• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ತೀರ್ಮಾನಿಸುತ್ತದೆ -ಸಚಿವ ಸಂತೋಷ್ ಲಾಡ್

Feb 19 2025, 12:51 AM IST
ಸಚಿವ ಸಂಪುಟ ವಿಸ್ತರಣೆಯಂತ ಮಹತ್ವದ ವಿಷಯವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಹೇಳಿದರು.

ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಗಿ ರದ್ದುಪಡಿಸಿ-ಸಚಿವ ಲಾಡ್‌

Feb 19 2025, 12:48 AM IST
ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಗುತ್ತಿಗೆ ಪಡೆದ ಏಜೆನ್ಸಿಯವರು ಪಾವತಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಗಿಯನ್ನು ರದ್ದು ಪಡಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.

ಲಭ್ಯ ಸ್ಥಳಗಳಲ್ಲಿ ಪಿಡಬ್ಲ್ಯೂಡಿ ಕಾಂಪ್ಲೆಕ್ಸ್‌ ನಿರ್ಮಾಣಕ್ಕೆ ಕ್ರಮ: ಸಚಿವ ಸತೀಶ್‌ ಜಾರಕಿಹೊಳಿ

Feb 19 2025, 12:47 AM IST
ಪುತ್ತೂರಿನಲ್ಲಿ ಜಾಗ ಗುರುತಿಸಿದರೆ, ರಾಜ್ಯದ ಮೊದಲ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಲಿದೆ. ಇದನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಿದ್ದು, ಆರು ತಿಂಗಳಲ್ಲಿ ಕಾಮಗಾರಿಗೆ ಸಂಬಂಧಿಸಿ ಅನುಮತಿ ನೀಡಲಾಗುವುದು. ಬಳಿಕ ತ್ವರಿತವಾಗಿ ಕಾಮಗಾರಿ ಮುಕ್ತಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಕೆರೆ ತುಂಬಿಸುವ ಯೋಜನೆ ರೈತರಿಗೆ ಆಶಾಕಿರಣ: ಸಚಿವ ಆರ್.ಬಿ. ತಿಮ್ಮಾಪೂರ

Feb 19 2025, 12:47 AM IST
ಕೆರೆಗೆ ನೀರು ತುಂಬಿಸುವ ಯೋಜನೆ ಈ ಭಾಗದ ರೈತರು ಹಾಗೂ ನಾಗರಿಕರಿಗೆ ಹೊಸ ಭರವಸೆ ಮೂಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ

Feb 19 2025, 12:47 AM IST
ಕೆ.ಎನ್.ರಾಜಣ್ಣ ಅವರು, ನೇರ ನಡೆ ನುಡಿಯ ಸರಳ ವ್ಯಕ್ತಿತ್ವವುಳ್ಳವರು. ಕಾಂಗ್ರೆಸ್‌ ಪಕ್ಷದ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ ಪಕ್ಷದ ಹಿತದೃಷ್ಠಿಯಿಂದ ಒಳಿತಾಗುತ್ತದೆ.

ಗಾಂಧಿ, ನೆಹರೂ, ಅಂಬೇಡ್ಕರ್‌ ಬಗ್ಗೆ ಜನಜಾಗೃತಿಯಾಗಲಿ: ಸಚಿವ ಸತೀಶ್‌ ಜಾರಕಿಹೊಳಿ

Feb 19 2025, 12:46 AM IST
ಮಂಗಳೂರು ನೆಹರೂ ವಿಚಾರ ವೇದಿಕೆ ವತಿಯಿಂದ ಮಹಾತ್ಮ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ಜವಾಹರಲಾಲ್‌ ನೆಹರು ಅವರ ಕುರಿತಾಗಿ ಸ್ವಾತಂತ್ರ್ಯ-ಸಂವಿಧಾನ-ದೂರದೃಷ್ಟಿ ವಿಷಯದಲ್ಲಿ ಉರ್ವಾಸ್ಟೋರ್‌ನ ಅಂಬೇಡ್ಕರ್‌ ಭವನದಲ್ಲಿ ಮಂಗಳವಾರ ನಡೆದ ವಿಚಾರಗೋಷ್ಠಿಯನ್ನು ‘ಗಾಂಧಿ ಚಕ್ರ’ವನ್ನು ತಿರುಗಿಸುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.

ಯುವಕರು ಗಾಂಧೀಜಿ ವಿಚಾರಗಳ ಅಳವಡಿಸಿಕೊಳ್ಳಿ: ಸಚಿವ ಎಚ್‌.ಕೆ. ಪಾಟೀಲ

Feb 19 2025, 12:46 AM IST
ಯುವಕರು ಗಾಂಧೀಜಿಯವರ ವಿಚಾರಗಳನ್ನು ಅಳವಡಿಸಿಕೊಂಡು ದೇಶದ ಪರಿವರ್ತನೆಯ ಕಡೆಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.

ಒಬ್ಬ ಸಿಎಂ ಇದ್ದಾಗ ಇನ್ನೊಬ್ಬ ಸಿಎಂ ಚರ್ಚೆ ಅನಗತ್ಯ: ಸಚಿವ ಗುಂಡೂರಾವ್‌

Feb 19 2025, 12:45 AM IST
ಈಗ ಒಬ್ಬ ಸಿಎಂ ಇರೋವಾಗ ಇನ್ನೊಬ್ಬ ಸಿಎಂ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಇವೆಲ್ಲ ಗುಸುಗುಸು ಸುದ್ದಿಗಳು ಇದ್ದೇ ಇರ್ತಾವೆ. ಇನ್ನೊಬ್ಬ ಸಿಎಂ ಬೇಕು, ಇರೋ ಸಿಎಂ 5 ವರ್ಷ ಇರುತ್ತಾರೆ ಅನ್ನೋ ವಿಷಯ ಬೇಕಾಗಿಲ್ಲ. ಮುಂದುವರೆಯೋದು, ಬದಲಾವಣೆ ಆಗೋದು ಎನ್ನುವ ಮಾತು ಕೂಡ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು.

100 ವಿದ್ಯುತ್ ವಿತರಣಾ ಉಪಕೇಂದ್ರಗಳ ಸ್ಥಾಪನೆ : ಇಂಧನ ಸಚಿವ ಕೆ.ಜೆ. ಜಾರ್ಜ್‌ ಭರವಸೆ

Feb 18 2025, 12:35 AM IST
ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಸ್ಥಳೀಯ ಹಂತದಲ್ಲಿಯೇ ಸೌರಶಕ್ತಿ (ಸೋಲಾರ್) ಅಥವಾ ಪವನ ಶಕ್ತಿ(ವಿಂಡ್ ಪವರ್) ಮೂಲಕ ವಿದ್ಯುತ್‌ ಉತ್ಪಾದನೆಗೆ ಒತ್ತು ನೀಡಲಿದ್ದೇವೆ ಎಂದು ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು.

ಒಂಬತ್ತು ವಿವಿ ಮುಚ್ಚುವ ಸಚಿವ ಸಂಪುಟ ತೀರ್ಮಾನಕ್ಕೆ ವಿರೋಧ

Feb 18 2025, 12:33 AM IST
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ೯ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಸಚಿವ ಸಂಪುಟ ಮುಂದಾಗಿರುವ ನಡೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ಪ್ರತಿಭಟಿಸಿ ನಡೆಸಿದರು.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 350
  • next >

More Trending News

Top Stories
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಟಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved