ಇಂದಿನ ಯುವಕರೇ ಭವಿಷ್ಯದ ನಾಯಕರು-ಸಚಿವ ಪ್ರಿಯಾಂಕ್ ಖರ್ಗೆ
Jul 13 2025, 01:18 AM ISTಯುವ ಕಾಂಗ್ರೆಸ್ ಭರವಸೆಯ ಬೆಳಕಾಗಿದೆ. ಇಂದಿನ ಯುವಕರೇ ಮುಂದಿನ ಭವಿಷ್ಯದ ನಾಯಕರು, ಅದಕ್ಕಾಗಿ ವಾಟ್ಸ್ ಆ್ಯಪ್ ಮತ್ತು ಫೇಸ್ ಬುಕ್ ಗಳಲ್ಲಿ ಬಿಜೆಪಿಯವರು ಹಾಕುವ ಸುಳ್ಳುಗಳನ್ನು ಗಮನಿಸಿ, ಮತದಾರರಿಗೆ ಸತ್ಯವನ್ನು ತಿಳಿಸುವ ಕೆಲಸವನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.