• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಗೆ ಕವಿ ರನ್ನ ಬಹುದೊಡ್ಡ ಸಂಪತ್ತು: ಸಚಿವ ಎಚ್.ಕೆ. ಪಾಟೀಲ

Feb 23 2025, 12:31 AM IST
ಕನ್ನಡ ಭಾಷೆ, ಸಾಹಿತ್ಯ ಪರಂಪರೆ ಇರುವವರೆಗೆ ರನ್ನನ ವಿಚಾರಧಾರೆ ಹಾಗೂ ರನ್ನನ ಮಹಾಕಾವ್ಯಗಳು ಇರಲಿವೆ ಎಂದು ಪ್ರವಾಸೋಧ್ಯಮ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.

ಏರ್‌ ಇಂಡಿಯಾ ವಿಮಾನದ ಮುರಿದ ಚೇರಲ್ಲಿ 1.5 ತಾಸು ಕೇಂದ್ರ ಕೃಷಿ ಸಚಿವ ಶಿವರಾಜ್‌ ಪ್ರಯಾಣ!

Feb 23 2025, 12:30 AM IST

ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಕೇಂದ್ರ ಕೃಷಿ ಸಚಿವ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಮುರಿದ ಸೀಟನ್ನು ನೀಡಲಾದ ಘಟನೆ ನಡೆದಿದೆ. ಈ ಮುರಿದ ಆಸನದಲ್ಲೇ ಅವರು ಭೋಪಾಲ್‌ನಿಂದ ದಿಲ್ಲಿಗೆ 1.5 ತಾಸು ಪ್ರಯಾಣ ಮಾಡಿದ್ದಾರೆ.  

ಸರ್ಕಾರ, ರಾಜ್ಯಪಾಲರ ನಡುವೆ ಸಂಘರ್ಷವಿಲ್ಲ: ಗೃಹ ಸಚಿವ ಪರಮೇಶ್ವರ್

Feb 23 2025, 12:30 AM IST
ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿ ಪುಂಡರಿಂದ ಹಲ್ಲೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಅವರ ವಿರುದ್ಧ ಪೊಲೀಸರು ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಂಡಿದ್ದಾರೆ ಎಂದರು.

ಸೋಮನಳಮ್ಮ ದೇವಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ವಿಶೇಷ ಪೂಜೆ ಸಲ್ಲಿಕೆ

Feb 23 2025, 12:30 AM IST
ನಾಗಮಂಗಲ ತಾಲೂಕು, ಜಿಲ್ಲೆ ಸೇರಿದಂತೆ ನಾಡಿಗೆ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಬೇಕು. ಜನರ ಕಷ್ಟ ಕಾರ್ಪಣ್ಯಗಳು ದೂರವಾಗಿ ಶಾಂತಿ ನೆಮ್ಮದಿಯ ಬದುಕು ನಡೆಸುವಂತಾಗಲೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ.

ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಸದ್ಯಕ್ಕೆ ಅವರೇ ಇರುತ್ತಾರೆ: ಸಚಿವ ಪ್ರಿಯಾಂಕ್‌ ಖರ್ಗೆ

Feb 23 2025, 12:30 AM IST
ಮುಖ್ಯಮಂತ್ರಿ ರೇಸ್‌ನಲ್ಲಿ ಡಿಕೆ ಶಿವಕುಮಾರ್ ಇದ್ದಾರೆ, ಸಿಎಂ ಬದಲಾವಣೆ ಸ್ಪಲ್ಪ ಸಮಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ ಮಂಗಳೂರಿನಲ್ಲಿ ಈ ಪ್ರತಿಕ್ರಿಯೆ ನೀಡಿದರು.

ಆಗಸ್ಟ್ ನೊಳಗೆ ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಿ : ಗೃಹ ಸಚಿವ ಡಾ.ಜಿ. ಪರಮೇಶ್ವರ ಸೂಚನೆ

Feb 22 2025, 12:48 AM IST
ಜಿಲ್ಲೆಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಆಗಸ್ಟ್ ಮಾಹೆಯೊಳಗೆ ಪೂರ್ಣಗೊಳಿಸಬೇಕೆಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್‌ ಸೂಚನೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಹಿಂದಿ ಹೇರಲ್ಲ : ತಮಿಳ್ನಾಡಿಗೆ ಕೇಂದ್ರ ಶಿಕ್ಷಣ ಸಚಿವ ಪ್ರಧಾನ್

Feb 21 2025, 11:47 PM IST
ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಮೂಲಕ ತ್ರಿಭಾಷಾ ಸೂತ್ರವನ್ನು (ಹಿಂದಿ) ಹೇರಿಕೆ ಮಾಡಲಾಗುತ್ತಿದೆ ಎಂಬ ತಮಿಳುನಾಡು ಸರ್ಕಾರದ ವಾದಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ತಿರುಗೇಟು ನೀಡಿದ್ದಾರೆ.

ನೂತನ ಗೋದಾಮು ಕಟ್ಟಡ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ

Feb 21 2025, 11:47 PM IST
ನಾಗಮಂಗಲ ತಾಲೂಕಿನ ರೈತರ ಅನುಕೂಲಕ್ಕಾಗಿ ಕಳೆದ 75 ವರ್ಷಗಳ ಹಿಂದೆ ಹಿರಿಯ ಸಹಕಾರಿ ಧುರೀಣ ಟಿ.ಎನ್.ಮಾದಪ್ಪಗೌಡರು ಸ್ಥಾಪಿಸಿರುವ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು ಆಡಳಿತ ಮಂಡಳಿ ನಿರ್ದೇಶಕರು ಮತ್ತು ಸದಸ್ಯರ ಸಹಕಾರ ಮತ್ತು ಪರಿಶ್ರಮದಿಂದಾಗಿ ಉತ್ತಮ ರೀತಿಯಲ್ಲಿ ಮುನ್ನಡೆಯುತ್ತಿರುವುದು ಶ್ಲಾಘನೀಯ.

ಶಿವಾಜಿ ಮಹಾರಾಜರನ್ನು ಧರ್ಮಕ್ಕೆ ಸೀಮಿತಗೊಳಿಸಬೇಡಿ: ಸಚಿವ ಸಂತೋಷ್ ಲಾಡ್

Feb 21 2025, 11:46 PM IST
ಸರ್ವ ಧರ್ಮಗಳ ರಕ್ಷಣೆಗಾಗಿ ಹೋರಾಟ ಮಾಡಿದಂತಹ ಛತ್ರಪತಿ ಶಿವಾಜಿ ಮಹಾರಾಜರನ್ನು ಕೇವಲ ಹಿಂದು ಧರ್ಮಕ್ಕೆ ಸೀಮಿತಗೊಳಿಸಬಾರದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.

ಮುಡಾದಲ್ಲಿ ನ್ಯಾಯಾಂಗದಿಂದ ಬಿಜೆಪಿಗೆ ತಕ್ಕ ಪಾಠ: ಕಾರ್ಮಿಕ ಸಚಿವ ಸಂತೋಷ ಲಾಡ್

Feb 21 2025, 11:45 PM IST
ಬಿಜೆಪಿಯವರ ಷಡ್ಯಂತ್ರದಿಂದಾಗಿ ಮುಡಾ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಗೆ ಕ್ಲೀನ್ ಚಿಟ್ ದೊರೆತಿರುವುದು ಬಿಜೆಪಿಗೆ ನ್ಯಾಯಾಂಗದಿಂದ ತಕ್ಕ ಪಾಠ ದೊರೆತಂತಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 350
  • next >

More Trending News

Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved