಹೊತ್ತಿನಲ್ಲಿ ಮರೆಯಾಗುತ್ತಿರುವ ಅಂಬೇಡ್ಕರ್: ಸಚಿವ ಮಧು ಬಂಗಾರಪ್ಪ

Feb 23 2025, 12:32 AM IST
ಗೋಡ್ಸೆ ಪೂಜೆ ನಡೆಯುವ ಈ ಹೊತ್ತಿನಲ್ಲಿ ಡಾ.ಅಂಬೇಡ್ಕರ್ ಮರೆಯಾಗುತ್ತಿದ್ದಾರೆ. ಹೀಗಾಗಿ ನಮ್ಮ ಸಂವಿಧಾನವನ್ನು ನಾವೇ ಉಳಿಸಿಕೊಳ್ಳಬೇಕಾದ ಪರಿಸ್ಥಿತಿಯೂ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 350
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved